ಗೋಲ್ಡನ್‌ ಸುರೇಶ್‌ ಹಂತಕರ ಬಂಧನ


Team Udayavani, May 13, 2017, 11:33 AM IST

goldan-suri.jpg

ಬೆಂಗಳೂರು: ಉಡುಪಿಯ ಕೋಟೇಶ್ವರ ಮೂಲದ ರೌಡಿಶೀಟರ್‌ ಸುರೇಶ್‌ ಪೂಜಾರಿ ಅಲಿಯಾಸ್‌ ಗೋಲ್ಡನ್‌ ಸೂರಿಯ ಹಂತಕರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಬಿಳೇಕಳ್ಳಿಯ ರಾಕೇಶ್‌ ಮತ್ತು ಸುರೇಶ್‌ ಬಂಧಿತರು. ಮೃತ ಸುರೇಶ್‌ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದರು. ಆರೋಪಿಗಳಿಂದ ಸುರೇಶ್‌ 4 ಕೋಟಿ ರೂ. ಸಾಲ ಪಡೆದಿದ್ದ. ಬಳಿಕ ಹಣ ಹಿಂದಿರುಗಿಸಲು ನಿರಾಕರಿಸಿದ್ದ.  

ಸಾಲ ಮರಳಿ ಕೇಳಿದ ಸ್ನೇಹಿತರ ಮೇಲೇ ಹಲ್ಲೆ ನಡೆಸಿದ್ದ. ಇದರಿಂದ ಕೋಪಗೊಂಡ ಸ್ನೇಹಿತರು ಆತನನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿಯ ವಿವಿಧ ಠಾಣೆಗಳಲ್ಲಿ ಸೂರಿ ವಿರುದ್ಧ 18ಕ್ಕೂ ಹೆಚ್ಚು ಪ್ರಕರಣಗಳಿದ್ದು, ಹಲವರಿಂದ ಹಣ ಪಡೆದು ನಾಪತ್ತೆಯಾಗಿ ಬೆಂಗಳೂರಿಗೆ ಬಂದು ಅಪಾರ್ಟ್‌ಮೆಂಟ್‌ ಒಂದನ್ನು ಬಾಡಿಗೆ ಪಡೆದು ನೆಲೆಸಿದ್ದ.

ಇಲ್ಲಿಯೂ ಕೆಲ ರೌಡಿ ಶೀಟರ್‌ಗಳನ್ನು ಪರಿಚಯಿಸಿಕೊಂಡು ಬಡ್ಡಿ ವ್ಯಾವಹಾರ ನಡೆಸುತ್ತಿದ್ದ. ಪಡೆದ ಸಾಲವನ್ನು ಹಿಂದಿರುಗಿಸುವಂತೆ ಹೇಳಿದ್ದ ಸ್ನೇಹಿತರಿಗೆ ಪ್ರಾಣ ಬೆದರಿಕೆ ಹಾಕಿದ್ದ. ಇದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ಔತಣಕೂಟದ ನೆಪದಲ್ಲಿ ಮಂಗಳವಾರ ಸುರೇಶ ವಾಸವಿದ್ದ ಜಯನಗರದಲ್ಲಿರುವ ಅಪಾರ್ಟ್‌ಮೆಂಟ್‌ಗೆ ತೆರಳಿ ಹತ್ಯೆಗೈದಿದ್ದಾರೆ.

ನಿದ್ದೆ ಮಾತ್ರೆ ಹಾಕಿ ಕೊಲೆ: ಆರೋಪಿಗಳು ಸುರೇಶ್‌ಗೆ ಮದ್ಯದಲ್ಲಿ ನಿದ್ದೆ ಮಾತ್ರೆ ಬೆರೆಸಿಕೊಟ್ಟಿದ್ದರು. ನಂತರ ಅತನ ಬಾಯಿಗೆ ಪ್ಲಾಸ್ಟರ್‌ ಹಾಕಿ, ಕತ್ತು ಸೀಳಿ ಕೊಲೆ ಮಾಡಿದ್ದರು. ನೆಲದ ಮೇಲೆ ಚೆಲ್ಲಿದ್ದ ರಕ್ತ ಸ್ವತ್ಛಗೊಳಿಸುವಷ್ಟರಲ್ಲಿ ಬೆಳಗಾಗಿತ್ತು. ಈ ವೇಳೆಯಲ್ಲಿ ಶವ ಸಾಗಿಸುವುದು ಕಷ್ಟ ಎಂದರಿತ ಆರೋಪಿಗಳು, ಶವವನ್ನು ಅಲ್ಲೇ ಬಿಟ್ಟು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

14-sirsi

Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.