ಇಸ್ರೇಲ್ ಪ್ರವಾಸದ ವೇಳೆ ಮೋದಿ, ಮೋಶೆ ಭೇಟಿ; ಯಾರೀತ ಗೊತ್ತಾ?
Team Udayavani, Jun 29, 2017, 5:08 PM IST
ನವದೆಹಲಿ:ಜುಲೈ 4ರಿಂದ ನಾಲ್ಕು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಅವರು 2008ರ ಮುಂಬೈ ದಾಳಿಯಲ್ಲಿ ಬದುಕಿ ಉಳಿದಿದ್ದ ಸಂತ್ರಸ್ತ “ಬೇಬಿ ಮೋಶೆ’ಯನ್ನು ಭೇಟಿಯಾಗುವ ಸಾಧ್ಯತೆ ಇದ್ದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
2008ರಂದು ಮಂಬೈನಲ್ಲಿ ಸಂಭವಿಸಿದ್ದ ಭಯೋತ್ಪಾದನಾ ದಾಳಿಯಲ್ಲಿ ಇಸ್ರೇಲ್ ನ ರಿವ್ಕಾ ಮತ್ತು ಗಾವ್ರಿಯೆಲ್ ಹೋಟ್ಜ್ ಬರ್ಗ್ ದಂಪತಿ ಸಾವನ್ನಪ್ಪಿದ್ದರು. ಅದೃಷ್ಟವಶಾತ್ ಎಂಬಂತೆ ದಂಪತಿಯ 2 ವರ್ಷದ ಪುತ್ರ ಮೋಶೆ ಬದುಕುಳಿದಿದ್ದ.
ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಭಯೋತ್ಪಾದಕರು ನಾರಿಮನ್ ಹೌಸ್ ಸೇರಿದಂತೆ ಐದು ಸ್ಥಳಗಳನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದರು. ಅಂದು ಉಗ್ರರ ದಾಳಿಯಲ್ಲಿ ಬಚಾವಾಗಿದ್ದ ಮೋಶೆಗೆ ಈಗ 10ರ ಹರೆಯ.
ನಾರಿಮನ್ ಹೌಸ್ ನೊಳಗೆ ಉಗ್ರರು ನಡೆಸಿದ ದಾಳಿಯಲ್ಲಿ ಮೋಶೆ ಪೋಷಕರು ಬಲಿಯಾಗಿದ್ದರು. ಅಂದು ಮೋಶೆಯನ್ನು ಭಾರತೀಯ ದಾದಿ ರಕ್ಷಿಸಿದ್ದರು. ಬಳಿಕ ಇಬ್ಬರನ್ನೂ ಇಸ್ರೇಲ್ ಗೆ ಕರೆತರಲಾಗಿತ್ತು. ಮೋಶೆ ಈಗ ಅಜ್ಜ, ಅಜ್ಜಿ ಜೊತೆ ವಾಸಿಸುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.