JEE Mains 2017: ಉದಯಪುರದ ಕಾಂಪೌಂಡರ್‌ ಮಗ ಟಾಪರ್‌, 360/360 ಅಂಕ


Team Udayavani, Apr 27, 2017, 4:15 PM IST

Veerawal-700.JPG

ಹೊಸದಿಲ್ಲಿ : 2017ರ JEE Mains ಪರೀಕ್ಷೆಯಲ್ಲಿ ರಾಜಸ್ಥಾನದ ಉದಯಪುರದ, ಕಾಂಪೌಂಡರ್‌ ಓರ್ವರ ಮಗನಾಗಿರುವ, ಕಲ್ಪಿತ್‌ ವೀರವಾಲ್‌ 360ರಲ್ಲಿ 360 ಅಂಕಗಳನ್ನು ಪಡೆದುಕೊಂಡು All India Rank No.1 ಪಡೆದ ಮಹೋನ್ನತ ಸಾಧನೆಯನ್ನು ದಾಖಲಿಸಿದ್ದಾರೆ. ಜೆಇಇ ಫ‌ಲಿತಾಂಶಗಳು ಇಂದು ಬಹಿರಂಗವಾಗಿವೆ.

ಸೆಂಟ್ರಲ್‌ ಬೋರ್ಡ್‌ ಆಫ್ ಸೆಕೆಂಡರಿ ಎಜ್ಯುಕೇಶನ್‌ (ಸಿಬಿಎಸ್‌ಇ) ಇದರ ಅಧ್ಯಕ್ಷರಾಗಿರುವ ಆರ್‌ ಕೆ ಚತುರ್ವೇದಿ ಅವರು ಉದಯಪುರದಿಂದ ನನಗೆ ಫೋನ್‌ ಮಾಡಿ  ನಾನು ಸಾಮಾನ್ಯ ಮತ್ತು ಪರಿಶಿಷ್ಟ ಜಾತಿ ವಿಭಾಗದಲ್ಲಿ ಟಾಪರ್‌ ಆಗಿರುವುದಾಗಿ ತಿಳಿಸಿದ್ದಾರೆ; ಪರೀಕ್ಷೆಯಲ್ಲಿ 360ರಲ್ಲಿ 360 ಅಂಕಗಳನ್ನು ನಾನು ಪಡೆದಿರುವುದಾಗಿ ತಿಳಿಸಿ ಅಭಿನಂದಿಸಿದ್ದಾರೆ ಎಂದು ವೀರವಾಲ್‌ ಅವರು ಮಾಧ್ಯಮಕ್ಕೆ ತಿಳಿಸಿದರು. 

17ರ ಹರೆಯದ ವೀರವಾಲ್‌ ಅವರು ಎಂಡಿಎಸ್‌ ಪಬ್ಲಿಕ್‌ ಸ್ಕೂಲ್‌ನಿಂದ ಖಾಸಗಿಯಾಗಿ 12ನೇ ತರಗತಿಯ ಪರೀಕ್ಷೆಯನ್ನು ಬರೆದಿದ್ದು ಇದೀಗ ಅದರ ಫ‌ಲಿತಾಂಶವನ್ನು ಎದುರು ನೋಡುತ್ತಿದ್ದಾರೆ. 

“ಜೆಇಇ ಮೇನ್ಸ್‌ನಲ್ಲಿ ನಾನು ಟಾಪರ್‌ ಆಗಿರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಆದರೆ ನಾನಿದನ್ನು ಈಗ ಮಾಮೂಲಿಯಾಗಿ ಕಾಣುತ್ತಿದ್ದೇನೆ; ಕಾರಣ ನಾನೀಗ ಮುಂಧಿನ ತಿಂಗಳು ನಡೆಯಲಿರುವ  ಜೆಇಇ ಅಡ್ವಾನ್ಸ್‌ಡ್‌ ಪರೀಕ್ಷೆಯ ಮೇಲೆ ದೃಷ್ಟಿ ನೆಟ್ಟಿದ್ದೇನೆ’ ಎಂದು ವೀರವಾಲ್‌ ಹೇಳಿದರು. 

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.