ಬ್ಯಾಂಕಿನ ಕ್ಯಾಶ್ ಕೌಂಟರ್ನಲ್ಲಿದ್ದ 6 ಲಕ್ಷ ರೂ. ಅಪಹರಿಸಿದ ಬಾಲಕ
Team Udayavani, Jul 25, 2017, 11:53 AM IST
ಬಂದಾ, ಉತ್ತರ ಪ್ರದೇಶ : ಹದಿ ಹರೆಯದ ಹುಡುಗನೋರ್ವ ಇಲ್ಲಿನ ಎಸ್ಬಿಐ ಶಾಖೆ ಪ್ರವೇಶಿಸಿ ಕ್ಯಾಶ್ ಕೌಂಟರ್ನಲ್ಲಿ ಕ್ಯಾಶಿಯರ್ ಇಲ್ಲದಿದ್ದಾಗ ಅಲ್ಲಿದ್ದ ಆರು ಲಕ್ಷ ರೂ.ಗಳನ್ನು ಅಪಹರಿಸಿ ಒಯ್ದಿರುವ ಘಟನೆ ನಡೆದಿದೆ.
ಕ್ಯಾಶಿಯರ್ ಆರು ಲಕ್ಷ ರೂ. ಹಣವನ್ನು ತನ್ನ ಡ್ರಾಯರ್ನಲ್ಲಿರಿಸಿ ಸ್ವಲ್ಪ ಹೊತ್ತಿನ ಮಟ್ಟಿಗೆ ಆಚೆಗೆ ಹೋಗಿದ್ದಾಗ ಆರೋಪಿ ಹುಡುಗನು ಕ್ಯಾಶಿಯರ್ ಕೋಣೆ ಪ್ರವೇಶಿಸಿ ಡ್ರಾಯರ್ನಲ್ಲಿದ್ದ ಹಣವನ್ನು ಕದ್ದೊಯ್ದನು ಎಂದು ಬಂದಾ ಡಿಐಜಿ ಜ್ಞಾನೇಶ್ವರ್ ತಿವಾರಿ ತಿಳಿಸಿದ್ದಾರೆ.
ಬ್ಯಾಂಕಿನಲ್ಲಿರುವ ಸಿಸಿಟಿವಿಯಲ್ಲಿ ದಾಖಾಲಾಗಿರುವ ಚಿತ್ರಿಕೆಗಳನ್ನು ಈಗ ಪರಿಶೀಲಿಸಲಾಗುತ್ತಿದ್ದು ಹುಡುಗನನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದವರು ಹೇಳಿದ್ದಾರೆ.
ಹುಡುಗನು ಈ ಕಳವು ಕೃತ್ಯ ಎಸಗುವಾಗ ಬ್ಯಾಂಕಿನೊಳಗೆ ಹಲವಾರು ಗ್ರಾಹಕರು, ಭದ್ರತಾ ಸಿಬಂದಿ ಇದ್ದರೂ ಅದು ಯಾರ ಗಮನಕ್ಕೂ ಬಾರದೇ ಹೋಯಿತು ಎಂದು ಡಿಐಜಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.