ಕಟೀಲು ಭ್ರಾಮ್ಮರಿಯ ಸನ್ನಿಧಿಯಲ್ಲಿ  ಆರು ತಿಂಗಳಲ್ಲಿ  ಸಾವಿರ ಮದುವೆ


Team Udayavani, Jul 10, 2017, 1:30 AM IST

kateel.jpg

ಕಟೀಲು: ಕಟೀಲು ದೇವಿಗೆ ಹೇಳುವ ಹರಕೆಯಲ್ಲಿ ಯಕ್ಷಗಾನ ಸೇವೆ, ಹೂವಿನ ಪೂಜೆ, ಚಂಡಿಕಾ ಹೋಮ, ರಂಗ ಪೂಜೆ ಇತ್ಯಾದಿ ಪ್ರಮುಖವಾದವು. ಜತೆಗೆ ದೇವಸ್ಥಾನದಲ್ಲಿ ಮದುವೆ ಆಗುತ್ತೇನೆ ಎಂಬುದೂ ಸೇರಿದೆ. ಈ ಹಿನ್ನೆಲೆಯಲ್ಲಿ 2017ರ ಜನವರಿಯಿಂದ ಜೂನ್‌ ವರೆಗೆ ಒಟ್ಟು 1,006 ಮದುವೆಗಳಾಗಿವೆ.

ಜನವರಿಯಲ್ಲಿ 103, ಫೆಬ್ರವರಿಯಲ್ಲಿ 96, ಮಾರ್ಚ್‌ನಲ್ಲಿ 65, ಎಪ್ರಿಲ್‌ನಲ್ಲಿ 148, ಮೇ ತಿಂಗಳಲ್ಲಿ 456 ಹಾಗೂ ಜೂನ್‌ ತಿಂಗಳಲ್ಲಿ 138 ವಿವಾಹಗಳಾಗಿವೆ.  

ಜ. 29ರಂದು 30, ಫೆ.19 ರಂದು 26, ಮಾ.  5ರಂದು 21, ಎ. 2 ಮತ್ತು 21ರಂದು 36 ಮದುವೆಗಳಾಗಿವೆ. ಮೇ  4ರಂದು 61, 7ಕ್ಕೆ 83, 18ಕ್ಕೆ 62, 28ಕ್ಕೆ 77 ಹಾಗೂ  ಜೂನ್‌ 16ರಂದು 26 ಮದುವೆಗಳಾಗಿವೆ.  ಸರಾಸರಿ ಲೆಕ್ಕ ಹಾಕಿದರೆ ದಿನವೊಂದಕ್ಕೆ 6 ಮದುವೆಯಾಗಿದೆ. 

ಮದುವೆಗೆ ಬೇಕಾದುದೇನು?
ವರ ಹಾಗೂ ವಧುವಿನ ಸೂಕ್ತ ದಾಖಲೆ, ವಿವಾಹ ಕಾಣಿಕೆ ರೂ. 301 ಹಾಗೂ ಪುರೋಹಿತರಿಗೆ 300 ರೂ. ದಕ್ಷಿಣೆ. ಆದ ಕಾರಣ ಇಲ್ಲಿ ನಡೆಯುವ ವಿವಾಹ ಅತ್ಯಂತ ಸರಳ ಮತ್ತು ಮಿತವ್ಯಯಕಾರಿ ಎಂದೇ ಜನಪ್ರಿಯವಾಗಿದೆ. 
ಇಲ್ಲಿ ವಿವಾಹಾಪೇಕ್ಷಿತರಿಂದ ಸ್ವಯಂವರ ಪಾರ್ವತೀ ಪೂಜೆಯೂ  ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತದೆ. ದೇಗುಲಕ್ಕೆ ವರ್ಷಕ್ಕೆ ಹರಕೆ ರೂಪದಲ್ಲಿ ಬರುವ ಸುಮಾರು 25 ಸಾವಿರ ಸೀರೆಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಸೀರೆಗಳು ವಿವಾಹ ಸಂಬಂಧಿ ಹರಕೆ ಮೂಲಕವೇ ಸಲ್ಲಿಕೆಯಾಗುತ್ತಿವೆ. 

ಕಟೀಲು ದೇಗುಲವು ನಂದಿನೀ ನದಿ ಮಧ್ಯದಲ್ಲಿರುವುದರಿಂದ ಸ್ಥಳಾವಕಾಶದ ಕೊರತೆ ಇದೆ. ಆದರೂ ವಿವಾಹಗಳು ಕಡಿಮೆ ಇಲ್ಲ. ಮದುವೆ ಸಂದರ್ಭದಲ್ಲಿ ದಿಬ್ಬಣ ಎದುರುಗೊಳ್ಳುವುದು ಸಹಿತ ಕೆಲವು ಕ್ರಮಗಳಿಂದ ಸಾರಿಗೆ ವ್ಯವಸ್ಥೆ ಮತ್ತು ಇತರ ಭಕ್ತರಿಗೆ ಸ್ವಲ್ಪ ಅಡಚಣೆಯಾಗುತ್ತಿದ್ದು, ಅದನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕಿದೆ ಎಂಬ ಅಭಿಪ್ರಾಯ ಸಾರ್ವಜನಿಕರದ್ದು.

– ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.