ಸಂಪೂರ್ಣ ಹದಗೆಟ್ಟ ತೆಕ್ಕಟ್ಟೆ-ಕೊಮೆ ಸಂಪರ್ಕ ರಸ್ತೆ


Team Udayavani, Jul 24, 2017, 7:30 AM IST

2207tke1.gif

ತೆಕ್ಕಟ್ಟೆ (ಕೊಮೆ):  ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಿಂದ ಕೊಮೆ ಕಡಲ ತೀರದೆಡೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಕಳೆದ ಹಲವು ದಶಕಗಳಿಂದಲೂ ಸಮರ್ಪಕವಾದ ನಿರ್ವಹಣೆಗಳಿಲ್ಲದೆ ರಸ್ತೆಯೇ ಚರಂಡಿಯಾಗಿ ಮಾರ್ಪಟ್ಟಿದ್ದು ಸಾರ್ವಜನಿಕರು ನಿತ್ಯ ಪರದಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಗೆ ಒಳ ಚರಂಡಿಯೇ ಇಲ್ಲ
ತೆಕ್ಕಟ್ಟೆ – ಕೊಮೆ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಸುಮಾರು 3 ಕಿ.ಮೀ.ರಸ್ತೆ  ಸಂಪೂರ್ಣ ಕಿರಿದಾಗಿರುವುದು ಒಂದೆಡೆಯಾದರೆ ಮತ್ತೂಂದೆಡೆಯಲ್ಲಿ  ಸಮರ್ಪಕವಾದ ಒಳ ಚರಂಡಿಯ ಕೊರತೆಗಳಿದ್ದರೂ ಕೂಡಾ ಸಂಬಂಧಪಟ್ಟ ಸ್ಥಳೀಯಾಡಳಿತ ಮುಂಗಾರು ಮಳೆ ಆರಂಭದ ಮೊದಲು ಯಾವುದೇ ರೀತಿಯ ಪರ್ಯಾಯ ಕ್ರಮ ಕೈಗೊಳ್ಳದೆ ಇರುವುದರ ಪರಿಣಾಮವಾಗಿ ಇಂದು ರಸ್ತೆಯೇ ಚರಂಡಿಯಾಗಿ ಮಾರ್ಪಟ್ಟಿದೆ ಈ ಬಗ್ಗೆ ಸಾರ್ವಜನಿಕರಿಂದ  ವ್ಯಾಪಕ ತೀವ್ರ ಆಕ್ರೋಶ ವ್ಯಕ್ತವಾದರೂ ಕೂಡಾ ಸ್ಥಳೀಯಾಡಳಿತ ಮಾತ್ರ ಕಣ್ಮುಚ್ಚಿ ಕುಳಿತಿರುವುದು ಮಾತ್ರ ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿರುವುದು ಮಾತ್ರ ವಾಸ್ತವ ಸತ್ಯ.

ದಶಕಗಳ ನನಸಾಗದ ಕನಸು
ಸುಮಾರು 30 ವರ್ಷದ ಹಿಂದೆಯೇ ನಿರ್ಮಾಣವಾಗಿರುವ ಈ ಪ್ರಮುಖ ರಸ್ತೆ ತೇಪೆ ಕಾರ್ಯದಲ್ಲಿಯೇ ಸಂತೃಪ್ತಿ ಕಂಡಿದೆ ಆದರೆ  ಇದಕ್ಕೆ ವಿಪರ್ಯಾಸ ಎನ್ನುವಂತೆ ಇಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಸುಮಾರು ನೂರು ಮೀಟರ್‌ ಕಾಂಕ್ರೀಟ್‌ ರಸ್ತೆ ಕಾಮಗಾರಿಯು ವರುಷ ಕಳೆಯುವ ಮುನ್ನವೇ ತನ್ನ ಮೂಲ ಸ್ವರೂಪವನ್ನು (ಕಳಪೆ ಕಾಮಗಾರಿ) ಎತ್ತಿ ತೋರಿಸಿರುವುದು ಸಾರ್ವಜನಿಕರ ಚರ್ಚೆಗೆ ಕಾರಣವಾಗಿದೆ. 

ಜಿಲ್ಲೆಯ ಹೆಚ್ಚಿನ ಕರಾವಳಿ ಸಂಪರ್ಕ ರಸ್ತೆಗಳು ಅಭಿವೃದ್ಧಿ ಕಂಡರೂ ಕೂಡಾ ಇದುವರೆಗೆ  ತೆಕ್ಕಟ್ಟೆ- ಕೊಮೆ ಸಂಪರ್ಕರಸ್ತೆ ಮಾತ್ರ ಯಾವುದೇ ರೀತಿಯ ರಸ್ತೆ ಅಭಿವೃದ್ಧಿ  ಕಾರ್ಯ ಕುಂಠಿತಗೊಂಡಿದ್ದು ಪರಿಣಾಮವಾಗಿ ಅದೆಷ್ಟೋ ಗ್ರಾಮೀಣ ಭಾಗದಿಂದ ಸ್ಥಳೀಯ ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ತೀವ್ರ ತೊಂದರೆ ಆನುಭವಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿ  ಕಾರ್ಯಕ್ಕೆ ತತ್‌ಕ್ಷಣ ಮುಂದಾಗಬೇಕಾದ ಅಗತ್ಯ ಇದೆ.
– ಗ್ರಾಮಸ್ಥರು ಕೊಮೆ

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.