ಕೋಚ್‌ ಆಯ್ಕೆ ಮುಂದೂಡಿಕೆ


Team Udayavani, Jul 11, 2017, 3:05 AM IST

ganguli.jpg

ಮುಂಬಯಿ: ಬಹು ಕಾತುರದಿಂದ ಕಾಯಲ್ಪಡುತ್ತಿದ್ದ ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಯ್ಕೆಯನ್ನು ಬಿಸಿಸಿಐ ಮುಂದೂಡಿದೆ. ಕೋಚ್‌ ಹುದ್ದೆಗೆ ಆಕಾಂಕ್ಷಿಗಳಾಗಿದ್ದ ರವಿಶಾಸಿŒ, ವೀರೇಂದ್ರ ಸೆಹವಾಗ್‌, ಟಾಮ್‌ ಮೂಡಿ, ರಿಚರ್ಡ್‌ ಫೈಬಸ್‌ ಸಂದರ್ಶನ ನಡೆಸಿದರೂ ಭಾರತ ಕ್ರಿಕೆಟ್‌ ನಾಯಕ ವಿರಾಟ್‌ ಕೊಹ್ಲಿ ಅಭಿಪ್ರಾಯ ಕೇಳಿ ಮುಂದುವರಿಯಲು ಬಿಸಿಸಿಐ ತೀರ್ಮಾನಿಸಿದೆ. ಜು.26ರೊಳಗೆ ಕೋಚ್‌ ಹೆಸರನ್ನು ಪ್ರಕಟಿಸುವುದಾಗಿ ಬಿಸಿಸಿಐನ ಉನ್ನತ ಸಲಹಾ ಸಮಿತಿ ಸದಸ್ಯ ಸೌರವ್‌ ಗಂಗೂಲಿ ತಿಳಿಸಿದ್ದಾರೆ.

ಕೋಚ್‌ ಆಯ್ಕೆಯನ್ನು ಬಿಸಿಸಿಐ ಗಂಭೀರ ವಾಗಿ ಪರಿಗಣಿಸಿದೆ. ಕೋಚ್‌ ಹೇಗೆ ಕೆಲಸ ಮಾಡುತ್ತಾ ರೆನ್ನುವುದನ್ನು ಕೊಹ್ಲಿ ಅರ್ಥ ಮಾಡಿಕೊಳ್ಳಬೇಕು, ಈ ಬಗ್ಗೆ ಅವರಿಗೆ ಮನದಟ್ಟು ಮಾಡಿಸುವುದಾಗಿ ಗಂಗೂಲಿ ಹೇಳಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಭಿನ್ನಾಭಿಪ್ರಾಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಕೊಹ್ಲಿಗೆ  ನೀಡಿದ್ದಾರೆ. 
ಸೌರವ್‌ ಗಂಗೂಲಿ, ವಿವಿಎಸ್‌ ಲಕ್ಷ್ಮಣ್‌ ಕೋಚ್‌ ಆಕಾಂಕ್ಷಿಗಳ ಸಂದರ್ಶನ ನಡೆಸಿದರು. ಸಚಿನ್‌ ತೆಂಡುಲ್ಕರ್‌ ವೀಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ್ದರು. ಬಿಸಿಸಿಐ ಸಲಹಾ ಸಮಿತಿ ಸಂದರ್ಶನ ಪ್ರಕ್ರಿಯೆಯನ್ನು ಮುಗಿಸಿದರೂ ತೀರ್ಮಾನಕ್ಕೆ ಬರಲು ಇನ್ನಷ್ಟು ಸಮಯ ಬೇಕೆಂಬ ಅಭಿಪ್ರಾಯಕ್ಕೆ ಬಂದಿದೆ. 
2019ರವರೆಗೆ ಕೋಚ್‌ ಅವಧಿ: ಸದ್ಯ ಆಯ್ಕೆಯಾಗುವ ಕೋಚನ್ನು ದೀರ್ಘ‌ ಕಾಲದವರೆಗೆ ಮುಂದುವರಿಸಲು ಬಿಸಿಸಿಐ ಬಯಸಿದೆ. 2019ರವರೆಗೆ ಅವರನ್ನು ಮುಂದುವರಿಸಲು ಬಯಸಿದೆ. ಈ ಮತ್ತೆ ಮತ್ತೂಂದು ಭಿನ್ನಾಭಿ ಪ್ರಾಯಕ್ಕೆ ಅದು ಸಿದ್ಧವಾಗಿಲ್ಲ. ಕೇವಲ ಆರೇ ತಿಂಗಳಲ್ಲಿ ಸಂಬಂಧ ಮುರಿದು ಬೀಳುವುದು ನಮಗೆ ಇಷ್ಟವಿಲ್ಲ ಎಂದು ಗಂಗೂಲಿ ತಿಳಿಸಿದ್ದಾರೆ.
ಸಂದರ್ಶನದಲ್ಲಿ ಕೊಹ್ಲಿ ಮೂಗು ತೂರಿಸಿಲ್ಲ: ಹಲವು ಆಕಾಂಕ್ಷಿಗಳ ಸಂದರ್ಶನ ನಡೆದರೂ ನಾಯಕ ವಿರಾಟ್‌ ಕೊಹ್ಲಿ ಈ ಪ್ರಕ್ರಿಯೆಯಿಂದ ದೂರವೇ ಉಳಿದಿದ್ದರು. ಈ ಸಂಬಂಧ ಅವರಿಗೆ ಮೆಚ್ಚುಗೆ ಸೂಚಿಸಬೇಕು ಸೌರವ್‌ ಗಂಗೂಲಿ ಹೇಳಿದ್ದಾರೆ. ಈ ಹಿಂದೆ ಕೊಹ್ಲಿ ತರಬೇತಿ ಪ್ರಕ್ರಿಯೆಯಲ್ಲಿ ಕೈಯಾಡಿಸಿದ್ದಾರೆ, ರವಿಶಾಸಿŒ ಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿತ್ತು.
ಭಿನ್ನಮತವೇ ಮುಂದೂಡಿಕೆಗೆ ಕಾರಣ?
ಕೋಚ್‌ ಆಯ್ಕೆ ಮುಂದೂಡಲು ಕಾರಣವೇ ನೆಂಬ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಆದರೆ ಸಚಿನ್‌, ಸೌರವ್‌, ಲಕ್ಷ್ಮಣ್‌ ನೇತೃತ್ವದ ಆಯ್ಕೆ ಸಮಿತಿಗೆ ಈ ಬಗ್ಗೆ ಕೆಲವು ಗೊಂದಲಗಳಿವೆ. ಆದ್ದರಿಂದ ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ ಎಂದು ಊಹಿಸಲಾಗಿಲ್ಲ. ಎಂದಿನಂತೆ ರವಿಶಾಸಿŒ ಆಯ್ಕೆಗೆ ಸಚಿನ್‌ ತೆಂಡುಲ್ಕರ್‌ ಬೆಂಬಲ ನೀಡಿದ್ದರೆ, ಈ ವಿಚಾರದಲ್ಲಿ ಗಂಗೂಲಿ ತುಸು ಅಸಮ್ಮತಿ ಹೊಂದಿದ್ದಾರೆ. ಆದರೆ ರವಿಶಾಸಿŒ ಬದಲು ಯಾರನ್ನು ಆಯ್ಕೆ ಮಾಡಬೇಕೆಂಬ ಇನ್ನೂ ಗೊಂದಲವುಳಿದಿದೆ. 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.