ಇದೇ ತಿಂಗಳ ಅಂತ್ಯದಲ್ಲಿ ಪರ್ಯಾಯ ಉಪಗ್ರಹ ನಭಕ್ಕೆ


Team Udayavani, Aug 2, 2017, 8:25 AM IST

ISRO-Logo-650.jpg

ಚೆನ್ನೈ: ಮಹತ್ವಾಕಾಂಕ್ಷಿ ಸ್ವದೇಶಿ ಜಿಪಿಎಸ್‌ ವ್ಯವಸ್ಥೆ ನಿಮಿತ್ತ ಉಡ್ಡಯನ ಮಾಡಿದ್ದ ಐಆರ್‌ಎನ್‌ಎಸ್‌ಎಸ್‌-1 ಎ ಉಪಗ್ರಹ ತಾಂತ್ರಿಕ ಸಮಸ್ಯೆಗೆ ಈಡಾಗಿದ್ದರಿಂದ ಪರ್ಯಾಯ ಉಪಗ್ರಹವನ್ನು ನಭಕ್ಕೆ ಹಾರಿಬಿಡಲು ಇಸ್ರೋ ಉದ್ದೇಶಿಸಿದೆ. ಇದೇ ತಿಂಗಳ ಕೊನೆಗೆ ಉಪಗ್ರಹವನ್ನು ಪಿಎಸ್‌ಎಲ್‌ವಿ-ಸಿ-39 ರಾಕೆಟ್‌ ಮೂಲಕ ಉಡ್ಡಯನ ನಡೆಸಲು ನಿರ್ಧರಿಸಲಾಗಿದೆ. 

2013 ಜು.1ರಂದು ಹಾರಿಬಿಡಲಾಗಿದ್ದ ಉಪಗ್ರಹದಲ್ಲಿನ ಮೂರು ಪರಮಾಣು ಗಡಿಯಾರಗಳು ಇತ್ತೀಚೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಉಪಗ್ರಹವನ್ನು ಅದರ ಸ್ಥಾನಕ್ಕೆ ನೇಮಿಸಲು ಇಸ್ರೋ ಚಿಂತಿಸಿತ್ತು. ಹೊಸ ಉಪಗ್ರಹ ಉಡ್ಡಯನ ದಿನಾಂಕ ಶೀಘ್ರ ನಿಗದಿಯಾಗಲಿದೆ. ಸ್ವದೇಶಿ ದಿಕ್ಸೂಚಿ ವ್ಯವಸ್ಥೆ ಸ್ಥಾಪಿಸಲು ಒಟ್ಟು 7 ಉಪಗ್ರಹಗಳನ್ನು 1420 ಕೋಟಿ ರೂ. ವೆಚ್ಚದಲ್ಲಿ ಹಾರಿಬಿಡಲಾಗಿತ್ತು.

ಟಾಪ್ ನ್ಯೂಸ್

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

15

Dharwad: 145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

Rashimka

Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್‌

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

15

Dharwad: 145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.