ಮುಗುಳುನಗೆ ಚಿತ್ರದ “ನಿನ್ನಾ ಸ್ನೇಹ…’ ಗೀತೆ ಬಿಡುಗಡೆ


Team Udayavani, Jul 16, 2017, 11:44 AM IST

mys2.jpg

ಮೈಸೂರು: ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಮುಗುಳುನಗೆ ಚಿತ್ರದ ‘ನಿನ್ನಾ ಸ್ನೇಹದಿಂದ ಎಲ್ಲಾ ಚೆಂದ ಚೆಂದ’ ಗೀತೆಯ ಸೀಡಿಯನ್ನು ಬಿಡುಗಡೆ ಮಾಡಲಾಯಿತು. ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸೀಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಗಣೇಶ್‌, ಇಲ್ಲಿ ಬಿಡುಗಡೆ ಮಾಡಲಾದ ಗೀತೆಯನ್ನು ಮೈಸೂರು ಸುತ್ತಮುತ್ತಲಿನ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಜು.22 ರಂದು ಮುಗುಳುನಗೆ ಸಿನಿಮಾದ ಎಲ್ಲಾ ಹಾಡುಗಳನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗುವುದು ಎಂದರು.

ಚಿತ್ರದ ನಾಯಕ ನಟಿ ಆಶಿಕಾ ರಂಗನಾಥ್‌ ಮಾತನಾಡಿ, ಯೋಗರಾಜ್‌ ¸‌ಟ್‌ ರಚಿಸಿದ ಗೀತೆಗೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು, ಶ್ರೇಯಾ ಘೋಶಾಲ್‌ ಮಧುರ ಕಂಠದಲ್ಲಿ ‘ನಿನ್ನಾ ಸ್ನೇಹದಿಂದ’ ಗೀತೆ ಸಖತ್‌ ಆಗಿ ಮೂಡಿಬಂದಿದೆ. ಹೆಣ್ಣಿನ ಮನದಾಳದ ಮಾತುಗಳನ್ನು ಹಾಡಿನ ಮೂಲಕ ತೋರಿಸಲಾಗಿದ್ದು, ಹೆಣ್ಣು ಮಕ್ಕಳಿಗೆ ಹೆಚ್ಚು ಇಷ್ಟವಾಗುತ್ತದೆ. ತನ್ನ ಸಿನಿಮಾ ಜೀವನದಲ್ಲೇ ಇದೊಂದು ಸುಂದರ ಹಾಡಾಗಿದೆ ಎಂದರು.

ನಿರ್ದೇಶಕ ಯೋಗರಾಜ್‌ ಭಟ್‌ ಮಾತನಾಡಿ, ಸಂಪ್ರದಾಯ ಹಾಗೂ ಪಾರಂಪರಿಕತೆಯ ತವರು ಮೈಸೂರು. ಇಲ್ಲಿನ ಜನರ ಸೌಜನ್ಯ ಗುಣ ತನಗಿಷ್ಟ. ತಾನೂ ಸಹ ಇಲ್ಲಿಯೇ ಓದಿದ್ದು, ತನ್ನ ಎಲ್ಲಾ ಸಿನಿಮಾಗಳು ಇಲ್ಲಿಂದಲೇ ಆರಂಭವಾಗುತ್ತದೆ. ಅಂತೆಯೇ ಮಗುಳುನಗೆಯ ಕಥೆ, ಚಿತ್ರದ ನಾಯಕ ಹಾಗೂ ನಾಯಕಿ ಇಲ್ಲಿನವರೆ ಆಗಿರುತ್ತಾರೆ. ಅವರಿಬ್ಬರ ಜತೆಗಿನ ಹಾಡನ್ನು ಇಲ್ಲಿಯೇ ಹೆಚ್ಚಾಗಿ ಚಿತ್ರೀಕರಿಸಿ ಇಲ್ಲಿಯೇ ಬಿಡುಗಡೆ ಮಾಡುತ್ತಿರುವುದು ಖುಷಿ ತಂದಿದೆ ಎಂದರು.

ಮುಗುಳನಗೆ ಚಿತ್ರದ ‘ಹೊಡಿ ಒಂಬತ್ತು’ ಗೀತೆಯ ಸೀಡಿಯನ್ನು ಹುಬ್ಬಳ್ಳಿಯಲ್ಲಿ ಬಿಡುಗಡೆ ಮಾಡಿದರೆ, ‘ರೂಪಸಿ ನಿನ್ನ’ ಎನ್ನುವ ಗೀತೆಯ ಸೀಡಿಯನ್ನು ಗಣೇಶ್‌ ಪತ್ನಿ ಶಿಲ್ಪಾ ಅವರ ಹುಟ್ಟು ಹಬ್ಬದಂದು ಗಣೇಶ್‌ ಮನೆಯಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಗೀತ ರಚನೆಕಾರ ಜಯಂತ ಕಾಯ್ಕಿಣಿ, ಸಹ ಕಲಾವಿದ ಚಂದನ್‌ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. ಇದಕ್ಕೂ ಮುನ್ನ ನಗರದ ಮಹಾರಾಣಿ ಹಾಗೂ ಮಹಾರಾಜ ಕಾಲೇಜಿಗೆ ಭೇಟಿ ನೀಡಿದ ಚಿತ್ರತಂಡ ಈ ಎರಡೂ ಕಾಲೇಜುಗಳಲ್ಲಿ ಚಿತ್ರಗೀತೆಯ ಲಿರಿಕಲ್‌  ಹಾಗೂ ಮೇಕಿಂಗ್‌ ವಿಡಿಯೋ ಬಿಡುಗಡೆ ಮಾಡಿತು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.