ಇದೇ ತಿಂಗಳ ಅಂತ್ಯದಲ್ಲಿ ಪರ್ಯಾಯ ಉಪಗ್ರಹ ನಭಕ್ಕೆ
Team Udayavani, Aug 2, 2017, 8:25 AM IST
ಚೆನ್ನೈ: ಮಹತ್ವಾಕಾಂಕ್ಷಿ ಸ್ವದೇಶಿ ಜಿಪಿಎಸ್ ವ್ಯವಸ್ಥೆ ನಿಮಿತ್ತ ಉಡ್ಡಯನ ಮಾಡಿದ್ದ ಐಆರ್ಎನ್ಎಸ್ಎಸ್-1 ಎ ಉಪಗ್ರಹ ತಾಂತ್ರಿಕ ಸಮಸ್ಯೆಗೆ ಈಡಾಗಿದ್ದರಿಂದ ಪರ್ಯಾಯ ಉಪಗ್ರಹವನ್ನು ನಭಕ್ಕೆ ಹಾರಿಬಿಡಲು ಇಸ್ರೋ ಉದ್ದೇಶಿಸಿದೆ. ಇದೇ ತಿಂಗಳ ಕೊನೆಗೆ ಉಪಗ್ರಹವನ್ನು ಪಿಎಸ್ಎಲ್ವಿ-ಸಿ-39 ರಾಕೆಟ್ ಮೂಲಕ ಉಡ್ಡಯನ ನಡೆಸಲು ನಿರ್ಧರಿಸಲಾಗಿದೆ.
2013 ಜು.1ರಂದು ಹಾರಿಬಿಡಲಾಗಿದ್ದ ಉಪಗ್ರಹದಲ್ಲಿನ ಮೂರು ಪರಮಾಣು ಗಡಿಯಾರಗಳು ಇತ್ತೀಚೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಉಪಗ್ರಹವನ್ನು ಅದರ ಸ್ಥಾನಕ್ಕೆ ನೇಮಿಸಲು ಇಸ್ರೋ ಚಿಂತಿಸಿತ್ತು. ಹೊಸ ಉಪಗ್ರಹ ಉಡ್ಡಯನ ದಿನಾಂಕ ಶೀಘ್ರ ನಿಗದಿಯಾಗಲಿದೆ. ಸ್ವದೇಶಿ ದಿಕ್ಸೂಚಿ ವ್ಯವಸ್ಥೆ ಸ್ಥಾಪಿಸಲು ಒಟ್ಟು 7 ಉಪಗ್ರಹಗಳನ್ನು 1420 ಕೋಟಿ ರೂ. ವೆಚ್ಚದಲ್ಲಿ ಹಾರಿಬಿಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Karkala: ವಿದ್ಯಾರ್ಥಿನಿ ರೂಪಿಸಿದ ವಿಜ್ಞಾನ ಮಾದರಿಗೆ ರಾಷ್ಟ್ರ ಪ್ರಶಸ್ತಿ ಗರಿ
Kundapura-ಬೈಂದೂರು ಹೆದ್ದಾರಿ: ಬೆಳಗದ ಬೀದಿ ದೀಪಗಳು
Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ
Puthige Swamiji; ಗೀತಾರ್ಥ ಚಿಂತನೆ 42: ಆನಂದಕ್ಕಾಗಿ ಕೆಲಸ, ಕೆಲಸದಲ್ಲಿ ಆನಂದ
Health: ಆಹಾರ ಚೆನ್ನಾಗಿ ಜಗಿದು ನುಂಗಿ ನೆತ್ತಿಗೆ ಹತ್ತದಿರಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.