ಮಂಗಳೂರು: ಬ್ಯಾಂಕ್ನ 7.50 ಕೋಟಿ ರೂ ಹಣದೊಂದಿಗೆ ನಾಲ್ವರು ಪರಾರಿ !
Team Udayavani, May 12, 2017, 5:27 PM IST
ಮಂಗಳೂರು : ಇಲ್ಲಿನ ಆಕ್ಸಿಸ್ ಬ್ಯಾಂಕ್ನಿಂದ 7.50 ಕೋಟಿ ರೂಪಾಯಿ ಹಣವನ್ನು ಬೆಂಗಳೂರಿನ ಶಾಖೆಗೆ ಸಾಗಿಸುತ್ತಿದ್ದ ನಾಲ್ವರು ಸಿಬ್ಬಂದಿಗಳು ನಾಪತ್ತೆಯಾದ ಘಟನೆ ಗುರುವಾರ ನಡೆದಿದೆ.
ಮೇ 11 ರಂದು ಸಿಸ್ ಪ್ರೊಸೆಗೂರ್ ಹೋಲ್ಡಿಂಗ್ಸ್ ಸಂಸ್ಥೆಯ ಕಸ್ಟೋಡಿಯನ್ ಪರಶುರಾಮ , ಚಾಲಕ ಕರಿಬಸವ ಮತ್ತು ಗನ್ ಮ್ಯಾನ್ಗಳಾದ ಬಸಪ್ಪ ಮತ್ತು ಪೂವಣ್ಣ ಅವರು ತೆರಳಿದ್ದರು. ಆದರೆ ಇದುವರೆಗೆ ಬ್ಯಾಂಕ್ಗೆ ತಲುಪದೆ ನಾಪತ್ತೆಯಾಗಿದ್ದಾರೆ.
ಕಂಪೆನಿಯ ಸಚಿನ್ ಎನ್ನುವವರು ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗಿಳಿದಿದ್ದಾರೆ.
ನಾಪತ್ತೆಯಾಗಿರುವ ನಾಲ್ವರ ಮೊಬೈಲ್ಗಳು ಸ್ವಿಚ್ ಆಫ್ ಆಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.