ಬಿಎಸ್ವೈ ತಾಳಕ್ಕೆ ಶೋಭಾ ಮೇಳ: ಸಿಎಂ ಟಾಂಗ್
Team Udayavani, Jul 14, 2017, 3:00 AM IST
ರಾಯಚೂರು (ಲಿಂಗಸುಗೂರು): ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ
ಭ್ರಮೆಯಲ್ಲಿದ್ದಾರೆ. ಅವರಪ್ಪನಾಣೆ ಯಡಿಯೂರಪ್ಪ ಮತ್ತೆ ಸಿಎಂ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ
ಪುನರುಚ್ಚರಿಸಿದ್ದಾರೆ. ಲಿಂಗಸುಗೂರು ನಗರದಲ್ಲಿ ಗುರುವಾರ ಆಯೋಜಿಸಿದ್ದ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ವಿಸ್ತಾರಕರ ಮೂಲಕ ಬಿಜೆಪಿ ಸಮಾಜದಲ್ಲಿ ಜಾತಿ ಬೀಜ ಬಿತ್ತಲು ಮುಂದಾಗಿದೆ. ಆ ಮೂಲಕ ಅಧಿಕಾರ ಹಿಡಿಯಲು ಮುಂದಾದ ಬಿಜೆಪಿಗೆ ವೈಫಲ್ಯ ಕಟ್ಟಿಟ್ಟ ಬುತ್ತಿ ಎಂದರು. ಬಿಜೆಪಿಯವರ ಬಾಯಿ ಬಡಾಯಿದ್ದಂತೆ. ಮಾಜಿ ಸಿಎಂ ಯಡಿಯೂರಪ್ಪ ಹೋದಲ್ಲೆಲ್ಲ ಬರೀ ಮಾತಾಡುತ್ತಿದ್ದಾರೆ.
ಅವರ ತಾಳಕ್ಕೆ ಶೋಭಾ ಕರಂದ್ಲಾಜೆ ಮೇಳದಂತಿದ್ದಾರೆ ಎಂದು ವ್ಯಂಗ್ಯವಾಡಿದರು. “ನಾವೂ ಹಿಂದುಗಳೇ. ನಾವು
ಶ್ರೀರಾಮ, ಆಂಜನೇಯ, ವಿಷ್ಣುವಿನ ಪೂಜೆ ಮಾಡುತ್ತೇವೆ. ಆದರೆ, ಬಿಜೆಪಿಯವರು ಹಿಂದುಗಳನ್ನು ಗುತ್ತಿಗೆ
ಪಡೆದವರಂತೆ ವರ್ತಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.