ವಿಶಾಲ್‌ ಹೆಗಡೆ ಬೆಂಗಳೂರು ಬಿಟ್ಟಿಲ್ಲ!


Team Udayavani, Jun 3, 2017, 11:43 AM IST

vishal.jpg

ನಟ ವಿಶಾಲ್‌ ಹೆಗಡೆಗೆ ಒಂದಷ್ಟು ಅವಕಾಶಗಳು ಕೈ ತಪ್ಪಿವೆ. ಅದಕ್ಕೆ ಕಾರಣ ಅವರು ಮುಂಬೈನಲ್ಲಿದ್ದಾರೆ, ಕೈಗೆ ಸಿಗಲ್ಲ ಎಂದು ಹಬ್ಬಿದ ಸುದ್ದಿ. ಇದರಿಂದಾಗಿ ಕೆಲವು ಸಿನಿಮಾಗಳಲ್ಲಿ ಅವರು ಮಾಡಬೇಕಾಗಿದ್ದ ಪಾತ್ರವನ್ನು ಬೇರೆಯವರು ಮಾಡುವಂತಾಗಿದೆ. ವಿಶಾಲ್‌ ಹೆಗಡೆ ಬೆಂಗಳೂರು ಬಿಟ್ಟು, ಮುಂಬೈನಲ್ಲಿ ಸೆಟ್ಲ ಆಗಿದ್ದಾರೆ.

ಇನ್ನು ಅವರು ಕನ್ನಡ ಸಿನಿಮಾದಲ್ಲಿ ನಟಿಸೋದು ಡೌಟು ಎಂಬ ಸುದ್ದಿ ಗಾಂಧಿನಗರದಲ್ಲಿ ಹಬ್ಬಿದ್ದರಿಂದ ಕೆಲವು ನಿರ್ದೇಶಕರು ಅವರನ್ನು ಸಂಪರ್ಕಿಸಲು ಹಿಂದೇಟು ಹಾಕಿದರಂತೆ. ಆದರೆ, ವಿಶಾಲ್‌ ಹೆಗಡೆ ಬೆಂಗಳೂರು ಬಿಟ್ಟು ಎಲ್ಲೂ ಹೋಗಿಲ್ಲ. ಅವರು ಬೆಂಗಳೂರಿನಲ್ಲೇ ಇದ್ದಾರೆ ಮತ್ತು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಕೂಡಾ.

“ನಾನು ಮುಂಬೈಗೆ ಹೋಗಿದ್ದು ನನ್ನ ಬಿಝಿನೆಸ್‌ ಸಲುವಾಗಿ. ಹಾಗಂತ ನಾನು ಅಲ್ಲಿ ಸೆಟ್ಲ ಆಗಿಲ್ಲ. ನಾನು ಬೆಂಗಳೂರಿನಲ್ಲೇ ಇದ್ದೇನೆ ಮತ್ತು ಸಿನಿಮಾ ಮಾಡುತ್ತಿದ್ದೇನೆ. ನಾನು ಮುಂಬೈನಲ್ಲಿ ಸೆಟ್ಲ ಆಗಿದ್ದೇನೆಂಬ ಸುದ್ದಿ ಹಬ್ಬಿದ್ದರಿಂದ ಕೆಲವು ಆಫ‌ರ್‌ಗಳು ಕೈ ತಪ್ಪಿದ್ದು ಸುಳ್ಳಲ್ಲ. ನಾನು ಬೆಂಗಳೂರು ಬಿಟ್ಟು ಎಲ್ಲೂ ನೆಲೆಸಿಲ್ಲ, ನೆಲೆಸೋದು ಇಲ್ಲ. ಸಿನಿಮಾಗಳನ್ನು ಮಾಡುತ್ತಲೇ ಇರುತ್ತೇನೆ’ ಎನ್ನುತ್ತಾರೆ ವಿಶಾಲ್‌.

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.