ಅಂತರ್‌ಜಿಲ್ಲಾ ಕಳವು ಆರೋಪಿಗಳ ಬಂಧನ


Team Udayavani, Aug 1, 2017, 2:37 PM IST

01-REPO-8.jpg

ಉಡುಪಿ: ಅಂತರ್‌ ಜಿಲ್ಲಾ ಕಳವು ಆರೋಪಿಗಳಿಬ್ಬರನ್ನು ಉಡುಪಿ ಜಿಲ್ಲಾ ಅಪರಾಧ ತನಿಖಾ ದಳದ (ಡಿಸಿಐಬಿ) ಪೊಲೀಸರ ತಂಡ ಬಂಧಿಸಿದೆ.

ಮೈಸೂರಿನ ಅರುಣ್‌ಕುಮಾರ್‌ ಯಾನೆ ಕಿರಣ್‌ (28) ಮತ್ತು ಹುಬ್ಬಳ್ಳಿಯ ಅಮರೇಶ್‌ (28) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹೆಬ್ರಿ ಠಾಣೆ ವ್ಯಾಪ್ತಿಯ ಮುದ್ರಾಡಿ ಮತ್ತು ಸೀತಾನದಿಯಲ್ಲಿ ಮನೆಯ ಬೀಗ ಒಡೆದು ಅವರು ಕಳವು ಮಾಡಿದ್ದ ಎರಡು ಚಿನ್ನದ ಚೈನು, ಕೃತ್ಯಕ್ಕೆ ಬಳಸಿದ ಬೈಕ್‌, ಸೂಡ್ರೈವರ್‌, ಕಬ್ಬಿಣದ ರಾಡ್‌ ಅನ್ನು ಡಿಸಿಐಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅವುಗಳ ಒಟ್ಟು ಮೌಲ್ಯ 99 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಪ್ರಕರಣವನ್ನು ಹೆಬ್ರಿ ಪೊಲೀಸ್‌ ಠಾಣೆಗೆ ಹಸ್ತಾಂತರಿಸಲಾಗಿದೆ.

ಅನ್ಯಜಿಲ್ಲೆಗಳಲ್ಲೂ ಕಳವು
ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಹರಿಹರಪುರ, ಹೊನ್ನಾವರ, ಗದಗ್‌, ಸವದತ್ತಿ, ರೋಣ, ನರಗಲ್‌ ಮೊದಲಾದ ಕಡೆಗಳಲ್ಲಿ ಕಳವು ಮಾಡಿರುವುದು ತನಿಖೆಯಿಂದ ಹೊರಬಿದ್ದಿದೆ. 

ಅರುಣ್‌ ಕುಮಾರ್‌ ವಿರುದ್ಧ ಮೈಸೂರು, ರಾಣೆಬೆನ್ನೂರು, ತೀರ್ಥಹಳ್ಳಿ, ಶಿರಸಿ ಮತ್ತು ಮಂಡ್ಯ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ಗಳು ದಾಖಲಾಗಿವೆ. 

ಅಲ್ಲಿನ  ನ್ಯಾಯಾಲಯಕ್ಕೆ ಹಾಜರಾಗದೇ ಬಂಧನ ವಾರಂಟ್‌ ಕೂಡ ಜಾರಿಯಾಗಿತ್ತು. ಎಸ್‌ಪಿ ಕೆ.ಟಿ. ಬಾಲಕೃಷ್ಣ ಅವರ ನಿರ್ದೇಶದಂತೆ ಡಿವೈಎಸ್‌ಪಿ ಎಸ್‌.ಜೆ. ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್‌ಪೆಕ್ಟರ್‌ ಸಂಪತ್‌ಕುಮಾರ್‌ ಎ. ಅವರ ನೇತೃತ್ವದಲ್ಲಿ  ಡಿಸಿಐಬಿ ತಂvಠಿ ಕಾರ್ಯಾಚರಣೆ ನಡೆಸಿದೆ.

ಡಿಸಿಐಬಿ ತಂಡದಲ್ಲಿ ಎಎಸ್‌ಐ ರೊಸಾರಿಯಾ ಡಿ’ಸೋಜಾ, ರವಿಚಂದ್ರ, ಸಿಬಂದಿ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ, ಸಂತೋಷ್‌ ಕುಂದರ್‌, ರಾಘವೇಂದ್ರ ಉಪ್ಪುಂದ, ಪ್ರವೀಣ, ರಾಜ್‌ಕುಮಾರ್‌, ದಯಾನಂದ ಪ್ರಭು, ಶಿವಾನಂದ, ಚಾಲಕ ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.