ನಿವೇಶನ ಸಮತಟ್ಟಿನಿಂದ ಅಪಾಯ: ನೆರೆಮನೆಯವರಿಂದ ದೂರು


Team Udayavani, Jul 2, 2017, 3:45 AM IST

017upg5.jpg

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕ ಎಂಬಲ್ಲಿ ಸ್ಥಳೀಯ ನಿವಾಸಿಯೋರ್ವರು ಮನೆಗೆ ತಾಗಿಕೊಂಡ ನಿವೇಶನವನ್ನು ಜೇಸಿಬಿ ಮೂಲಕ ಸಮತಟ್ಟು ಮಾಡಿದ್ದು, ಇದರಿಂದಾಗಿ ನಮ್ಮ ಮನೆ ಕುಸಿತದ ಸಾಧ್ಯತೆ ಇದ್ದು, ಮನೆಯಲ್ಲಿ ವಾಸ ಮಾಡುವುದಕ್ಕೂ ಭೀತಿ ಎದುರಾಗಿದೆ ಎಂದು ಯು.ಕೆ. ಖಾಲಿದ್‌ ಮತ್ತು ಯು.ಪಿ. ಖಾಸಿಂ ಎಂಬವರು ಉಪ್ಪಿನಂಗಡಿ ಕಂದಾಯ ಇಲಾಖೆಗೆ ಮತ್ತು ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ಕಚೇರಿಗೆ ಪ್ರತ್ಯೇಕ ದೂರು ನೀಡಿದ್ದಾರೆ.

ದೂರುದಾರರು ತಾವು ಉಪ್ಪಿನಂಗಡಿ ಗ್ರಾಮದ ಸರ್ವೆ ನಂಬ್ರ 322/1ಎರಲ್ಲಿ ಮನೆ ಹೊಂದಿದ್ದು, ತಮ್ಮ ಮನೆಯ ಕೆಳ ಭಾಗದಲ್ಲಿ ವಸಂತ ಎಂಬವರು ಕೆಲ ದಿನಗಳ ಹಿಂದೆ ಜೇಸಿಬಿ ಮೂಲಕ ನೆಲವನ್ನು ಸಮತಟ್ಟು ಮಾಡಿದ್ದರಿಂದ ದರೆ ಕುಸಿಯುವ ಭೀತಿ ಎದುರಾಗಿದೆ. 

ಇದರ ಅಪಾಯದ ಸಾಧ್ಯತೆ ಬಗ್ಗೆ ಉಪ್ಪಿನಂಗಡಿ ಕಂದಾಯ ನಿರೀಕ್ಷರಿಗೆ ದೂರು ನೀಡಿದ್ದು,  ಕಂದಾಯ ನಿರೀಕ್ಷಕರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದರು. ಮತ್ತು ವಸಂತ ಅವರಿಗೆ ಅಪಾಯದ ಬಗ್ಗೆ ತಿಳಿಸಿದಾಗ ವಸಂತ ಅವರು ಇಲ್ಲಿ ತಡೆಗೋಡೆ ನಿರ್ಮಿಸಿಕೊಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ ಈ ತನಕ ಯಾವುದೇ ಕ್ರಮಕೈಗೊಂಡಿರುವುದಿಲ್ಲ. ಇದೀಗ ಮಳೆ ಸುರಿಯುತ್ತಿದ್ದಂತೆ ಧರೆಯ ಮಣ್ಣು ಕುಸಿತವಾಗುತ್ತಿದ್ದು, ಮನೆಗೆ ಅಪಾಯ ಉಂಟಾಗುವ ಸಾಧ್ಯತೆಗಳು ಎದುರಾಗಿದೆ. ಆದ್ದರಿಂದ ಕಾರಣ ಅಪಾಯ ಎದುರಾಗುವ ಮುನ್ನ ತಡೆಗೋಡೆ ನಿರ್ಮಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.