![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
ಏನ್ ಕಾಲ ಬಂತಪ್ಪಾ!ಟೊಮೆಟೋ ಕಾಯಲೂ ಶಸ್ತ್ರ ಸಜ್ಜಿತ ಭದ್ರತಾ ಪಡೆ
Team Udayavani, Jul 23, 2017, 12:49 PM IST
![6.jpg](https://www.udayavani.com/wp-content/uploads/2017/07/23/6.jpg)
ಇಂಧೋರ್: ಅಡುಗೆಯಲ್ಲಿ ಅಗತ್ಯವೆನಿಸಿದ ಟೊಮೆಟೋ ಬೆಲೆ ಗಗನಕ್ಕೇರಿದ್ದು ಸದ್ಯ ದೇಶಾದ್ಯಂತ 100 ರೂಪಾಯಿ ಮುಟ್ಟಿದೆ. ಇದರ ಪರಿಣಾಮ ಎಂಬಂತೆ ಎಲ್ಲೆಡೆ ಟೊಮೆಟೊಗಳ ಕಳ್ಳತನ ನಡೆಯುತ್ತಿದೆ. ವ್ಯಾಪಾರಿಗಳು ಕಳ್ಳರಿಂದ ತಮ್ಮ ಮಾಲು ಉಳಿಸಿಕೊಳ್ಳಲು ಭದ್ರತಾ ಸಿಬಂದಿಗಳನ್ನು ನೇಮಿಸಿಕೊಳ್ಳಬೇಕಾದ ಸ್ಥಿತಿ ಬಂದೊದಗಿದೆ.
ಮುಂಬಯಿನಲ್ಲಿ 300 ಕೆ.ಜಿಯಷ್ಟು ಟೊಮೆಟೋ ಕಳ್ಳತನವಾದ ಪ್ರಕರಣ ವರದಿಯಾಗಿತ್ತು,ಆ ಬಳಿಕ ಹಲವೆಡೆ ಟೊಮೆಟೊಗಳನ್ನು ಕಳವು ಮಾಡಲಾಗಿತ್ತು. ಚಿಕ್ಕಬಳ್ಳಾಪುರದಲ್ಲಿ ಲಾರಿಯಿಂದ 70 ಸಾವಿರ ಮೌಲ್ಯದ ಟೊಮೆಟೋ ಕದಿಯಲಾಗಿತ್ತು.
ಮಾರುಕಟ್ಟೆಯಲ್ಲಿ ಟೊಮೆಟೋ ಕಳವಾಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಇಂಧೋರ್ನ ತರಕಾರಿ ವ್ಯಾಪಾರಸ್ಥರು ಭದ್ರತೆಗಾಗಿ ಸಿಬಂದಿಗಳನ್ನು ನೇಮಿಸಿಕೊಂಡಿದ್ದಾರೆ.
ಈ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಸಾಮಾಜಿಕ ತಾಣಗಳಲ್ಲೂ ಹಲವರು ಟೀಕೆಗಳ ಮಳೆಯನ್ನೇ ಸುರಿಸಿದ್ದಾರೆ. ಇದು ಅಚ್ಛೇ ದಿನ್ ಅಲ್ಲವೆ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
MUST WATCH
ಹೊಸ ಸೇರ್ಪಡೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.