ಶ್ರೀ ನರಹರಿ ಪರ್ವತ ದೇವಸ್ಥಾನ: ಬಾಲಾಲಯ ಪ್ರತಿಷ್ಠೆ


Team Udayavani, Jul 14, 2017, 2:45 AM IST

1307bteph14.jpg

ಬಂಟ್ವಾಳ : ಪಾಣೆಮಂಗಳೂರಿನ ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ  ಪುನರ್‌ ನಿರ್ಮಾಣ ಕಾರ್ಯದ ಪ್ರಥಮ ಹಂತವಾಗಿ ದೇವಸ್ಥಾನದ ಮುಖ್ಯ ಪರಿವಾರ ದೇವರಾದ ಶ್ರೀ ಮಹಾಗಣಪತಿ, ಶ್ರೀ ನಾಗದೇವರ ಬಾಲಾಲಯ ಪ್ರತಿಷ್ಠೆ ನಡೆಯಿತು.

ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ವೇ| ಮೂ| ನಿಲೇಶ್ವರ ಉಚ್ಚಿಲತ್ತಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಪರಮೇಶ್ವರ ಮಯ್ಯ ಮತ್ತು ವೈದಿಕರು ವೈದಿಕ ವಿಧಿ ವಿಧಾನಗಳೊಂದಿಗೆ ದೇಗುಲದ ಸಮೀಪ ಪರಿವಾರ ದೇವರುಗಳಿಗೆ ಬಾಲಾಲಯ ಪ್ರತಿಷ್ಠೆ ಮಾಡಲಾಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ಡಾ| ಪ್ರಶಾಂತ ಮಾರ್ಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಆತ್ಮರಂಜನ್‌ ರೈ, ಉತ್ಸವ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಬಂಟ್ವಾಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ. ನರೇಂದ್ರ ಬಾಬು, ಹಿರಿಯ ಪತ್ರಕರ್ತ ಯಶು ವಿಟ್ಲ, ಮೊಕ್ತೇಸರರಾದ ಕೃಷ್ಣ ನಾ„ಕ್‌, ಸುಂದರ ಬಂಗೇರ, ಎಂ. ಎನ್‌. ಕುಮಾರ್‌, ಬಾಲಕೃಷ್ಣ ಪೂಜಾರಿ, ಮಾಧವ ಶೆಣೆ„, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಜತೆ ಕಾರ್ಯದರ್ಶಿ ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು, ಶಂಕರ ಆಚಾರ್ಯ ಬರಿಮಾರ್‌, ಕಿಶೋರ್‌ ಕುಮಾರ್‌ ಕುದು¾ಲ್‌, ಶಿಲ್ಪಿ ರಾಜೇಂದ್ರ ಕುಮಾರ್‌, ಶ್ರೀನಿವಾಸ್‌ ಗುರುಜ್ಯೋತಿ, ರುಕ್ಮಯ್ಯ ಸಪಲ್ಯ ಮೆಲ್ಕಾರ್‌, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಸತೀಶ ಪಿ. ಸಾಲ್ಯಾನ್‌, ಚಂದ್ರಶೇಖರ್‌ ನಾ„ಕ್‌, ಗಿರೀಶ್‌ ಸಾಲ್ಯಾನ್‌, ಸುಬ್ರಹ್ಮಣ್ಯ ಕಾರಂತ್‌, ತಾರಾನಾಥ್‌, ಶಿವರಾಮ್‌ ಶೆಟ್ಟಿ, ದಯಾನಂದ ಬೊಂಡಾಲ, ಸದಾನಂದ ಬೋಳಂಗಡಿ, ನರಹರಿ ಪರ್ವತದ ಮ್ಯಾನೇಜರ್‌ ಆನಂದ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.