ಕಯ್ನಾರು: ಕ್ರಿಸ್ತರಾಜ ದೇವಾಲಯದಲ್ಲಿ ಈಸ್ಟರ್‌ ಆಚರಣೆ


Team Udayavani, Apr 17, 2017, 3:29 PM IST

17-KASRGOD-1.jpg

ಕಾಸರಗೋಡು: ಯೇಸು ಕ್ರಿಸ್ತರ ಪುನರುತ್ಥಾನದ ಹಬ್ಬ ಈಸ್ಟರ್‌ ಅಂಗವಾಗಿ ಶನಿವಾರ ರಾತ್ರಿ ಕಯ್ನಾರು ಕ್ರಿಸ್ತ ರಾಜ ದೇವಾಲಯದಲ್ಲಿ ನಡೆದ ದಿವ್ಯ ಬಲಿ ಪೂಜೆ ಮತ್ತು ವಿಧಿ ವಿಧಾನಕ್ಕೆ ಮೂಡುಬೆಳ್ಳೆ  ಕಪುಚಿನ್‌ ಗುರುಗಳಾದ ಫಾ| ವಲೇರಿಯನ್‌ ಡಿ’ಸಿಲ್ವ ಮತ್ತು ಕಯ್ನಾರು ಕ್ರಿಸ್ತ ರಾಜ ದೇವಾಲಯದ ಧರ್ಮಗುರು ಫಾ| ವಿಕ್ಟರ್‌ ಡಿ’ಸೋಜಾ ನೇತೃತ್ವ ನೀಡಿದರು.

ಹೊಸ ಅಗ್ನಿಯ ಆಶೀರ್ವಚನ ದೊಂದಿಗೆ ಕಾರ್ಯಕ್ರಮ ಆರಂಭ ವಾಯಿತು. ಹೊಸ ಅಗ್ನಿಯಿಂದ ಈಸ್ಟರ್‌ ಮೋಂಬತ್ತಿಯನ್ನು ಧರ್ಮಗುರು ಬೆಳಗಿಸಿದ ಬಳಿಕ ಭಾಗವಹಿಸಿದ್ದ ಸಮಸ್ತ ಕ್ರೈಸ್ತರು ಆ ಅಗ್ನಿಯ  ಮೂಲಕ   ಮೇಣದ ಬತ್ತಿ ಉರಿಸಿ ಪ್ರಾರ್ಥನೆ ಸಲ್ಲಿಸಿದರು. 

ಬೈಬಲಿನ ಹಳೆಯ ಮತ್ತು ಹೊಸ  ಒಡಂಬಡಿಕೆಯ ಆಯ್ದ ಭಾಗಗಳ ವಾಚನದ ಬಳಿಕ ಧರ್ಮಗುರುಗಳು ಪ್ರವಚನ ಹಾಗೂ ಸಂದೇಶ ನೀಡಿದರು. ಪವಿತ್ರ ಜಲದ ಆಶೀರ್ವಚನ ಹಾಗೂ ಕ್ರೈಸ್ತ ವಿಶ್ವಾಸ,   ಸತ್ಯದ ಮರು ದೃಢೀಕರಣ  ಈ ಸಂದರ್ಭ ನಡೆಯಿತು.

ಕ್ರೈಸ್ತ ಸಂತರನ್ನು ಸ್ಮರಿಸಿ ಅವರ ಶುಭಾಶೀರ್ವಾದ ಕೋರಲಾಯಿತು. ಸಂಭ್ರಮದ ಬಲಿ ಪೂಜೆ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್‌ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಬಲಿ ಪೂಜೆ    ಬಳಿಕ  ಎ.15ರಂದು 60ನೇ ಜನ್ಮ ದಿನವನ್ನು ಕಯ್ನಾರು ಕ್ರಿಸ್ತ ರಾಜ ದೇವಾಲಯದ ಧರ್ಮಗುರು ವಂದನೀಯ ವಿಕ್ಟರ್‌ ಡಿ’ಸೋಜಾ ಅವರು ಕೇಕ್‌ ಕತ್ತರಿಸುವ ಮೂಲಕ ಆಚರಿಸಿದರು. ಪಾಲನಾ ಸಮಿತಿ ಉಪಾಧ್ಯಕ್ಷ ಜೋನ್‌ ಡಿ’ಸೋಜಾ ಶುಭಾಶಂಸನೆಗೈದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Accident-Logo

Kasaragodu: ಸ್ಕೂಟರ್‌ – ಕಾರು ಢಿಕ್ಕಿ: ಯುವಕ ಸಾವು

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.