ಸುಖೋಯ್‌ ಬಗ್ಗೆ ಮಾಹಿತಿ ಇಲ್ಲ; ಶಾಂತಿ ಕದಡಬೇಡಿ: ಭಾರತಕ್ಕೆ ಚೀನ


Team Udayavani, May 24, 2017, 4:21 PM IST

Sukhoi30-700.jpg

ಬೀಜಿಂಗ್‌ : ನಿನ್ನೆ ಮಂಳವಾರ ತನ್ನ ಎಂದಿನ ಅಭ್ಯಾಸ ಹಾರಾಟದಲ್ಲಿ ಭಾರತ-ಚೀನ ಗಡಿಗೆ ಸಮೀಪದಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಾಯು ಪಡೆಯು ಸುಖೋಯ್‌-30 ಯುದ್ಧ ವಿಮಾನದ ಬಗ್ಗೆ ತನಗೇನೂ ಮಾಹಿತಿ ಇಲ್ಲ ಎಂದು ಚೀನ ಹೇಳಿದೆ. ಮಾತ್ರವಲ್ಲದೆ, ಭಾರತ ಈ ಪ್ರದೇಶದಲ್ಲಿನ ಶಾಂತಿ ಮತ್ತು ಸುಭದ್ರತೆಗೆ ಧಕ್ಕೆ ಉಂಟುಮಾಡಬಾರದು ಎಂದೂ ಅದು ಹೇಳಿದೆ. 

ಇಬ್ಬರು ಪೈಲಟ್‌ಗಳನ್ನು ಒಳಗೊಂಡಿದ್ದ ಸುಖೋಯ್‌ ಯುದ್ಧ ವಿಮಾನವು ನಿನ್ನೆ ಮಂಗಳವಾರ ಅಸ್ಸಾಂನ ತೇಜಪುರ ವಾಯುನೆಲೆಯಿಂದ ಗಗನಕ್ಕೇರಿದ ಬಳಿಕ ನಿಗೂಢವಾಗಿ ನಾಪತ್ತೆಯಾಗಿತ್ತು. 

ನಾಪತ್ತೆಯಾಗಿರುವ ಯುದ್ಧ ವಿಮಾನವನ್ನು ಪತ್ತೆ ಹಚ್ಚಲು ಚೀನವು ಭಾರತಕ್ಕೆ ನೆರವಾಗುವುದೇ ಎಂಬ ಪ್ರಶ್ನೆಗೆ ಚೀನ ವಿದೇಶ ಸಚಿವಾಲಯದ ವಕ್ತಾರ ಲೂ ಕಾಂಗ್‌ ಅವರು “ಭಾರತ ಈಶಾನ್ಯ ಗಡಿ ಭಾಗದಲ್ಲಿನ ಶಾಂತಿಯನ್ನು ಕದಡಬಾರದು’ ಎಂದು ಹೇಳಿದರು. 

“ವಿಮಾನ ನಾಪತ್ತೆಗೆ ಸಂಬಂಧಿಸಿದಂತೆ ನಮಗೆ ಈ ಕ್ಷಣದಲ್ಲಿ  ಯಾವುದೇ ಮಾಹಿತಿ ಇಲ್ಲ’ ಎಂದವರು ಹೇಳಿದರು. 

ಚೀನವು ಭಾರತದ ಅರುಣಾಚಲ ಪ್ರದೇಶವು ದಕ್ಷಿಣ ಟಿಬೆಟ್‌ ಎಂದು ಹೇಳುತ್ತಿದ್ದು ಈ ವರ್ಷ ಎಪ್ರಿಲ್‌ನಲ್ಲಿ  ಟಿಬೆಟ್‌ ಧರ್ಮಗುರು ದಲಾಯಿ ಲಾಮಾ ಅವರು ಅರುಣಾಚಲಕ್ಕೆ ಭೇಟಿ ನೀಡಿರುವುದನ್ನು ಅನುಸರಿಸಿ ಉಭಯ ದೇಶಗಳ ನಡುವಿನ ಬಾಂಧವ್ಯ ಕದಡಿದೆ.

ಭಾರತದ ಈಶಾನ್ಯ ರಾಜ್ಯಗಳ ಮುಂಚೂಣಿ ವಾಯು ನೆಲೆಗಳಲ್ಲಿ ಸುಖೋಯ್‌ 30 ಯುದ್ಧ ವಿಮಾನಗಳನ್ನು ನಿಯೋಜಿಸಲಾಗಿರುವುದು ಕೂಡ ಚೀನಕ್ಕೆ ಅಸಮಾಧಾನ ಉಂಟು ಮಾಡಿದೆ. 

ನಾಪತ್ತೆಯಾಗಿರುವ ಯುದ್ಧ ವಿಮಾನಕ್ಕಾಗಿ ಭಾರತೀಯ ವಾಯು ಪಡೆ ಇನ್ನೂ ತೀವ್ರವಾದ ಹುಡುಕಾಟದಲ್ಲಿ ತೊಡಗಿದೆ. ಅಸ್ಸಾಂನ ಎಲ್ಲ ಜಿಲ್ಲಾಧಿಕಾರಿಗಳಿಗೆ ವಿಮಾನದ ಅವಶೇಷಗಳು ಪತ್ತೆಯಾದಲ್ಲಿ ತತ್‌ಕ್ಷಣ ವರದಿ ಮಾಡುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.