![1-mangaluru](https://www.udayavani.com/wp-content/uploads/2024/07/1-mangaluru-415x268.jpg)
ಸಂಚಾರಿ ವಿಜಯ್ ಹೀರೋ ಅಲ್ಲ!
Team Udayavani, Jul 10, 2017, 10:50 AM IST
![Sanchari-Vijay.jpg](https://www.udayavani.com/wp-content/uploads/2017/07/10/Sanchari-Vijay-586x465.jpg)
ಹಿರಿಯ ನಿರ್ದೇಶಕ ಎಸ್. ಉಮೇಶ್ ನಿರ್ದೇಶನದ “ಹೊಸ ಅನುಭವ’ ಎಂಬ ಚಿತ್ರ ಈ ಶುಕ್ರವಾರ ಬಿಡುಗಡೆಯಾಗುವುದಕ್ಕೆ ಸಜಾಗಿದೆ. ಈ ಚಿತ್ರದ ಪೋಸ್ಟರ್ಗಳಲ್ಲಿ ಸಂಚಾರಿ ವಿಜಯ್ ಅವರನ್ನೂ ನೋಡಬಹುದು. ಬಹುಶಃ ಅವರೇ ಈ ಚಿತ್ರದ ಹೀರೋ ಇರಬಹುದು ಎಂದುಕೊಂಡರೆ, ಈ ಚಿತ್ರಕ್ಕೆ ವಿಜಯ್ ಹೀರೋ ಅಲ್ಲ ಎನ್ನುತ್ತಾರೆ ನಿರ್ದೇಶಕ ಉಮೇಶ್.
“ನಮ್ಮ ಚಿತ್ರಕ್ಕೆ ಸಂಚಾರಿ ವಿಜಯ್ ಹೀರೋ ಅಲ್ಲ. ಅವರು ಕ್ಲೈಮ್ಯಾಕ್ಸ್ಗೆ ಬರುತ್ತಾರೆ. ಕೊನೆಯ ಎರಡು ರೀಲುಗಳಲ್ಲಿ ಮಾತ್ರ ಇರುತ್ತಾರೆ. ಆ 20 ನಿಮಿಷಗಳನ್ನು ಬಿಟ್ಟರೆ, ಮಿಕ್ಕಂತೆ ಅವರು ಚಿತ್ರದಲ್ಲಿರುವುದಿಲ್ಲ’ ಎನ್ನುತ್ತಾರೆ ಉಮೇಶ್. ಹಾಗಾದರೆ, ಚಿತ್ರದ ಹೀರೋ ಯಾರು ಎಂದರೆ, ನಿರ್ಮಾಪಕ ರವಣಪ್ಪನವರತ್ತ ಅವರು ಕೈ ತೋರಿಸುತ್ತಾರೆ. ಇಲ್ಲಿ ರವಣಪ್ಪಒಂದು ದೊಡ್ಡ ಪಾತ್ರ ಮಾಡುವುದರ ಜೊತೆಗೆ, “ಬಕಾಸುರ ನಾನೇ ಬಕಾಸುರ …’ ಎಂಬ ಹಾಡಿನಲ್ಲೂ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ಕಥೆ, ಸಾಹಿತ್ಯ ಎಲ್ಲವೂ ಅವರದ್ದೇ. ಇನ್ನು ಕಾಶೀನಾಥ್ ಅವರ ಅನುಭವಕ್ಕೂ, ಈ ಚಿತ್ರಕ್ಕೂ ಏನಾದರೂ ಸಂಬಂಧವಿದೆಯಾ ಎಂದರೆ, ಯಾವುದೇ ಸಂಬಂಧವಿಲ್ಲವಂತೆ. ಚಿತ್ರದಲ್ಲಿ ರವಣಪ್ಪಜೊತೆಗೆ, ಯಶಸ್ವಿನಿ ನಾಯಕಿಯಾಗಿ ನಟಿಸಿದ್ದು, ಪದ್ಮನಾಭನ್, ಎಸ್. ನಾರಾಯಣ್, ದಯಾಳ್ ಮುಂತಾದವರು ನಟಿಸಿದ್ದಾರೆ. ಎ.ಟಿ. ರವೀಶ್ ಸಂಗೀತ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್](https://www.udayavani.com/wp-content/uploads/2024/07/9-2-150x90.jpg)
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
![18](https://www.udayavani.com/wp-content/uploads/2024/07/18-150x90.jpg)
Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ
![Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ](https://www.udayavani.com/wp-content/uploads/2024/07/17-150x90.jpg)
Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.