ಇದೇ ತಿಂಗಳ ಅಂತ್ಯದಲ್ಲಿ ಪರ್ಯಾಯ ಉಪಗ್ರಹ ನಭಕ್ಕೆ


Team Udayavani, Aug 2, 2017, 8:25 AM IST

ISRO-Logo-650.jpg

ಚೆನ್ನೈ: ಮಹತ್ವಾಕಾಂಕ್ಷಿ ಸ್ವದೇಶಿ ಜಿಪಿಎಸ್‌ ವ್ಯವಸ್ಥೆ ನಿಮಿತ್ತ ಉಡ್ಡಯನ ಮಾಡಿದ್ದ ಐಆರ್‌ಎನ್‌ಎಸ್‌ಎಸ್‌-1 ಎ ಉಪಗ್ರಹ ತಾಂತ್ರಿಕ ಸಮಸ್ಯೆಗೆ ಈಡಾಗಿದ್ದರಿಂದ ಪರ್ಯಾಯ ಉಪಗ್ರಹವನ್ನು ನಭಕ್ಕೆ ಹಾರಿಬಿಡಲು ಇಸ್ರೋ ಉದ್ದೇಶಿಸಿದೆ. ಇದೇ ತಿಂಗಳ ಕೊನೆಗೆ ಉಪಗ್ರಹವನ್ನು ಪಿಎಸ್‌ಎಲ್‌ವಿ-ಸಿ-39 ರಾಕೆಟ್‌ ಮೂಲಕ ಉಡ್ಡಯನ ನಡೆಸಲು ನಿರ್ಧರಿಸಲಾಗಿದೆ. 

2013 ಜು.1ರಂದು ಹಾರಿಬಿಡಲಾಗಿದ್ದ ಉಪಗ್ರಹದಲ್ಲಿನ ಮೂರು ಪರಮಾಣು ಗಡಿಯಾರಗಳು ಇತ್ತೀಚೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಉಪಗ್ರಹವನ್ನು ಅದರ ಸ್ಥಾನಕ್ಕೆ ನೇಮಿಸಲು ಇಸ್ರೋ ಚಿಂತಿಸಿತ್ತು. ಹೊಸ ಉಪಗ್ರಹ ಉಡ್ಡಯನ ದಿನಾಂಕ ಶೀಘ್ರ ನಿಗದಿಯಾಗಲಿದೆ. ಸ್ವದೇಶಿ ದಿಕ್ಸೂಚಿ ವ್ಯವಸ್ಥೆ ಸ್ಥಾಪಿಸಲು ಒಟ್ಟು 7 ಉಪಗ್ರಹಗಳನ್ನು 1420 ಕೋಟಿ ರೂ. ವೆಚ್ಚದಲ್ಲಿ ಹಾರಿಬಿಡಲಾಗಿತ್ತು.

ಟಾಪ್ ನ್ಯೂಸ್

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

9

Karkala: ವಿದ್ಯಾರ್ಥಿನಿ ರೂಪಿಸಿದ ವಿಜ್ಞಾನ ಮಾದರಿಗೆ  ರಾಷ್ಟ್ರ ಪ್ರಶಸ್ತಿ ಗರಿ

8

Kundapura-ಬೈಂದೂರು ಹೆದ್ದಾರಿ: ಬೆಳಗದ ಬೀದಿ ದೀಪಗಳು

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

puttige

Puthige Swamiji; ಗೀತಾರ್ಥ ಚಿಂತನೆ 42: ಆನಂದಕ್ಕಾಗಿ ಕೆಲಸ, ಕೆಲಸದಲ್ಲಿ ಆನಂದ

7(1)

Health: ಆಹಾರ ಚೆನ್ನಾಗಿ ಜಗಿದು ನುಂಗಿ ನೆತ್ತಿಗೆ ಹತ್ತದಿರಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.