ಯುದ್ಧ ಸಿದ್ಧತೆಯಲ್ಲಿ ಪಾಕ್?ಸಿಯಾಚಿನ್ನಲ್ಲಿ ವಾಯುಪಡೆ ವಿಮಾನ ಹಾರಾಟ!
Team Udayavani, May 24, 2017, 1:58 PM IST
ಶ್ರೀನಗರ : ಭಾರತ-ಪಾಕಿಸ್ಥಾನ ಗಡಿಯಲ್ಲಿ ಯುದ್ಧ ಸದೃಶ ವಾತಾವರಣ ನಿರ್ಮಾಣವಾಗಿರುವ ವೇಳೆಯಲ್ಲೇ ಗುರುವಾರ ಬೆಳಗ್ಗೆ ಸಿಯಾಚಿನ್ ಗಡಿಯಲ್ಲಿ ಪಾಕ್ ವಾಯುಪಡೆಯ ವಿಮಾನವನ್ನು ಹಾರಾಟ ನಡೆಸಲಾಗಿದೆ.
ಪಾಕ್ ವಾಯುಪಡೆಯ ಮುಖ್ಯಸ್ಥ ಸೋಹೇಲ್ ಅಮಾನ್ ಸ್ಕ್ವಾರ್ದುವಿನಲ್ಲಿರುವ ಖಾದ್ರಿ ವಾಯುನೆಲೆಗೆ ಭೇಟಿ ನೀಡಿದ್ದು, ಭಾರತದ ಯಾವುದೇ ಆಕ್ರಮಣಕ್ಕೆ ಪ್ರತಿಯಾಗಿ ತೀವ್ರ ದಾಳಿ ನಡೆಸಲು ಸಿದ್ದವಾಗಿರುವುದಾಗಿ ಮುನ್ಸೂಚನೆ ನೀಡಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ.
ಸಿಯಾಚಿನ್ ಗಡಿಗೆ ಹೊಂದಿಕೊಂಡಿರುವಂತೆ ಮಿರಾಜ್ ಯುದ್ಧ ವಿಮಾನವನ್ನು ಪಾಕ್ ವಾಯುಪಡೆ ಹಾರಾಟ ನಡೆಸಿದೆ. ದೆಹಲಿಯಿಂದ ವಾಯುಪಡೆಯ ಮೂಲಗಳು ತಿಳಿಸಿರುವಂತೆ ಪಾಕ್ನಿಂದ ಭಾರತದ ವಾಯುಪ್ರದೇಶದ ಯಾವುದೇ ಉಲ್ಲಂಘನೆ ಆಗಿಲ್ಲ.
ನೌಶೇರಾ ಸೆಕ್ಟರ್ನ ಮುಂಚೂಣಿ ನೆಲೆಯಲ್ಲಿದ್ದ ಪಾಕ್ ಬಂಕರ್ಗಳನ್ನು ಭಾರತೀಯ ಸೇನೆ ನಾಶಗೊಳಿಸಿದ ಬೆನ್ನಲ್ಲೇ ಪಾಕ್ ವಿಮಾನ ಹಾರಾಟ ನಡೆಸಿ ಯಾವುದೇ ದಾಳಿಗೆ ಸಿದ್ದವಾಗಿರುವ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.