ಲಯನ್ಸ್‌ ಚಟುವಟಿಕೆ ನಿರಂತರವಾಗಿರಲಿ: ಧನಂಜಯ ರಾವ್‌ 


Team Udayavani, Jul 19, 2017, 2:55 AM IST

dananjaya-rao.jpg

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಲಯನ್ಸ್‌ ಸೇವಾ ಚಟುವಟಿಕೆ ಎಂಬುದು ಉತ್ಸವದ ಮೂರ್ತಿಯಾಗಿ ನಿಂತಲ್ಲಿ ನಿಲ್ಲದೇ ಪ್ರಗತಿಯತ್ತ ಮುಂದೆ ಸಾಗಿ ಸೇವಾ ಗುರಿಯನ್ನು ಮುಟ್ಟುತ್ತದೆ. ಅಂತಹ ಮಹಾನ್‌ ಸೇವಾ ಕೈಂಕರ್ಯವನ್ನು ಹೊಂದಿರುವ ಸಂಸ್ಥೆ ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ಆಗಿದೆ.  ಈ ಸೇವಾ ತೇರು ವರ್ಷ ಪೂರ್ತಿ ಮುಂದುವರಿದು ಅರ್ಹರಿಗೆ ಸೇವಾ ಕೈಂಕರ್ಯವನ್ನು ಮಾಡುವಲ್ಲಿ ತೊಡಗಿಸಿಕೊಳ್ಳಲಿ ಎಂದು ಬೆಳ್ತಂಗಡಿಯ ನ್ಯಾಯವಾದಿ ಬಿ. ಕೆ. ಧನಂಜಯ ರಾವ್‌ ಹೇಳಿದರು.

ಅವರು ಬೆಳ್ತಂಗಡಿ ಲಯನ್ಸ್‌ ಕ್ಲಬ್‌ನಲ್ಲಿ ನಡೆದ ಜುಲೆ„ ತಿಂಗಳ ಪ್ರಥಮ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬೆಳ್ತಂಗಡಿಯ ಪೂರ್ವ ಹೆಸರು ಬೋಳು ತೇರು ಎಂದಾಗಿದ್ದು, ಆ ಹೆಸರಿನ ಅಂತಿಮ ಪದದಿಂದಲೇ ಈ ವರ್ಷ ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ತೇರು ಎನ್ನುವ ಹೆಸರಿನಿಂದ ಸೇವಾ ಚಟುವಟಿಕೆಯನ್ನು ಆರಂಭಿಸಿದೆ. ಆ ತೇರು ಎಂಬುದು ನಾಲ್ಕು ಗೋಡೆಯ ಮಧ್ಯೆ ಇರುವ ಒಂದು ಸಂಸ್ಥೆಯಾದರೆ, ಇದರಲ್ಲಿ ಎರಡು ಮುಖ್ಯ ಗಾಲಿಗಳಾಗಿ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಸೇವಾ ಕರ್ತವ್ಯವನ್ನು ಮುಂದುವರಿಸಿದರೆ ಪದಾಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಉಪಯುಕ್ತ ಕಾರ್ಯ ಮಾಡುತ್ತಾರೆ ಎಂದರು.

ಲಯನ್ಸ್‌ ಕ್ಲಬ್‌ನ ಅಧ್ಯಕ್ಷ ಧರಣೇಂದ್ರ ಕೆ. ಜೈನ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಂತ್ಯ 10ರ ಪ್ರಾಂತ್ಯಾಧ್ಯಕ್ಷ ನಿತ್ಯಾನಂದ ನಾವರ, ಬೆಳ್ತಂಗಡಿ ಲಯನ್ಸ್‌ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷೆ ಸುಶೀಲಾ ಎಸ್‌. ಹೆಗ್ಡೆ, ಲಯನ್ಸ್‌  ಕ್ಲಬ್‌ನ ಪ್ರಥಮ ಉಪಾಧ್ಯಕ್ಷೆ ಮೇದಿನಿ ಡಿ. ಗೌಡ, ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಲಾೖಲ, ಕೋಶಾಧಿಕಾರಿ ವಿನ್ಸೆಂಟ್‌ ಟಿ. ಡಿ ‘ಸೋಜಾ  ಮತ್ತಿತರರು ಉಪಸ್ಥಿತರಿದ್ದರು.

ವಿ. ಆರ್‌. ನಾಯಕ್‌ ಧ್ವಜವಂದನೆ ವಾಚಿಸಿ, ನೀತಿಸಂಹಿತೆ ಮತ್ತು ತತ್ವಾದರ್ಶವನ್ನು ಪ್ರಕಾಶ್‌ ಶೆಟ್ಟಿ ನೊಚ್ಚ  ಪಠಿಸಿ, ಜಯರಾಮ ಭಂಡಾರಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. 

ಲಾಂಗೂಲ ಚಾಲಕ ದೇವಿಪ್ರಸಾದ್‌  ಸಲಹೆ ನೀಡಿದರು. ದಿನದ ಅದೃಷ್ಟ ವ್ಯಕ್ತಿಯಾಗಿ ರಾಜೀವ ಡಿ. ಗೌಡ ಆಯ್ಕೆ
ಯಾದರು. ಕೋಶಾಧಿಕಾರಿ ವಿನ್ಸೆಂಟ್‌ ಟಿ. ಡಿ’ಸೋಜಾ ವಂದಿಸಿದರು. ಕೃಷ್ಣ ಆಚಾರ್‌ ಸಹಕರಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.