ಮಸ್ಕತ್‌: ನಟ,ನಿರ್ದೇಶಕ ಡಾ| ರಾಜಶೇಖರ್‌ ಕೋಟ್ಯಾನ್‌ ಗೆ ಸನ್ಮಾನ 


Team Udayavani, May 6, 2017, 9:31 AM IST

5.jpg

ಮಸ್ಕತ್‌: ಮಸ್ಕತ್‌ನ ಅಲ್‌ ಫಲಾಜ್‌ ಹೋಟೆಲ್‌ನ ಗ್ರಾಂಡ್ ಹಾಲ್‌ನಲ್ಲಿ ಒಮಾನ್‌ ಬಿಲ್ಲವಾಸ್‌ ಸಂಘಟನೆಯ ವತಿಯಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ಎಸ್‌. ಕೆ. ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಒಮಾನ್‌ ಬಿಲ್ಲವಾಸ್‌ ಸಂಘಟನೆಯು ಶ್ರೀ ಗುರು ಚಾರಿಟೆಬಲ್‌ ಟ್ರಸ್ಟ್‌ ಸಂಸ್ಥೆಯ ಸಹಯೋಗದಲ್ಲಿ ಪ್ರತೀ ವರ್ಷವೂ ನೂರಾರು ಬಡ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಕಾರಣಿಕ ಪುರುಷರಾದ ಕೋಟಿ ಚೆನ್ನಯರು, ಮಾತೆ ದೇಯಿ ಬೈದ್ಯೆತಿ ಹಾಗೂ ಗುರು ಸಾಯನ ಬೈದ್ಯರ ವಂಶಸ್ಥರು ಸಾವಿರಾರು ವರ್ಷಗಳಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್‌ನಲ್ಲಿ ಆರಾಧಿಸಿಕೊಂಡು ಬಂದಂತಹ ಆದಿ ಧರ್ಮದೈವ ಧೂಮಾವತಿಯ ದೇವಸ್ಥಾನದ ಜೀರ್ಣೋದ್ಧಾರದ ಸಂಪೂರ್ಣ ವೆಚ್ಚವನ್ನು ಒಮಾನ್‌ ಬಿಲ್ಲವಾಸ್‌ ಸಂಸ್ಥೆ ಆರಂಭದ ಹಂತದಲ್ಲಿಯೇ ವಹಿಸಿಕೊಂಡಿದೆ. ಈ ಸಂದರ್ಭ ಡಾ| ರಾಜಶೇಖರ್‌ ಕೋಟ್ಯಾನ್‌ ಅವರನ್ನು ಸಮ್ಮಾನಿಸಲಾಯಿತು. ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪುನರುತ್ಥಾನದ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕೊಲ್ಲಿ ರಾಷ್ಟ್ರಗಳ ಬಿಲ್ಲವ ಮುಖಂಡರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಟ, ನಿರ್ದೇಶಕ ಡಾ| ರಾಜಶೇಖರ್‌ ಕೋಟ್ಯಾನ್‌, ಮುಂಬಯಿ, ಬಿಲ್ಲವ ಅಸೋಸಿಯೇಶನ್‌ ಅಧ್ಯಕ್ಷ ನಿತ್ಯಾನಂದ್‌ ಕೋಟ್ಯಾನ್‌, ಉದ್ಯಮಿ ಹರೀಶ್‌ ಸಾಲ್ಯಾನ್‌ ಮುಂಬಯಿ, ಒಮಾನ್‌ ಬಿಲ್ಲವಾಸ್‌ ಸಂಘಟನೆಯ ಗೌರವ ಅಧ್ಯಕ್ಷ ಅಶೋಕ್‌ ಸುವರ್ಣ, ಉಮೇಶ್‌ ಬಂಟ್ವಾಳ್‌, ಒಮಾನ್‌ ಬಿಲ್ಲವಾಸ್‌ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯ ಸುಜಿತ್‌ ಅಂಚನ್‌ ಭಾಗವಹಿಸಿದ್ದರು. ಗೆಜ್ಜೆಗಿರಿ ನಂದನ ಬಿತ್ತಿಲ್‌ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್‌ ಕಂಕನಾಡಿ ಅವರ ಸಂದೇಶವನ್ನು ಸಭೆಯಲ್ಲಿ ವಾಚಿಸಲಾಯಿತು. 

ಒಮಾನ್‌ ಬಿಲ್ಲವಾಸ್‌ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ, ನೃತ್ಯ, ನಾಟಕ ನಡೆಯಿತು. ಉಪಾಧ್ಯಕ್ಷ ಡಾ| ಸಿ.ಕೆ. ಅಂಚನ್‌ ಸ್ವಾಗತಿಸಿ, ಸುಚೇತನಾ ಅಂಚನ್‌ ಹಾಗೂ ಉಮೇಶ್‌ ಜಪ್ಪು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.