ಶಾಂತಿ ನೆಲೆಸಲು ಎಲ್ಲರ ಸಹಕಾರ ಅಗತ್ಯ ವಿನಯಕುಮಾರ್‌ ಸೊರಕೆ


Team Udayavani, Jul 10, 2017, 2:20 AM IST

sorake-1.jpg

ಕಾಪು: ದಕ್ಷಿಣ ಕನ್ನಡ ಜಿಲ್ಲೆ ಶಾಂತಿ-ಸೌಹಾರ್ದಕ್ಕೆ ಹೆಸರುವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಅಲ್ಲಿ ನಡೆಯುತ್ತಿರುವ ಘಟನೆಗಳು ಎಲ್ಲರನ್ನೂ ಹತಾಶೆಗೊಳಗಾಗುವಂತೆ ಮಾಡಿವೆ. ಎಲ್ಲರ ಸಹಕಾರದೊಂದಿಗೆ ಪರಿಸ್ಥಿತಿ ಹತೋಟಿಗೆ ಬಂದು ಅತೀ ಶೀಘ್ರದಲ್ಲಿ ಜಿಲ್ಲೆಯಲ್ಲಿ ಶಾಂತಿ ನೆಲೆಯಾಗಲಿ ಎಂದು ಕಾಪು ಶಾಸಕ ವಿನಯಕುಮಾರ್‌ ಸೊರಕೆ ಹೇಳಿದ್ದಾರೆ.

ಕಾಪುವಿನಲ್ಲಿ ಉದಯವಾಣಿ ಪ್ರತಿನಿಧಿಯೊಂದಿಗೆ ಮಾತ ನಾಡಿದ ಅವರು ದ.ಕ. ಜಿಲ್ಲೆಯಲ್ಲಿ ಯಾವುದೇ ಘಟನೆಗಳು ನಡೆದರೂ ಅದು ಇತರ ಕಡೆಗಳಿಗೂ ಪ್ರಭಾವವನ್ನು ಬೀರುತ್ತವೆ. ಮನುಕುಲವೇ ತಲೆ ತಗ್ಗಿಸುವಂತಹ ಘಟನೆ ಅಲ್ಲಿ ನಡೆದಿದ್ದು, ಜಿಲ್ಲೆಯ ಜನ ಇದರಿಂದಾಗಿ ಭಯದಲ್ಲಿ ದಿನ ಕಳೆಯುವಂತಾಗಿದೆ. ಕೋಮು ದ್ವೇಷದ ಪ್ರಚೋದನೆಯು ಇತರೆಡೆಗಳಿಗೆ ಹರಡದಂತೆ ನೋಡಿಕೊಳ್ಳುವಲ್ಲಿ ಪೊಲೀಸ್‌ ಇಲಾಖೆ ಮುಂದಾಗುವಂತೆ ಅವರು ಆಗ್ರಹಿಸಿದ್ದಾರೆ.

ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಜಾನಪದ, ಔದ್ಯಮಿಕ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಗುರುತಿಸ ಲ್ಪಟ್ಟಿರುವ ದ.ಕ. ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆಗೆ ಪ್ರತೀಯೋರ್ವರೂ ಕೈ ಜೋಡಿಸಬೇಕು ಮತ್ತು ಇದರಿಂದಾಗಿ ಉಂಟಾಗಬಹುದಾದ ಅನಾಹುತ ಮತ್ತು ತೊಂದರೆಗಳ ಬಗ್ಗೆ ಅರಿತುಕೊಳ್ಳಬೇಕು. ಜಿಲ್ಲೆಯ ಜನತೆ ಶಾಂತಿಪ್ರಿಯರು ಎನ್ನುವುದನ್ನು ಮತ್ತೆ ಜಗತ್ತಿಗೆ ತೋರಿಸಿಕೊಡಬೇಕು ಎಂದು ಶಾಸಕ ಸೊರಕೆ ಜನರಲ್ಲಿ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Brahmavar ಕುರ್ಪಾಡಿ;  ಸುಂಟರ ಗಾಳಿ: 36 ಮನೆಗಳಿಗೆ ಹಾನಿ

Brahmavar ಕುರ್ಪಾಡಿ; ಸುಂಟರ ಗಾಳಿ: 36 ಮನೆಗಳಿಗೆ ಹಾನಿ

Shirva ಶಾಲಾ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Shirva ಶಾಲಾ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.