ಕಲಬುರಗಿ ಜಿಲ್ಲೆ ಕ್ಲೀನ್‌-ಗ್ರೀನ್‌ಗೆ ಪಣ ತೊಡಿ: ಡಿಸಿ ಘೋಷ್‌


Team Udayavani, Jun 26, 2017, 4:07 PM IST

gul3.jpg

ಕಾಳಗಿ: ಬಿಸಿಲು ನಾಡು ಕಲಬುರಗಿ ಜಿಲ್ಲೆಯನ್ನು ಕ್ಲೀನ್‌ ಕಲಬುರಗಿ ಗ್ರೀನ್‌ ಕಲಬುರಗಿ ಮಾಡಲು ನಾವೆಲ್ಲರು ಪಣ ತೊಡಬೇಕಾಗಿದೆ ಎಂದು ಜಿಲ್ಲಾಧಿ ಕಾರಿ ಉಜ್ವಲಕುಮಾರ ಘೋಷ್‌ ಹೇಳಿದರು. ಕೋರವಾರದ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ ಅರಣ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಜದುಂಡೆ ತಯಾರಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ನಾವೆಲ್ಲರು ಭಾರತದ ನಾಗರಿಕನಾಗುವುದರ ಜತೆಗೆ ವಿಶ್ವ ಮಾನವರಾಗಬೇಕು ಮತ್ತು ಪರಿಸರ ಸಂರಕ್ಷಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು. ನವೋದಯ ವಿದ್ಯಾಲಯದ ಮಕ್ಕಳು ಗ್ರೀನ್‌ ಕಲಬುರಗಿ ಮಾಡುವ ಉದ್ದೇಶದಿಂದ ಒಂದು ಲಕ್ಷ ನಲವತ್ತು ಸಾವಿರ ಬೀಜದುಂಡೆ ತಯಾರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯ ಚಿಂಚೋಳಿ ತಾಲೂಕು ಕೊಂಚವರಂ ಅರಣ್ಯ ಪ್ರದೇಶದಲ್ಲಿ ಹಾಗೂ ವಿವಿಧ ಶಾಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಕಿ ಸಂರಕ್ಷಣೆ ಮಾಡಿ ಬೆಳಸಬೇಕು ಎಂದು ಹೇಳಿದರು. ಜಿಲ್ಲಾ ಅರಣ್ಯಾಧಿಕಾರಿ ಶಿವಶಂಕರ ಮಾತನಾಡಿ, ಕಾಡಿನ ಮಹತ್ವ ಹಾಗೂ ಪರಿಸರದ ಕಾಳಜಿ ಜತೆಗೆ ಕಲಬುರಗಿ ಜಿಲ್ಲೆಯಲ್ಲಿರುವ ಕಾಡಿನ ಬಗ್ಗೆ ವಿದ್ಯಾರ್ಥಿಗಳಿಗೆ ಪರಿಚಯಿಸಿದರು. 

ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ಕಾಡುಗಳು ಉಳಿದರೆ ನಾವೆಲ್ಲರು ಉಳಿದಂತೆ. ಮುಂದಿನ ಪೀಳಿಗೆಗೆ ನಾವು ಕಾಡನ್ನು ಬೆಳೆಸಿ ಉಡುಗೊರೆಯಾಗಿ ನೀಡಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ತಯಾರಿಸಿದ ಒಂದು ಲಕ್ಷ ನಲವತ್ತು ಸಾವಿರ ಬೀಜದುಂಡೆಗಳನ್ನು ಜಿಲ್ಲಾಧಿಕಾರಿ ಘೋಷ್‌, ಅರಣ್ಯಾಧಿ ಕಾರಿ ಶಿವಶಂಕರ ಹಾಗೂ ಜಿಪಂ ಸಿಇಒ ಹೆಪ್ಸಿಬಾರಾಣಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. 

ವಿದ್ಯಾಲಯದ ಪ್ರಾಚಾರ್ಯ ವಳ್ಳಿಯಮ್ಮೆ ಉಪಸ್ಥಿತರಿದ್ದರು. ಶಾಲೆ ಪಾಲಕ ಶಿಕ್ಷಕ ಸಮಿತಿ ಸದಸ್ಯರು ಹಾಗೂ ಅನೇಕರು ಹಾಜರಿದ್ದರು. ಉಪ ಪ್ರಾಚಾರ್ಯ ಒಬಳೇಶ್ವರ ಸ್ವಾಗತಿಸಿದರು. ಶಿಕ್ಷಕಿ ಗೀತಾ ಹಾಗೂ ಪ್ರಿಯಾ ನಿರೂಪಿಸಿದರು. ಶಿಕ್ಷಕ ರಾಮಚಂದ್ರ ಚವ್ಹಾಣ ವಂದಿಸಿದರು.

ಟಾಪ್ ನ್ಯೂಸ್

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

2-bng

Anekal: ನಗರದಲ್ಲಿ ಮತ್ತೆ ಮೂವರು ಪಾಕ್‌ ಪ್ರಜೆಗಳ ಬಂಧನ

1-munirathna

DNA Test: ಮುನಿರತ್ನಗೆ ಡಿಎನ್‌ಎ ಟೆಸ್ಟ್‌: ಎಸ್‌ಐಟಿ ನಿರ್ಧಾರ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

TEACHER

Kalaburagi: 77 ಪರೀಕ್ಷೆ ಬರೆದ ಕನ್ನಡ ಶಿಕ್ಷಕನಿಂದ ವಿಶ್ವದಾಖಲೆ!

15-Chincholi

Chincholi: ಬಟ್ಟೆ ಒಗೆಯುವ ವೇಳೆ ‌ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

2(2)

Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್‌ ಟೈಗರ್‌!

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

4-bng-rain

Bengaluru: ರಾಜಧಾನಿಯಲ್ಲಿ ತಿಂಗಳ ಬಳಿಕ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.