ಬೆಳ್ಳಂದೂರು ಸಮೀಪದ ಕೈಗಾರಿಕೆ ಮುಚ್ಚಿಸಿ, ಕೆರೆ ಕ್ಲೀನ್ ಮಾಡಿ; NGT
Team Udayavani, Apr 19, 2017, 1:22 PM IST
ನವದೆಹಲಿ: ಬೆಳ್ಳಂದೂರು ಕೆರೆಗೆ ತ್ಯಾಜ್ಯ, ಕಲುಷಿತ ನೀರನ್ನು ಬಿಡುವವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ. ಅಷ್ಟೇ ಅಲ್ಲ ಕೆರೆಯ ಸುತ್ತಮುತ್ತ ಇರುವ ಕೈಗಾರಿಕೆಯನ್ನು ಮುಚ್ಚಿಸಿ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯ ಸರ್ಕಾರಕ್ಕೆ ಬುಧವಾರ ಖಡಕ್ ಆದೇಶ ನೀಡಿದೆ.
ಬೆಳ್ಳಂದೂರು ಕೆರೆ ಸುತ್ತಲಿನ ಕೈಗಾರಿಕೆಯನ್ನು ತಕ್ಷಣ ಮುಚ್ಚಿಸುವಂತೆ ಎನ್ ಜಿಟಿ ಆದೇಶ ನೀಡಿದೆ. ಕೆರೆಯ ಅಭಿವೃದ್ಧಿಗೆ 2 ದಿನಗಳಲ್ಲಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಬಿಬಿಎಂಪಿ, ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಬೆಳ್ಳಂದೂರು ಕೆರೆಗೆ ಯಾವುದೇ ರೀತಿಯ ತ್ಯಾಜ್ಯ ಹಾಕಬಾರದು. ಇದನ್ನು ತಡೆಗಟ್ಟಿ ಅಭಿವೃದ್ಧಿ ಪಡಿಸಲು ಬಿಡಿಎ, ಬಿಬಿಎಂಪಿ, ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ಎನ್ ಜಿಟಿ ರಚಿಸಿದೆ.
ನಾಳೆಯಿಂದಲೇ ಬೆಳ್ಳಂದೂರು ಕೆರೆ ಸ್ವಚ್ಚಗೊಳಿಸುವ ಕೆಲಸ ಆರಂಭಿಸಬೇಕು ಎಂದು ಎನ್ ಜಿಟಿ ಸೂಚಿಸಿದೆ. ಸ್ವಚ್ಚತೆ ಆರಂಭಿಸಿರುವ ಬಗ್ಗೆ ಕೂಡಲೇ ವರದಿ ನೀಡಿ. ಇದಕ್ಕಾಗಿ ಟೆಂಡರ್ ಕರೆಯಲೇಬೇಡಿ ಎಂದು ನ್ಯಾಯಾಧಿಕರಣ ರಾಜ್ಯ ಸರ್ಕಾರಕ್ಕೆ ಸಂದೇಶ ರವಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.