ಕುಡಿಯಲು ನೀರಿಲ್ಲ-ಚರಂಡಿಯಲ್ಲಿ ಹರಿಯುವುದು ನಿಂತಿಲ್ಲ


Team Udayavani, Apr 28, 2017, 2:56 PM IST

gul4.jpg

ಅಫಜಲಪುರ: ಬೇಸಿಗೆಯಲ್ಲಿ ಕುಡಿಯುವ ನೀರಿನ ಹಾಹಾಕಾರ ಆರಂಭವಾಗಿದೆ. ಲ್ಲಿ ನೋಡಿದರೂ ಕುಡಿಯುವ ನೀರಿಗಾಗಿ ಪರದಾಡುವ ದೃಶ್ಯ ಕಾಣುತ್ತಿವೆ. ಪಟ್ಟಣದಲ್ಲಿಯೂ ಕುಡಿಯುವ ನೀರಿಗೆ ಬರವಿದ್ದರೂ ಚರಂಡಿಗಳಲ್ಲಿ ತುಂಬಿ ಹರಿಯುತ್ತಿದೆ.

ಇದು ಪುರಸಭೆ ನಿರ್ಲಕ್ಷವೋ, ನಾಗರಿಕರ ಬೇಜವಾಬ್ದಾರಿಯೋ ಗೊತ್ತಾಗುತ್ತಿಲ್ಲ. ಪಟ್ಟಣಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಇರುವುದು ಭೀಮಾ ನದಿ ಒಂದೇ. ಭೀಮಾ ನದಿಯಲ್ಲೇ ನೀರಿನ ಅಭಾವವಿದೆ. ಇರುವ ನೀರಿನ ಲಭ್ಯತೆಯನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುವಲ್ಲಿ ಪಟ್ಟಣ ಎಡುವುತ್ತಿದೆ. 

ಕೆಲವು ಕಡೆ ಬೇಕಾಬಿಟ್ಟಿಯಾಗಿ ನೀರು ಹರಿದು ಪೋಲಾಗುತ್ತಿದ್ದರೆ ಕೆಲವು ಕಡೆಗಳಲ್ಲಿ ಕುಡಿಯುವ ನೀರೇ ಸಿಗದಂತಾಗಿದೆ. ಪುರಸಭೆಯವರು ಪಟ್ಟಣದಲ್ಲಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ಚರಂಡಿಗಳಲ್ಲೆ ಕುಡಿಯುವ ನೀರಿನ  ಪೈಪಲೈನ್‌ ಅಳವಡಿಸಿದ್ದಾರೆ.

ಪೈಪ್‌ಗ್ಳು ಎಲ್ಲೆಂದರಲ್ಲಿ ಒಡೆದು ನೀರು ಚರಂಡಿಗೆ ಸೇರುತ್ತಿದೆ. ಕೆಲವು ವಾರ್ಡ್‌ಗಳಲ್ಲಿ ಜನ ನೀರು ತುಂಬಿಕೊಂಡು ಚರಂಡಿಗೆ ಬಿಡುತ್ತಾರೆ,  ಕೆಲವರು ರಸ್ತೆಗೆ ಹರಿಬಿಡುತ್ತಾರೆ, ರಸ್ತೆಗೆ ನೀರು ಹೊಡೆಯುತ್ತಾರೆ. ಇಂತಹ ದೃಶ್ಯಗಳು ಪಟ್ಟಣದಲ್ಲಿ ಸಾಮಾನ್ಯವಾಗಿವೆ. 

ಪಟ್ಟಣಕ್ಕೆ ನೀರು ಪೂರೈಸುವ ಜಾಕ್‌ವಾಲ್‌ ಬಳಿ ಅನಧಿಕೃತ ಪಂಪಸೆಟ್‌ಗಳಿವೆ. ಅನಧಿಧಿಕೃತ ಪಂಪಸೆಟ್‌ಗಳಿಂದ ನೀರು ರೈತರ ಹೊಲಗಳಿಗೆ ಹರಿದು ಹೋಗುತ್ತಿದೆ. ಪಟ್ಟಣದ ಅನೇಕ ವಾರ್ಡ್‌ಗಳಲ್ಲೂ ಅನಧಿಕೃತ ನೀರಿನ  ನಲ್ಲಿಗಳಿವೆ. 

ಅವುಗಳಿಂದ ನೀರು ಪೋಲಾಗಿ ಚರಂಡಿಗೆ ಸೇರುತ್ತಿದೆ. ಪುರಸಭೆಯವರು ಈ ಕುರಿತು ಎಚ್ಚೆತ್ತುಕೊಂಡು ಪಟ್ಟಣಕ್ಕೆ ಸರಿಯಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಬರುವ ದಿನಗಳು ಇನ್ನಷ್ಟು ಭೀಕರವಾದರೆ ಅದಕ್ಕೆ ಪುರಸಭೆ ನಿರ್ಲಕ್ಷವೇ ಕಾರಣವಾಗಲಿದೆ.

ಪೈಪಲೈನ್‌ಗಳನ್ನು ಸರಿಯಾಗಿ ಅಳವಡಿಸಿ ಎಲ್ಲ ವಾರ್ಡ್‌ಗಳಿಗೆ ಸರಿಯಾಗಿ ನೀರು ಪೂರೈಕೆ ಮಾಡಬೇಕು. ಅಂದಾಗ ನೀರಿನ ಸಮಸ್ಯೆ ಪರಿಹಾರವಾಗಲಿದೆ.

* ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.