ಅಧಿಕಾರ ದುರುಪಯೋಗ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, May 24, 2017, 1:19 PM IST

dvg2.jpg

ದಾವಣಗೆರೆ: ತಬ್ಲಿಕ್‌ ಉಲ್‌ ಜಮಾಯತ್‌ ಟ್ರಸ್ಟ್‌ ಆಡಳಿತಾಧಿಕಾರಿ ಅಧಿಕಾರವಧಿ ವಿಸ್ತರಣೆ, ಮಸೀದಿಗೆ ಸಂಬಂಧಪಟ್ಟ ಆಸ್ತಿ, ಹಣದ ಬಗ್ಗೆ ನಿರ್ಗಮಿತ ಕಾರ್ಯದರ್ಶಿ ವಿರುದ್ಧ  ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮಂಗಳವಾರ ಭಗತ್‌ಸಿಂಗ್‌ ನಗರದ ಮುಸ್ಲಿಂ ಸಮಾಜದವರು ಪ್ರತಿಭಟನೆ ನಡೆಸಿ, ಜಿಲ್ಲಾ ವಕ್‌³ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ. 

ತಬ್ಲಿಕ್‌ ಉಲ್‌ ಜಮಾಯತ್‌ ಟ್ರಸ್ಟ್‌ನ ನಿರ್ಗಮಿತ ಕಾರ್ಯದರ್ಶಿ ಸ್ಟಾರ್‌ ಎಚ್‌.ಕೆ. ಅಬ್ದುಲ್‌ ಜಬ್ಟಾರ್‌ ಅಧಿಕಾರವಧಿಯಲ್ಲಿ ನಡೆದ ದುರುಪಯೋಗದ ಬಗ್ಗೆ ತನಿಖೆ ನಡೆಸಬೇಕು ಎಂದು  ಒತ್ತಾಯಿಸಿ ಜಿಲ್ಲಾ ವಕ್‌³ ಮಂಡಳಿಗೆ ಮನವಿ ಮಾಡಲಾಗಿತ್ತು. ಆದರೆ, ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ.

ಸಮಾಜ ಬಾಂಧವರು ಪ್ರಯತ್ನ ಪಟ್ಟು ಎಚ್‌.ಕೆ. ಅಬ್ದುಲ್‌ ಜಬ್ಟಾರ್‌ ಅಧಿಕಾರವಧಿ ಮೊಟಕುಗೊಳಿಸಿ, ವಕ್ಫ್ ಸಚಿವರಿಂದ ಅನುಮತಿ ಪಡೆದು, ಆಡಳಿತಾಧಿಕಾರಿ ನೇಮಕ ಆಗುವಂತೆ ಮಾಡಿದ್ದರು ಎಂದು ಪ್ರತಿಭಟನಾಕಾರರು ತಿಳಿಸಿದರು. 

ತಬ್ಲಿಕ್‌ ಉಲ್‌ ಜಮಾಯತ್‌ ಟ್ರಸ್ಟ್‌ ಪದಾಧಿಕಾರಿಗಳ ಆಯ್ಕೆ ಇಲ್ಲವೇ ಚುನಾವಣೆಗೆ ಮುಂದಾಗುತ್ತಿದ್ದಂತೆ ನಿಗರ್ಮಿತ ಕಾರ್ಯದರ್ಶಿ ಎಚ್‌.ಕೆ. ಅಬ್ದುಲ್‌ ಜಬ್ಟಾರ್‌ ರಾಜಕೀಯ ಪ್ರಭಾವ ಬೀರಿ ಮತ್ತೆ ಅಧಿಕಾರ ವಹಿಸಿಕೊಂಡಿದ್ದಾರೆ. ವಕ್ಫ್ ಮಂಡಳಿ ಅಧಿಕಾರಿಗಳು ಕ್ರಮ ಈ ಹಿಂದೆ ನೇಮಕವಾಗಿದ್ದ ಆಡಳಿತಾಧಿಕಾರಿ ಅಧಿಕಾರವಧಿ ವಿಸ್ತರಿಸಬೇಕು.

ನಿರ್ಗಮಿತ ಕಾರ್ಯದರ್ಶಿಯಿಂದ  ನಾಲ್ಕು ನಿವೇಶನ, ಹಣ ವಾಪಾಸ್ಸು ಪಡೆದುಕೊಳ್ಳಬೇಕು. ಇಲ್ಲದೇ ಹೋದಲ್ಲಿ ಜಿಲ್ಲಾ ವಕ್ಫ್ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೋಳಿ ಇಬ್ರಾಹಿಂ, ಇಮಿ¤ಯಾಜ್‌, ಹಜರ್‌ಅಲಿ, ಇಸಮ್‌ ಸಾಬ್‌, ರಿಯಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

IPL Mega Auction; 2 day event in Riyadh; IPL Mega Auction Date Revealed

IPL Mega Auction: ರಿಯಾದ್‌ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

2

Actress Oviya Helen: ನನ್ನ ಖಾಸಗಿ ವಿಡಿಯೋ ಲೀಕ್‌ ಮಾಡಿದ್ದು ಅವನೇ.. ನಟಿ ಓವಿಯಾ

Prajwal Revanna Case: High Court dismisses PIL against Rahul Gandhi

Prajwal Revanna Case: ರಾಹುಲ್‌‌ ಗಾಂಧಿ ವಿರುದ್ದದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

13

Dandeli: ಬೀದಿ ನಾಯಿಗಳ ನಿಯಂತ್ರಣಕ್ಕೆ ವಿಳಂಬ

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

12

Kavoor: ಒಳಚರಂಡಿಯಿಂದ ಹೊರಚಿಮ್ಮುವ ಮಲಿನ ನೀರು; ಸಾಂಕ್ರಾಮಿಕ ರೋಗ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.