ಚಲನಚಿತ್ರ ನಿರ್ದೇಶಕರ ಸಂಘಕ್ಕೆ ನಾಗೇಂದ್ರ ಪ್ರಸಾದ್‌ ಅವಿರೋಧ ಆಯ್ಕೆ


Team Udayavani, Jul 10, 2017, 10:50 AM IST

Nagendra-Prasad-(1).jpg

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ನೂತನ ಅಧ್ಯಕ್ಷರಾಗಿ ನಾಗೇಂದ್ರಪ್ರಸಾದ್‌ ಅವಿರೋಧ ಆಯ್ಕೆಯಾಗಿದ್ದಾರೆ. ಭಾನುವಾರ ಸಂಘದ ಕಚೇರಿಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಧ್ಯಾಹ್ನ ಚುನಾವಣೆ ನಡೆಸಬೇಕು ಎಂದು ಮಾತುಕತೆ ನಡೆದಿತ್ತು. ಆದರೆ, ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಒಮ್ಮತದ ತೀರ್ಮಾನದ ಮೇರೆಗೆ ನಾಗೇಂದ್ರಪ್ರಸಾದ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನಾಗೇಂದ್ರಪ್ರಸಾದ್‌ ಈ ಹಿಂದೆ ಸಂಘದಲ್ಲಿ ಎರಡು ಅವಧಿಗೆ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಗೇಂದ್ರಪ್ರಸಾದ್‌, ಒಂದು ವರ್ಷದ ಅವಧಿಯಲ್ಲಿ ಅನೇಕ ಯೋಜನೆಗಳನ್ನು ರೂಪಿಸಲು ನಿರ್ಧರಿಸಿದ್ದಾರೆ.

ನಿರ್ದೇಶಕರ ಸಂಘಕ್ಕೆ ಸ್ವಂತ ಕಟ್ಟಡ ಮಾಡುವುದು, ಕಾನ್ಫಿಡಾ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವುದು, ಹಿರಿಯ ನಿರ್ದೇಶಕರಿಗೆ ಆರ್ಥಿಕ ಭದ್ರತೆ ಒದಗಿಸುವುದು, ಹೊಸ ನಿರ್ದೇಶಕರಿಗೆ ಇನ್ನಷ್ಟು ಪ್ರೋತ್ಸಾಹ ನೀಡುವುದು ಸೇರಿದಂತೆ ಹೊಸ ಯೋಜನೆ ರೂಪಿಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಅಂದಹಾಗೆ, ನಾಗೇಂದ್ರ ಪ್ರಸಾದ್‌ ನೇತೃತ್ವದ ಸಂಘಕ್ಕೆ ನೂತನ ಪದಾಧಿಕಾರಿಗಳನ್ನೂ ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಗಿದೆ.

ಉಪಾಧ್ಯಕ್ಷರಾಗಿ ಜೋಸೈಮನ್‌, ಮುರಳಿ ಮೋಹನ್‌, ಕಾರ್ಯದರ್ಶಿಗಳಾಗಿ ದಯಾಳ್‌ ಪದ್ಮನಾಭ, ಸುನೀಲ್‌ ಪುರಾಣಿಕ್‌, ಖಜಾಂಚಿಯಾಗಿ ಕೆ.ಎನ್‌.ವೈದ್ಯನಾಥ್‌ ಆಯ್ಕೆಯಾದರೆ, ಸಮಿತಿಯಲ್ಲಿ ಚಂದ್ರಹಾಸ್‌, ಮುಸ್ಸಂಜೆ ಮಹೇಶ್‌, ಶಿವಕುಮಾರ್‌, ಶಾಂತಕುಮಾರ್‌, ಗುರುಪ್ರಸಾದ್‌, ಅನಂತ್‌ರಾಜು, ಮಳವಳ್ಳಿ ಸಾಯಿಕೃಷ್ಣ, ಬೂದಾಳ್‌ ಕೃಷ್ಣಮೂರ್ತಿ, ರಿಚರ್ಡ್‌ ಕ್ಯಾಸ್ಟಲಿನೋ ಇದ್ದಾರೆ.

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.