ಮರಗಳಿಗೆ ಆ್ಯಸಿಡ್‌: ಮೂರು ಮರಗಳಿಗೆ ಮರು ಜೀವ


Team Udayavani, Apr 17, 2017, 12:00 PM IST

acid-attacking-tree.jpg

ಬೆಂಗಳೂರು: ಮುಖ್ಯರಸ್ತೆಯಲ್ಲಿದ್ದ ಜಾಹೀರಾತು ಫ‌ಲಕಗಳಿಗೆ ಅಡ್ಡಿಯಾಗುತ್ತವೆ ಎಂಬ ಕಾರಣಕ್ಕೆ 17 ಮರಗಳಿಗೆ ಆ್ಯಸಿಡ್‌ ಹಾಕಲಾಗಿದ್ದ ಪ್ರಕರಣದಲ್ಲಿ ಮೂರು ಮರಗಳನ್ನು ಬದುಕಿಸಿಕೊಳ್ಳುವಲ್ಲಿ ವೃಕ್ಷ ತಜ್ಞ ವಿಜಯ್‌ ನಿಶಾಂತ್‌ ತಂಡ ಸಫ‌ಲವಾಗಿದೆ. 

ದೊಡ್ಡನೆಕ್ಕುಂದಿ ವಾರ್ಡ್‌ನ ಚಿನ್ನಪ್ಪನಹಳ್ಳಿ ಬಳಿಯ ಕಲಾಮಂದಿರ್‌ ಸರ್ವಿಸ್‌ ರಸ್ತೆಯ ಬದಿಯಲ್ಲಿರುವ ಜಾಹೀರಾತು ಫ‌ಲಕ ರಸ್ತೆಗೆ ಸಮರ್ಪಕವಾಗಿ ಕಾಣುವುದಿಲ್ಲ ಎಂದು ಕಿಡಿಗೇಡಿಗಳು ಮರಗಳಿಗೆ ಭಾರಿ ಪ್ರಮಾಣದಲ್ಲಿ ಆ್ಯಸಿಡ್‌ ಹಾಕಿದ್ದರು. ಪರಿಣಾಮ ಮರಗಳು ದಿನೇ ದಿನೆ ಒಣಗಲಾರಂಭಿಸಿದ್ದವು. ಪ್ರಕರಣ ಬೆಳಕಿಗೆ ಬಂದ ಕೂಡಲೇ ನಿಶಾಂತ್‌ ಅವರ ತಂಡ ಮರಗಳಿಗೆ ಚಿಕಿತ್ಸೆ ಆರಂಭಿಸಿತ್ತು.

ಮರಗಳು° ಉಳಿಸಲು ನಿರಂತರವಾಗಿ ಪ್ರಯತ್ನ ನಡೆಸಲಾಯಿತಾದರೂ 17 ಮರಗಳ ಪೈಕಿ 14 ಮರಗಳನ್ನು ಉಳಿಸಲಾಗಿಲ್ಲ. ಮೂರು ಮರಗಳು ಚಿಕಿತ್ಸೆ ಸ್ಪಂದಿಸುತ್ತಿದ್ದ ಹಿನ್ನೆಲೆಯಲ್ಲಿ ನಿರಂತರವಾಗಿ ಮರಗಳಿಗೆ ಚಿಕಿತ್ಸೆ ನೀಡಿದರಿಂದ ಬದುಕುಳಿದಿದ್ದು, ಮರಗಳಲ್ಲಿ ಮತ್ತೆ ಚಿಗುರು ಕಾಣಿಸಿಕೊಂಡಿದೆ.

ಮರಗಳಿಗೆ ಚಿಕಿತ್ಸೆ ಆರಂಭಿಸಿದ ನಿಶಾಂತ್‌ ತಂಡ, ಆ್ಯಸಿಡ್‌ ಹಾಕಲಾಗಿದ್ದ ಭಾಗದಲ್ಲಿದ್ದ ಪದರ ತೆಗೆದು ಮರಗಳಿಗೆ ಚಿಕಿತ್ಸೆ ನೀಡಿದ್ದರು. ಇದರೊಂದಿಗೆ 2ಧಿ-3 ದಿನಗಳಿಗೆ ಒಮ್ಮೆ ಮರಗಳ ಆರೋಗ್ಯ ಪರಿಶೀಲಿಸಿ, ಮರಗಳಿಗೆ ನೀರು ಹಾಕುತ್ತಿದ್ದರು. ನಿರಂತರ ಚಿಕಿತ್ಸೆ ಫ‌ಲವಾಗಿ ಮರಗಳು ಮರು ಜೀವ ಪಡೆದುಕೊಂಡಿವೆ. 

ಪ್ರಕರಣ ಏನು?: ದೊಡ್ಡನೆಕ್ಕುಂದಿ ವಾರ್ಡ್‌ನ ಚಿನ್ನಪ್ಪನಹಳ್ಳಿ ಬಳಿಯ ಕಲಾಮಂದಿರ್‌ ಸರ್ವಿಸ್‌ ರಸ್ತೆ ಬದಿಯಲ್ಲಿರುವ ಜಾಹೀರಾತು ಫ‌ಲಕಕ್ಕೆ ಮರಗಳು ಅಡ್ಡಿಯಾಗಿವೆ ಎಂಬ ಕಾರಣಕ್ಕೆ ಕೆಲವರು, 17 ಮರಗಳ ಬುಡಕ್ಕೆ ಭಾರಿ ಪ್ರಮಾಣ­ದಲ್ಲಿ ಆ್ಯಸಿಡ್‌ ಹಾಕಿದ್ದರು. ಇದರೊಂದಿಗೆ 13ಕ್ಕೂ ಹೆಚ್ಚು ಮರಗಳನ್ನು ಬುಡವರೆಗೆ ಕತ್ತರಿಸಿದ್ದರು. ಏಜೆನ್ಸಿ ವಿರುದ್ಧ ಈಗಾಗಲೇ ಸ್ಥಳೀಯ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ. 

ನಿತ್ಯ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೃಕ್ಷ ತಜ್ಞ ವಿಜಯ್‌ ನಿಶಾಂತ್‌ ಅವರು ದಿನೇ ದಿನೆ ಮರಗಳು ಒಣಗುತ್ತಿರುವುದನ್ನು ಗಮನಿಸಿ ಪರಿಶೀಲಿ­ಸಿದಾಗ ಅವುಗಳಿಗೆ ಆ್ಯಸಿಡ್‌ ಹಾಕಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿ, ಆ್ಯಸಿಡ್‌ ಹಾಕಲಾಗಿದ್ದ ಮರಗಳಿಗೆ ಚಿಕಿತ್ಸೆ ಆರಂಭಿಸಿದ್ದರು.

ಏ.26ರಂದು ವಿಚಾರಣೆ
ಮರಗಳಿಗೆ ಆ್ಯಸಿಡ್‌ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾರ್ಯ­ಕರ್ತ ಸಾಯಿದತ್ತ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಏ.26ರಂದು ವಿಚಾರಣೆಗೆ ಬಿಡಿಎ, ಬಿಬಿಎಂಪಿ ಹಾಗೂ ಪೊಲೀಸ್‌ ಆಯುಕ್ತರು, ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಖುದ್ದು ಹಾಜರಾಗು­ವಂತೆ ಲೋಕಾಯುಕ್ತ ಸೂಚನೆ ನೀಡಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.