ಸಹನೆ ಅನಿರ್ದಿಷ್ಟಾವಧಿಯದ್ದಲ್ಲ


Team Udayavani, Jul 19, 2017, 3:50 AM IST

china.jpg

ಹೊಸದಿಲ್ಲಿ: ಭಾರತ ಮತ್ತು ಚೀನ ನಡುವಿನ ಸಿಕ್ಕಿಂ ಗಡಿ ಪ್ರದೇಶ ಸಂಘರ್ಷಕ್ಕೆ ಬ್ರೇಕ್‌ ಬೀಳುವ ಲಕ್ಷಣಗಳೇ ಇಲ್ಲ. ಕಳೆದೆರಡು ತಿಂಗಳಿಂದ ಕಾಲ್ಕೆರೆದು ಜಗಳಕ್ಕೆ ಬರುತ್ತಿರುವ ಚೀನಾ ಟಿಬೆಟ್‌ ಗಡಿಯಲ್ಲಿ ಸಮರಾಭ್ಯಾಸ ನಡೆಸಿದ ಬೆನ್ನಲ್ಲೇ ಈಗ ಮತ್ತೆ ಭಾರತವನ್ನು ಬೆದರಿಸುವ ಯತ್ನ ನಡೆಸಿದೆ.

“ಡೋಕ್ಲಾಮ್‌ನಲ್ಲಿ ಅನಗತ್ಯವಾಗಿ ಸೇನೆ ನಿಯೋಜಿಸಿ ಅತಿಕ್ರಮಣಕ್ಕೆ ಮುಂದಾದರೆ ಸಹಿಸುವುದಿಲ್ಲ. ಕೂಡಲೇ ಸೇನಾ ಪಡೆ ವಾಪಸ್‌ ಕರೆಯಿಸಿಕೊಳ್ಳಿ. “ನೀತಿ’ಯನ್ನೇ ದಾಳವಾಗಿಸಿಕೊಂಡು ರಾಜಕೀಯ ಲಾಭಕ್ಕೆ ಮುಂದಾಗುವುದಾದರೆ ಎಲ್ಲಾ ಪರಿಣಾಮಗಳನ್ನೂ ಎದುರಿಸಲು ಸಿದ್ಧರಾಗಿ. ನಮ್ಮ ಸಹನೆ ಅನಿರ್ದಿಷ್ಟಾವಧಿಯದ್ದು ಎಂದು ಭಾವಿಸಬೇಡಿ’ ಎಂದು ಚೀನಾ ವಿದೇಶಾಂಗ ಸಚಿವಾಲಯ ಹೇಳಿದೆ.

ಈ ಮೂಲಕ ಮತ್ತೆ ವಾಗ್ಯುದ್ಧಕ್ಕೆ ಎಳೆದಿರುವ ಚೀನಾ, ಬೀಜಿಂಗ್‌ನಲ್ಲಿರುವ ಭಾರತ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು, ಡೋಕ್ಲಾ ಮ್‌ನಲ್ಲಿ ನಡೆಯುತ್ತಿರುವ ಪ್ರತಿ ಚಟುವಟಿಕೆ ಗಳನ್ನೂ ಚೀನಾ ಗಮನಿಸುತ್ತಿದೆ. ಭಾರತೀಯ ಸೇನೆ ಕಾನೂನು ಬಾಹಿರವಾಗಿ ಅತಿಕ್ರಮಣ ನಡೆಸುತ್ತಿರು ವುದನ್ನು ಗಮನಿಸಿದ್ದೇವೆ. ಇದನ್ನು ರಾಜತಾಂತ್ರಿಕ ಅಧಿಕಾರಿಗಳೇ ಗಮನಿಸಿ ಶಾಕ್‌ ಆಗಿದ್ದಾರೆ ಎಂದು ಹೇಳಿದೆ.

ಗಡಿಯಲ್ಲಿ 73 ರಸ್ತೆಗಳ ನಿರ್ಮಾಣ: ಭಾರತ ಹಾಗೂ ಚೀನಾ ಗಡಿ ಪ್ರದೇಶದುದ್ದಕ್ಕೂ ಕಾರ್ಯಾ ಚರಣೆಗೆ ಅನುಕೂಲವಾಗುವಂತೆ 73 ರಸ್ತೆಗಳು ನಿರ್ಮಾಣ ವಾಗುತ್ತಿವೆ ಎಂದು ಗೃಹ ಖಾತೆ ಸಹಾಯಕ ಸಚಿವ ಕಿರಣ್‌ ರಿಜಿಜು ಅವರು ಮಂಗಳವಾರ ಲೋಕಸಭೆಗೆ ತಿಳಿಸಿದರು. ಸಿಕ್ಕಿಂ ಗಡಿ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಈ ಮಾಹಿತಿ ನೀಡಿದರು.

ಕ್ಯಾತೆ ತೆಗೆಯುವುದು ಚೀನದ ಅಭ್ಯಾಸ. ಆದರೆ  ಈ ಬಾರಿ ಸಿಕ್ಕಿಂನಲ್ಲಿ ಚೀನಾ ಎಂದಿನಂತೆ ನಡೆದುಕೊಳ್ಳದೇ, ಬಹಳ ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ. ನಾವು ವಿವಾದವನ್ನು ತಣ್ಣಗಾಗಿಸಲು ಯತ್ನಿಸುತ್ತಲೇ ಇದ್ದೇವೆ.
– ಎಸ್‌.ಜೈಶಂಕರ್‌, ವಿದೇಶಾಂಗ ಕಾರ್ಯದರ್ಶಿ

ಟಾಪ್ ನ್ಯೂಸ್

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

mohan bhagwat

RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್‌

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

mohan bhagwat

RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್‌

Shaktikant Das (2)

RBI ಸಭೆ ಇಂದಿನಿಂದ ; ಬಡ್ಡಿ ದರ ಇಳಿಕೆ ಅನುಮಾನ

1-reeewqe

Chinese ಬಲೂನ್‌ ಮಾದರಿ ಧ್ವಂಸ ಮಾಡಿದ ರಫೇಲ್‌!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.