“ಯುವಶಕ್ತಿಗೆ ನೈತಿಕ ಶಿಕ್ಷಣ’ ಕಾರ್ಯಾಗಾರ


Team Udayavani, Jul 11, 2017, 2:50 AM IST

1007rjh5.jpg

ನೆಹರೂನಗರ: ಸುದಾನ ಶಾಲಾ ಕಲಾಸಂಘದ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಯುವಶಕ್ತಿಗೆ ನೈತಿಕ ಶಿಕ್ಷಣ’ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಕೆಪಿಟಿಸಿಎಲ್‌ ಎಂಜಿನಿಯರ್‌ ಸುಬ್ರಹ್ಮಣ್ಯ ಅರಸೀಕೆರೆ ಭಾಗವಹಿಸಿ ವಿದ್ಯಾರ್ಜನೆ ಮಹತ್ವ, ಶಿಕ್ಷಣದಲ್ಲಿ ಪಂಚಶೀಲ ತತ್ವಗಳ ಅನಿವಾರ್ಯತೆ, ಜೀವನದಲ್ಲಿ ಶಿಸ್ತು, ಸಂಯಮ, ಸಮಯಪ್ರಜ್ಞೆ, ಸರಳತೆ, ಏಕಾಗ್ರತೆ ಮೊದಲಾದ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿವೇಕ ಸಂಪದದ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತು ವಿವೇಕ ಜಾಗೃತ ಬಳಗದ ಟಿ. ಆರ್‌. ಕಲ್ಲೂರಾಯ ಹಾಗೂ ಸದಸ್ಯ ಸದಾನಂದ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಶೋಭಾ ನಾಗರಾಜ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಿಕ್ಷಕಿ ವಿನಯಾ ರೈ ಸ್ವಾಗತಿಸಿ, ಸರಸ್ವತಿ ಜಿ. ಪಿ. ವಂದಿಸಿದರು.

ಟಾಪ್ ನ್ಯೂಸ್

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.