![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 9, 2017, 3:45 AM IST
ಚಿತ್ರದುರ್ಗ: “ನಾನು ಪ್ರಧಾನಮಂತ್ರಿ ಹುದ್ದೆಯಿಂದ ಇಳಿದ ನಂತರ ಎಲ್ಲಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಒಮ್ಮತದಿಂದ ಮುಲಾಯಂಸಿಂಗ್ ಯಾದವ್ ಅವರನ್ನು ಪ್ರಧಾನಿ ಮಾಡಲು ಸಜ್ಜಾಗಿದ್ದೆವು.
ಆದರೆ ಶ್ರೀರಾಮನಿಗೆ ಪಟ್ಟಾಭಿಷೇಕ ಮಾಡಲು ಹೊರಟಾಗ ಮಂಥರೆ, ಕೈಕೇಯಿಯ ಮನಸ್ಸು ಕೆಡಿಸಿದ ಹಾಗೆ ಐ.ಕೆ. ಗುಜ್ರಾಲ್ ಅವರನ್ನು ಪ್ರಧಾನಿಯನ್ನಾಗಿಸಲು ನಿರ್ಧಾರ ಕೈಗೊಳ್ಳಲಾಯಿತು. ಹಾಗಾಗಿ ಮುಲಾಯಂಸಿಂಗ್ ಅವರಿಗೆ ಪ್ರಧಾನಿ ಪಟ್ಟ ತಪ್ಪಿತ್ತು. ಗುಜ್ರಾಲ್ ಅವರನ್ನು ಪ್ರಧಾನಿಯನ್ನಾಗಿಸಿದ ನಿರ್ಧಾರವನ್ನು ನಾನು ವಿರೋಧಿಸಿದ್ದೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಿಂದಿನ ದಿನಗಳ ಮೆಲುಕು ಹಾಕಿದರು.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಖೀಲೇಶ್ ಯಾದವ್ ತಪ್ಪು ಮಾಡಿದ್ದಾರೆ. ಕಾಂಗ್ರೆಸ್ಗೆ 105 ಸ್ಥಾನ ನೀಡಿದರೂ ಕೇವಲ 7 ಸ್ಥಾನಗಳಲ್ಲಿ ಗೆದ್ದಿದೆ. ಒಂದು ರಾತ್ರಿಯಲ್ಲಿ ತೆಗೆದುಕೊಂಡ ದಿಢೀರ್ ನಿರ್ಧಾರ ಯಾದವರಿಗೆ ಮುಳುವಾಗಿದೆ. ಆತುರದ ನಿರ್ಧಾರ ಕೈಗೊಂಡಿದ್ದಕ್ಕೆ ಸರಿಯಾದ ಬೆಲೆ ತೆತ್ತರು ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.