ಶಿಸ್ತು ಸಂಯಮಗಳ ಮಾರ್ಗದರ್ಶಕರು: ಭಗಿನಿ


Team Udayavani, Jul 8, 2017, 2:55 AM IST

Bhagini-7-7.jpg

ಕಿನ್ನಿಗೋಳಿ: ದೈಹಿಕ ಶಿಕ್ಷಣ ಶಿಕ್ಷಕರು ಪ್ರತಿ ಶಾಲೆಯ ಮುಖವಾಣಿಯಂತಿರುತ್ತಾರೆ. ಶಿಸ್ತು ಸಂಯಮಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಗದರ್ಶಕರಾಗಿದ್ದಾರೆ. ಇಂತಹ ಕಾರ್ಯಾಗಾರದ ಮೂಲಕ ಅವರ ಕೌಶಲ ಇನ್ನಷ್ಟು ಹೆಚ್ಚಿ ವಿದ್ಯಾರ್ಥಿಗಳಿಗೆ ವರದಾನವಾಗಲಿ ಎಂದು ಮೇರಿವೆಲ್‌ ಶಾಲಾ ಸಂಚಾಲಕಿ ಭಗಿನಿ ಡಿವಿನಾ ಬಿ.ಎಸ್‌. ಹೇಳಿದರು. ಅವರು ಜು. 6 ರಂದು ಕಿನ್ನಿಗೋಳಿ ಮೇರಿವೇಲ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘ( ರಿ ) ಮಂಗಳೂರು ಉತ್ತರ ವಲಯದ ಜಂಟಿ ಆಶ್ರಯದಲ್ಲಿ  2017-18 ನೇ ಸಾಲಿನ ಶೈಕ್ಷಣಿಕ ವರ್ಷದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಮಂಗಳೂರು ಉತ್ತರವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ. ಎಲ್‌. ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲಿ ತರಬೇತಿಗೊಳಿಸುವಂತಾಗಲು ಶಿಕ್ಷಕರಿಗೆ ಇಂತಹ ಶಿಬಿರಗಳು ಪೂರಕವಾಗಿವೆ. ಶಿಕ್ಷಣದ ಜತೆಗೆ ದೈಹಿಕವಾಗಿ ವಿದ್ಯಾರ್ಥಿಗಳು ಸದೃಢವಾಗಿ ಬೆಳೆಯಲು ಶಾಲೆಗಳಲ್ಲಿ ನೀಡುವ ಶಾರೀರಿಕ ವ್ಯಾಯಾಮ, ಆಟೋಟ ಕ್ರೀಡೆಗಳು ಸಹಾಯಕವಾಗುತ್ತವೆ. ಇದು ಮಕ್ಕಳ ಕಲಿಕೆಗೂ ಪೂರಕವಾಗಿದೆ ಎಂದು ಹೇಳಿದರು. ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ. ಎಚ್‌. ನಾಯಕ್‌ ಮಾತನಾಡಿ, ಶಿಕ್ಷಕರಿಗೆ ಸರಕಾರದ ಹೆಚ್ಚುವರಿ ಭಡ್ತಿಯ ಕುರಿತು ವಿಶೇಷ ಮಾಹಿತಿ ನೀಡಿದರು. ಮೇರಿವೆಲ್‌ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಶಾಂತಿ ಬಿ. ಎಸ್‌., ಶಿಕ್ಷಣ ಸಂಯೋಜಕಿ ಜಾನೆಟ್‌ ಲೋಬೋ, ತಾಲೂಕು ದೈಹಿಕ ಕ್ರೀಡಾಧಿಕಾರಿ ಆಶಾ ನಾಯಕ್‌, ನಾಗೇಶ್‌ ಎಸ್‌., ಬಾಲಕೃಷ್ಣ, ತ್ಯಾಗಂ, ಕರಿಯಪ್ಪ ರೈ, ಫ್ರೀಡಾ ರೋಡ್ರಿಗಸ್‌, ಶೇಖರ್‌ ಕಡ್ತಲ, ಶಕೂರ್‌, ಐರಿನ್‌ ಮತ್ತಿತರಿದ್ದರು.

ಪ್ರತಿಭಾ ಪುರಸ್ಕಾರ
ಇದೇ ಸಂದರ್ಭದಲ್ಲಿ ಶೈಕ್ಷಣಿಕ ವರ್ಷದಲ್ಲಿ ಅಧಿಕ ಅಂಕ ಗಳಿಸಿದ ದೈಹಿಕ ಶಿಕ್ಷಣ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಮ್ಮಾನ, ಅಪಘಾತಕ್ಕೀಡಾದವರಿಗೆ ಆರ್ಥಿಕ ಸಹಕಾರ ನೀಡಲಾಯಿತು. ತಾಲೂಕು ಸಂಘದ ಹರೀಶ್‌ ರೈ ಪ್ರಸ್ತಾವನೆಗೈದರು. ಗೌರವಾಧ್ಯಕ್ಷ ದಯಾನಂದ ಮಾಡ ಸ್ವಾಗತಿಸಿದರು.  ನಾಗೇಶ್‌ ನಾಯಕ್‌ ವಂದಿಸಿದರು. ಉಮೇಶ್‌ ಹಾಗೂ ಹರಿಶ್ಚಂದ್ರ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.