ನೀತು ಈಗ ವಜ್ರಮುಖೀ


Team Udayavani, Apr 30, 2017, 11:18 AM IST

Vajramushti-1.jpg

ನೀತು ಈಗ ಒಂದಷ್ಟು ವಿಭಿನ್ನ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಕೇವಲ ನಾಯಕಿ ಪ್ರಧಾನ ಪಾತ್ರದಲ್ಲೇ ಕಾಣಿಸಿಕೊಳ್ಳುವ ಬದಲು ಕಥೆಯ ಜೊತೆ ಜೊತೆಗೆ ಸಾಗುವ ಹೊಸ ಬಗೆಯ ಪಾತ್ರಗಳತ್ತ ನೀತು ಗಮನಹರಿಸುತ್ತಿದ್ದಾರೆ. ಅದರ ಫ‌ಲವಾಗಿ ಈಗಾಗಲೇ ನೀತು ಒಂದಷ್ಟು ಸಿನಿಮಾಗಳನ್ನು ಮಾಡುತ್ತಿದ್ದಾರೆ.

“1888′ ಎಂಬ ಸಿನಿಮಾದಲ್ಲಿ ಸಂಧ್ಯಾ ಶೆಟ್ಟಿ ಎಂಬ ರಾಜಕಾರಣಿಯ ಪಾತ್ರ ಮಾಡಿದರೆ, “ಮೊಂಬತ್ತಿ’ಯಲ್ಲಿ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದಾರೆ. ಇಂತಿಪ್ಪ ನೀತು ಈಗ ಹಾರರ್‌ ಸಿನಿಮಾವೊಂದರಲ್ಲಿ ಭಯಂಕರವಾಗಿ ಪ್ರೇಕ್ಷಕರನ್ನು ಬೆಚ್ಚಿಬೀಳಿಸಲು ರೆಡಿಯಾಗಿದ್ದಾರೆ. ಅದು “ವಜ್ರಮುಖೀ’. ಇದು ಪಕ್ಕಾ ಹಾರರ್‌ ಸಿನಿಮಾ. ಈ ಚಿತ್ರದಲ್ಲಿ ನೀತು ವಜ್ರಮುಖೀ ಪಾತ್ರ ಮಾಡುತ್ತಿದ್ದಾರೆ. ಹಾಗಾಗಿ ಅವರ ಗೆಟಪ್‌ ಕೂಡಾ ಭಿನ್ನವಾಗಿದೆ. 

ಈಗಾಗಲೇ ಶಿವಮೊಗ್ಗ ಸುತ್ತಮುತ್ತ ಶೇ 50 ರಷ್ಟು ಚಿತ್ರೀಕರಣವಾಗಿದ್ದು, ಮೇಯಿಂದ ಎರಡನೇ ಹಂತದ ಚಿತ್ರೀಕರಣ ಶುರುವಾಗಲಿದೆ. ಶಶಿಕುಮಾರ್‌ ಈ ಚಿತ್ರದ ನಿರ್ಮಾಪಕರು. ಈ ಹಿಂದೆ ಇವರು “ಶ್ರೀ ಸಿಗಂದೂರು ಚೌಡೇಶ್ವರಿ’ ಎಂಬ ಸಿನಿಮಾ ನಿರ್ಮಿಸಿದ್ದರು. ಈಗ “ವಜ್ರಮುಖೀ’ ಎಂಬ ಹಾರರ್‌ ಸಿನಿಮಾ ಮಾಡುತ್ತಿದ್ದಾರೆ. ಕೃಷ್ಣ ಕುಮಾರ್‌ ಈ ಚಿತ್ರದ ನಿರ್ದೇಶಕರು. ಮೊದಲ ಬಾರಿಗೆ ಹಾರರ್‌ ಸಿನಿಮಾ ಮಾಡುತ್ತಿರುವ ನೀತು ಖುಷಿಯಾಗಿದ್ದಾರೆ.

“ಇತ್ತೀಚೆಗೆ ಒಂದಷ್ಟು ವಿಭಿನ್ನ ಪಾತ್ರಗಳು ಹುಡುಕಿಕೊಂಡು ಬರುತ್ತಿವೆ. ಅದರಲ್ಲಿ “ವಜ್ರಮುಖೀ’ ಕೂಡಾ ಒಂದು. ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ನಾನಿಲ್ಲಿ ಟೈಟಲ್‌ ರೋಲ್‌ ಮಾಡುತ್ತಿದ್ದೇನೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ. ಮುಂದೆಯೂ ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟ ಸಿನಿಮಾಗಳನ್ನು ಮಾಡಬೇಕೆಂಬ ಆಸೆ ನೀತು ಅವರಿಗಿದೆಯಂತೆ. “ವಜ್ರಮುಖೀ’ ಚಿತ್ರಕ್ಕೆ ಪಿ.ಕೆ.ಎಚ್‌ ದಾಸ್‌ ಛಾಯಾಗ್ರಹಣ, ವಿ. ನಾಗೇಂದ್ರ ಪ್ರಸಾದ್‌ ಸಾಹಿತ್ಯವಿದೆ.

ಟಾಪ್ ನ್ಯೂಸ್

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.