![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 20, 2017, 5:55 AM IST
ಶಿಡ್ಲಘಟ್ಟ: “ಸರಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ, ಅವರು ಪ್ರೀತಿಯಿಂದ ಏನಾದರೂ ನೀಡಿದರೆ ಅದನ್ನು ತೆಗೆದುಕೊಳ್ಳಿ, ತಮ್ಮ ಅಭ್ಯಂತರವಿಲ್ಲ’ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ವೈದ್ಯರಿಗೆ ಸಲಹೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬುಧವಾರ ತುರ್ತು ವಾಹನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
“ಶ್ರೀಮಂತರು ಸರಕಾರಿ ಆಸ್ಪತ್ರೆಗಳಿಗೆ ಬರುವುದಿಲ್ಲ. ಬರುವವರು ಬಡವರೇ. ಬಡವರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿ, ಅವರು ಪ್ರೀತಿಯಿಂದ ಏನನ್ನಾದರೂ ನೀಡಿದರೆ ತೆಗೆದುಕೊಳ್ಳಿ, ನನ್ನ ಅಭ್ಯಂತರ ವಿಲ್ಲ. ಆದರೆ, ಚಿಕಿತ್ಸೆಯ ಹೆಸರಿನಲ್ಲಿ ಬಡವರನ್ನು ಸುಲಿಗೆ ಮಾಡಿ ರಕ್ತ ಹೀರುವ ಕೆಲಸ ಮಾಡಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ‘ ಎಂದು ಎಚ್ಚರಿಕೆ ನೀಡಿದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.