ಗರ್ಭಕೋಶ ಕಸಿಗೆ ಪುಣೆ ಸಜ್ಜು  


Team Udayavani, Apr 23, 2017, 3:45 AM IST

pune.jpg

ಮುಂಬೈ: ಎಲ್ಲವೂ ಅಂದುಕೊಂಡಂತೆ ನಡೆದರೆ ಇನ್ನು ಮೂರೇ ವಾರಗಳಲ್ಲಿ ಗರ್ಭಕೋಶ ಕಸಿಯನ್ನು ಯಶಸ್ವಿಯಾಗಿ ಪೂರೈಸುವ ಭಾರತದ ಕನಸು ನನಸಾಗಲಿದೆ.

ಅಷ್ಟೇ ಅಲ್ಲ, ತಮ್ಮದೇ ತಾಯಂದಿರ ಗರ್ಭಗಳನ್ನು ತಮ್ಮ ಶರೀರದೊಳಗೆ ಅಳವಡಿ ಸಲು ಅವಕಾಶ ಕೊಟ್ಟ ಮೂವರು ಮಹಿಳೆ ಯರ ಕರುಳ  ಕುಡಿಗಳನ್ನು ಪಡೆವ ಆಸೆಯೂ ನೆರವೇರಲಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಗರ್ಭಕೋಶ ಕಸಿ ಶಸ್ತ್ರಚಿಕಿತ್ಸೆಯನ್ನು ನಡೆಸಲು ಪುಣೆ ಆಸ್ಪತ್ರೆ ಸಜ್ಜಾಗಿದೆ. ವಿವಿಧ ಆರೋಗ್ಯ ಸಮಸ್ಯೆಯಿಂದ ಗರ್ಭಾಶಯವನ್ನು ಕಳೆದುಕೊಂಡ ಮೂವರು ಮಹಿಳೆಯರಿಗೆ ವೈದ್ಯರು ಗರ್ಭಕೋಶದ ಕಸಿ ಮಾಡಲಿದ್ದಾರೆ. ಮೂವರಿಗೂ ತಮ್ಮ ತಮ್ಮ ಅಮ್ಮಂದಿರ ಗರ್ಭಗಳನ್ನು ಜೋಡಿಸಲಾಗುತ್ತದೆ. 

ಈವರೆಗೆ ಜಗತ್ತಿನಾದ್ಯಂತ ಇಂಥ 25 ಶಸ್ತ್ರ ಚಿಕಿತ್ಸೆಗಳು ನಡೆದಿದ್ದು, ಈ ಪೈಕಿ 10ಕ್ಕೂ ಕಡಿಮೆ ಸಂಖ್ಯೆಯವು ಯಶಸ್ವಿಯಾಗಿ, ಮಹಿಳೆ ಗರ್ಭ ಧರಿಸಲು ಸಾಧ್ಯವಾಗಿದೆ. ಮೇ 13, 14ರಂದು ಪುಣೆಯಲ್ಲೂ ಇಂಥ ಪ್ರಯತ್ನ ನಡೆಯಲಿದೆ. “2014ರಲ್ಲಿ ಸ್ವೀಡನ್‌ನಲ್ಲಾದ ಕಸಿಯ ಯಶಸ್ಸು ನಮಗೆ ಸ್ಫೂರ್ತಿ ನೀಡಿದೆ. ಹಾಗಾಗಿ, ಈ ಸವಾಲನ್ನು ಸ್ವೀಕರಿಸಿ ದ್ದೇವೆ. ಸ್ವೀಡನ್‌ಗೆ ಹೋಗಿ ಅಲ್ಲಿನ ವೈದ್ಯರ ತಂಡದ ಜತೆ ಸಮಾಲೋಚನೆಯನ್ನೂ ನಡೆಸಿ ದ್ದೇವೆ,’ ಎಂದಿದ್ದಾರೆ ಜಿಸಿಎಲ್‌ಐ ವೈದ್ಯಕೀಯ ನಿರ್ದೇಶಕ ಶೈಲೇಶ್‌ ಪುಂಟಂಬೇಕರ್‌.

ಇತ್ತೀಚೆಗೆ ಬೆಂಗಳೂರಿನ ಮಿಲನ್‌ ಇಂಟರ್‌ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಟ್ರೈನಿಂಗ್‌ ಆ್ಯಂಡ್‌ ರಿಸರ್ಚ್‌ ಇನ್‌ ರಿಪ್ರೊಡಕ್ಟಿವ್‌ ಹೆಲ್ತ್‌ ಸಂಸ್ಥೆಗೂ ಗರ್ಭಕೋಶ ಕಸಿಗೆ ಅನುಮತಿ ದೊರೆತಿತ್ತು.

ಟಾಪ್ ನ್ಯೂಸ್

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.