ಮಾದರಿ ಬ್ಯಾಂಕ್‌ ಆಗಿ ಕಾರ್ಪ್‌ ಬ್ಯಾಂಕ್‌: ಜೈಕುಮಾರ್‌ ಗರ್ಗ್‌


Team Udayavani, Jun 29, 2017, 3:05 AM IST

Corp-Bank-28-6.jpg

ಮಂಗಳೂರು: ಕಾರ್ಪೊರೇಶನ್‌ ಬ್ಯಾಂಕ್‌ ಸಮಗ್ರ ಬೆಳವಣಿಗೆ ಹಾಗೂ ತನ್ನ ವಿನೂ ತನ ಬ್ಯಾಂಕಿಂಗ್‌ ಸೇವೆಯ ಮೂಲಕ ಮಾದರಿ ಬ್ಯಾಂಕ್‌ ಎಂಬ ಕೀರ್ತಿಗೆ ಪಾತ್ರವಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೈಕುಮಾರ್‌ ಗರ್ಗ್‌ ಹೇಳಿದರು. ಅವರು ಬುಧವಾರ ನಡೆದ ಬ್ಯಾಂಕಿನ 20ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶದ ಆರ್ಥಿಕತೆಯನ್ನು ನಗದು ಆಧಾರಿತ ವ್ಯವಸ್ಥೆಯಿಂದ ನಗದು ರಹಿತ ವ್ಯವಸ್ಥೆಯ ಕಡೆಗೆ ಕೊಂಡೊಯ್ಯಲು ಕೇಂದ್ರ ಸರಕಾರ ಹಮ್ಮಿಕೊಂಡಿರುವ ಜನಧನ್‌ ಯೋಜನೆ, ಎಲ್ಲರಿಗೂ ಬ್ಯಾಂಕ್‌ ಖಾತೆ ತೆರೆಯಲು ಅವಕಾಶ, ಸಬ್ಸಿಡಿ ಮತ್ತು ಇತರ ಸವಲತ್ತುಗಳನ್ನು ಹಾಗೂ ಹೊಸ ಉತ್ಪನ್ನಗಳನ್ನು ಒದಗಿಸುವ ಮೂಲಕ ನೆರವಾಗಿದೆ ಎಂದು ವಿವರಿಸಿದರು.

ತಂತ್ರಜ್ಞಾನ ಅಳವಡಿಕೆ: ಭದ್ರತಾ ವ್ಯವಸ್ಥೆಯನ್ನು ಸುಧಾರಿಸಲು ಹಾಗೂ ವ್ಯವಹಾರವನ್ನು ಸರಳೀಕರಿಸಲು ಹೊಸ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಸಾಕಷ್ಟು ಹೂಡಿಕೆ ಮಾಡಿದೆ. ಕೋರ್‌ ಬ್ಯಾಂಕ್‌ ಸೊಲ್ಯೂಶನ್‌ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಿ ಹೊಸ ಜನಾಂಗದ ಗ್ರಾಹಕರ ಆಶೆ ಆಕಾಂಕ್ಷೆಗಳನ್ನು ಈಡೇರಿಸಲು ಯತ್ನಿಸಿದೆ ಎಂದರು. ಎಸ್‌ಎಂಎಸ್‌ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಸರಳೀಕರಿಸಲು ಏಳು ಭಾಷೆಗಳಲ್ಲಿ ಕಾರ್ಪ್‌ ಅಪ್ನಾ ಆ್ಯಪ್‌ ಉತ್ಪನ್ನವನ್ನು ಪರಿಚಯಿಸಿದೆ ಎಂದರು. ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಮುರಳಿ ಭಗತ್‌, ಇತರ ನಿರ್ದೇಶಕರು, ಅಧಿಕಾರಿಗಳು, ಷೇರುದಾರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.