ಅವಕಾಶ ಸದುಪಯೋಗಪಡಿಸಿಕೊಳ್ಳಿ: ಶಿವಧ್ವಜ ಶೆಟ್ಟಿ  


Team Udayavani, Jul 14, 2017, 2:45 AM IST

1307SLE-7.jpg

ಸುಳ್ಯ : ಇಲ್ಲಿನ ರೋಟರಿ ಕ್ಲಬ್‌ ಪದಗ್ರಹಣ ಸಮಾರಂಭವು ರೋಟರಿ ಕಮ್ಯುನಿಟಿ ಹಾಲ್‌ನಲ್ಲಿ  ನಡೆಯಿತು.ಪುತ್ತೂರು ರೋಟರಿ ಅಧ್ಯಕ್ಷ ಜಗ ಜೀವನದಾಸ್‌ ರೈ  ಅವರು ಪದಗ್ರಹಣ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ  ಚಿತ್ರ ನಟ ಶಿವಧ್ವಜ ಶೆಟ್ಟಿ  ಮಾತನಾಡಿ, ಇಂದು ಅವಕಾಶಗಳು ಎಲ್ಲೆಲ್ಲೂ ಇವೆ. ಅದನ್ನು ನಾವು ಸರಿಯಾಗಿ ಬಳಸಿಕೊಳ್ಳ ಬೇಕು. ವ್ಯಾಸಂಗ ಸಮಯದಲ್ಲಿ  ತಾನು ಸುಳ್ಯದಲ್ಲಿದ್ದು, ಅದರ ಸವಿನೆನಪನ್ನು ಎಂದೂ ಮರೆಯಲಾರೆ ಎಂದರು.

ರೋಟರಿ ಉಪ ಗವರ್ನರ್‌ ಕೆ. ವಿಶ್ವಾಸ್‌ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಸುಳ್ಯ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಜಿತೇಂದ್ರ ಎನ್‌.ಎ., ಕಾರ್ಯ ದರ್ಶಿಯಾಗಿ ಡಾ| ಪುರುಷೋತ್ತಮ, ಖಜಾಂಚಿಯಾಗಿ ಆನಂದ ಖಂಡಿಗ, ಉಪಾಧ್ಯಕ್ಷರಾಗಿ ದಯಾನಂದ ಆಳ್ವ,  ಜತೆ ಕಾರ್ಯದರ್ಶಿಯಾಗಿ  ಡಾ| ಹರ್ಷವರ್ಧನ, ಸತೀಶ್‌ ಕೆ.ಜಿ., ಸಂಜೀವ ಕುದ್ಪಾಜೆ  ಮತ್ತಿತರ ನಿರ್ದೇಶಕರು ಅಧಿಕಾರ ಸ್ವೀಕರಿಸಿದರು.

ನಿಕಟಪೂರ್ವ ಅಧ್ಯಕ್ಷ ಗಿರಿಜಾ ಶಂಕರ ತುದಿಯಡ್ಕ ಅವರು  ಸಹಕಾರ ನೀಡಿದ ವರಿಗೆ ಕೃತಜ್ಞತೆ ಸಲ್ಲಿಸಿದರು. ನಿಕಟಪೂರ್ವ ಕಾರ್ಯದರ್ಶಿ ಡಾ| ಗುರುರಾಜ ವೈಲಾಯ ಅವರು ವರದಿ ವಾಚಿಸಿದರು.

ಸಮ್ಮಾನ
ಡಾ| ಬಿ.ಸಿ. ರಾಯ್‌ ಪ್ರಶಸ್ತಿ ಪುರಸ್ಕೃತ ಡಾ| ಕೆ.ವಿ. ಚಿದಾನಂದ , ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರ ಕಳಗಿ ಹಾಗೂ  ಚಿತ್ರ ನಟ ಶಿವಧ್ವಜ ಅವರನ್ನು  ಗೌರವಿಸಲಾಯಿತು.

ಪೂರ್ವಾಧ್ಯಕ್ಷ  ಬೆಳ್ಯಪ್ಪ  ಗೌಡ, ಜಯಶ್ರೀ ಗಿರಿಜಾಶಂಕರ್‌, ಶೈಮಾ ಜಿತೇಂದ್ರ ಹಾಗೂ ಮತ್ತಿತರ ನಿರ್ದೇಶಕರು ಈ ಸಂದರ್ಭ ಉಪಸ್ಥಿತರಿದ್ದರು.

ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ  ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿ ಸಲಾಯಿತು. ವೀಲ್‌ ಚೇರ್‌ ಮತ್ತಿತರ ಕೊಡುಗೆಗಳನ್ನು  ನೀಡಲಾಯಿತು.ದಳ ಸುಬ್ರಾಯ ಭಟ್‌, ಲತಾ ಮಧುಸೂದನ್‌, ಅಬ್ದುಲ್‌ ಕಲಾಂ ಮೊದಲಾದವರು ಸಹಕರಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.