ಜಿಎಸ್‌ಬಿ ದೇಗುಲಗಳ ಒಕ್ಕೂಟ: ಮಾಹಿತಿ ಶಿಬಿರ


Team Udayavani, May 31, 2017, 12:49 PM IST

2905mlr25.jpg

ಮಂಗಳೂರು: ಜಿ.ಎಸ್‌.ಬಿ. ದೇವಾಲಯಗಳ ಒಕ್ಕೂಟದ ವತಿಯಿಂದ ಎಲ್ಲ ದೇವಾಲಯ ಮತ್ತು ಮಂದಿರಗಳಿಗೆ ಅನ್ವಯವಾಗುವ ತೆರಿಗೆ ಹಾಗೂ ಇತರ ಕಾನೂನು ಸಂಬಂಧ ವಿಚಾರಗಳ ಮಾಹಿತಿ ನೀಡಲು ವಿಶೇಷ ಶಿಬಿರವನ್ನು ಮೇ 28ರಂದು ಏರ್ಪಡಿಸಲಾಯಿತು.

ಮಂಗಳೂರು ವಲಯದ ದೇವಾಲಯಗಳ ಶಿಬಿರ ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಾಲಯದಲ್ಲಿ ನಡೆಯಿತು. 

ಶ್ರೀ ವೆಂಕಟರಮಣ ದೇವಾಲಯದ ಮೊಕ್ತೇಸರ ಎಂ. ಪದ್ಮನಾಭ ಪೈ ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ಟಿ. ಗಣಪತಿ ಪೈ ಶಿಬಿರದ ಉದ್ದೇಶ ಹಾಗೂ ಎಲ್ಲ ದೇವಾಲಯಗಳು ಮುಂದೆ ಪಾಲಿಸಬೇಕಾದ ಕೆಲವು ನಿಯಮಗಳ ಬಗ್ಗೆ ವಿವರ ನೀಡಿದರು.
 
ಗೌತಮ್‌ ಪೈ ದೇವಾಲಯಕ್ಕೆ ಅನ್ವಯವಾಗುವ ಲೆಕ್ಕದ ಬಗ್ಗೆ ಹಾಗೂ ಜುಲೈಯಿಂದ ಅನ್ವಯವಾಗುವ ಜಿ.ಎಸ್‌.ಟಿ. ಬಗ್ಗೆ ವಿವರಿಸಿದರು. ನ್ಯಾಯವಾದಿ ಅಮೃತ್‌ ಕಿಣಿ ದೇವಾಲಯಕ್ಕೆ ಅನ್ವಯವಾಗುವ ಕಾನೂನು, ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. 

ಒಕ್ಕೂಟದ ಅಧ್ಯಕ್ಷ ಯು. ಸುದರ್ಶನ್‌ ಮಲ್ಯ ಮಾತನಾಡಿ, ಎಲ್ಲ ದೇವಾಲಯಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರಿದರು.

ರತ್ನಾಕರ ಕಾಮತ್‌ ವಂದಿಸಿದರು. ಸಿಎ ರಾಮಕೃಷ್ಣ ಪ್ರಭು, ಸಿಎ ಗಿರಿಧರ್‌ ಪ್ರಭು ಹಾಗೂ ವಿವಿಧ ದೇವಾಲಯಗಳ ಸುಮಾರು 45 ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸಿದರು.

ಪುತ್ತೂರು ವಲಯ 
ಪುತ್ತೂರು ವಲಯದ ದೇವಾಲಯಗಳ ಶಿಬಿರ ಸಂಜೆ 4.30ಕ್ಕೆ ಬೆಳ್ತಂಗಡಿಯ ಲಾೖಲ ಶ್ರೀ ವೆಂಕಟರಮಣ ದೇವಾಲಯದಲ್ಲಿ ನಡೆಯಿತು. ದೇಗುಲದ ಮೊಕ್ತೇಸರ ಎಂ. ವಿವೇಕಾನಂದ ಪ್ರಭು ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ಟಿ. ಗಣಪತಿಪೈ ಶಿಬಿರದ ಉದ್ದೇಶ ಹಾಗೂ ಎಲ್ಲ ದೇವಾಲಯಗಳು ಮುಂದೆ ಪಾಲಿಸ ಬೇಕಾದ ಹಾಗೂ ದೇವಾಲಯಗಳ ಮುಂಜಾಗರೂಕತೆ ಬಗ್ಗೆ ವಹಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.

ಲೆಕ್ಕಪರಿಶೋಧಕ ಎಂ. ಜಗನ್ನಾಥ್‌ ಕಾಮತ್‌ ದೇವಾಲಯಕ್ಕೆ ಅನ್ವಯವಾಗುವ ಲೆಕ್ಕದ ಬಗ್ಗೆ ಹಾಗೂ ಜುಲೈಯಿಂದ ಅನ್ವಯವಾಗುವ ಜಿ.ಎಸ್‌.ಟಿ. ಬಗ್ಗೆ ವಿವರ ನೀಡಿದರು. ನ್ಯಾಯವಾದಿ ಅಮೃತ್‌ ಕಿಣಿ ದೇವಾಲಯಕ್ಕೆ ಅನ್ವಯವಾಗುವ ಕಾನೂನು ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಖಜಾಂಚಿ ರಾಧಾಕೃಷ್ಣ ಭಕ್ತ ವಂದಿಸಿದರು. ದೇವಾಲಯಗಳ ಹಾಗೂ ಮಂದಿರಗಳ ಸುಮಾರು 42 ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸಿದರು. 
 

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.