ಎಲ್ಲರ ಭಾವನೆಗಳನ್ನು ಗೌರವಿಸಿ: ಸುಕುಮಾರ್ ರಾವ್
Team Udayavani, Jul 8, 2017, 3:45 AM IST
ಕಾರ್ಕಳ: ಎಲ್ಲರ ಭಾವನೆಗಳನ್ನು ಗೌರವಿಸಿ, ಇತರರ ಭಾವನೆಗಳಿಗೆ ಧಕ್ಕೆಯಾಗದಂತೆ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು. ಮೌಲ್ಯಯುತವಾದ ಜೀವನದ ರೂವಾರಿಗಳು ನಾವಾಗಬೇಕು ಎಂದು ಕೆನರಾಬ್ಯಾಂಕ್ನ ಕಾರ್ಕಳ ಶಾಖೆಯ ಮುಖ್ಯ ಪ್ರಬಂಧಕ ಸುಕುಮಾರ್ ರಾವ್ ಅವರು ಹೇಳಿದರು.
ಅವರು ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಜೂ. 23 ರಂದು ಜರುಗಿದ ಕೆನರಾ ಬ್ಯಾಂಕ್ ಜುಬಿಲಿ ಎಜುಕೇಶನ್ ಫಂಡ್ ದಿ.ನ್ಯಾಯಮೂರ್ತಿ ಅಮ್ಮೆಂಬಳ ನಾರಾಯಣ ಪೈ ಸ್ಮರಣಾರ್ಥ ಗ್ರಾಮಾಂತರ ಪ್ರದೇಶದ ಆಯ್ದ ಹತ್ತು ಪ್ರೌಢಶಾಲೆಗಳಲ್ಲಿ 2016-17ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಗುರುತಿಸಿ, ಪ್ರತಿಭಾ ಪುರಸ್ಕಾರವನ್ನು ನೀಡುವ ಕಾರ್ಯಕ್ರಮದ ಭಾಗವಹಿಸಿ, ಪ್ರತಿಭಾನ್ವಿತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ ಕೊಡವೂರು ಅವರು ಅಧ್ಯಕ್ಷತೆ ವಹಿಸಿದ್ದರು.ಕೆನರಾಬ್ಯಾಂಕ್ ಕುಕ್ಕುಂದೂರು ಶಾಖೆಯ ಪ್ರಬಂಧಕ ಶ್ರೀಕಾಂತ್ ಸಹಶಿಕ್ಷಕಿ ಕುಮಾರಿ ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಕಳ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು. ಅವರು ಸ್ವಾಗತಿಸಿದರು. ಕಟಪಾಡಿಯ ನಿವೃತ್ತ ಪ್ರಾಂಶುಪಾಲೆ ಎ.ಲಕ್ಷಿ ¾¾à ಬಾಯಿ ಅವರು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.