ಎದ್ದು ಕುಳಿತ ದಳಪತಿ


Team Udayavani, Aug 2, 2017, 10:36 AM IST

Dalapathi.jpg

ಪ್ರೇಮ್‌ “ದಳಪತಿ’ ಎಂಬ ಸಿನಿಮಾ ಒಪ್ಪಿಕೊಂಡಿದ್ದು ನಿಮಗೆ ನೆನಪಿರಬಹುದು. ಪ್ರಶಾಂತ್‌ ರಾಜ್‌ ನಿರ್ದೇಶನದ ಸಿನಿಮಾವಿದು. ಸುಮಾರು ಮೂರು ವರ್ಷಗಳ ಹಿಂದೆ ಆರಂಭವಾದ ಸಿನಿಮಾ, ಕಾರಣಾಂತರಗಳಿಂದ ತಡವಾಗುತ್ತಲೇ ಬಂದಿತ್ತು. ಈಗ “ದಳಪತಿ’ ಮತ್ತೆ ಎದ್ದು ಕೂತಿದ್ದಾನೆ.

ಬಾಕಿ ಉಳಿದಿರುವ ದೃಶ್ಯಗಳ ಚಿತ್ರೀಕರಣ ಕೂಡಾ ಆರಂಭವಾಗಿದ್ದು, ಈಗ ಚಿತ್ರತಂಡ ಆಡಿಯೋ ರಿಲೀಸ್‌ ಮಾಡಲು ಮುಂದಾಗಿದೆ. ಹೌದು, “ದಳಪತಿ’ ಚಿತ್ರದ ಆಡಿಯೋ ರಿಲೀಸ್‌ ಮಾಡಲು ಪ್ರಶಾಂತ್‌ ರಾಜ್‌ ನಿರ್ಧರಿಸಿದ್ದು, ಸದ್ಯದಲ್ಲೇ ಆಗಲಿದೆ. ಈ ಮೂಲಕ ತುಂಬಾ ದಿನಗಳ ನಂತರ ಪ್ರೇಮ್‌ ಸಿನಿಮಾವೊಂದು ಸದ್ದು ಮಾಡಿದಂತಾಗುತ್ತದೆ. 

“ದಳಪತಿ’ ಚಿತ್ರ ಆ್ಯಕ್ಷನ್‌ ಹಿನ್ನೆಲೆಯಿಂದ ಕೂಡಿದ್ದು, ಚಿತ್ರದಲ್ಲಿ ಕೃತಿ ಕರಬಂದ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಪ್ರೇಮ್‌ ಅವರ ಗೆಟಪ್‌ ಕೂಡಾ ಹೊಸ ರೀತಿಯಿಂದ ಕೂಡಿದೆಯಂತೆ. ಪ್ರೇಮ್‌ ಕೂಡಾ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ.

ಈ ಸಿನಿಮಾ ಮೂಲಕ ದೊಡ್ಡ ಬ್ರೇಕ್‌ ಸಿಗುತ್ತದೆಂಬ ನಿರೀಕ್ಷೆ ಕೂಡಾ ಪ್ರೇಮ್‌ಗಿದೆ ಎಂದರೆ ತಪ್ಪಲ್ಲ. ಸದ್ಯ ಪ್ರಶಾಂತ್‌ ರಾಜ್‌ “ದಳಪತಿ’ ಕೆಲಸದಲ್ಲಿ ಬಿಝಿಯಾಗಿದ್ದು, ಅದು ಮುಗಿಯುತ್ತಿದ್ದಂತೆ ಗಣೇಶ್‌ ಅವರ “ಆರೆಂಜ್‌’ ಚಿತ್ರ ಆರಂಭಿಸಲಿದ್ದಾರೆ ಪ್ರಶಾಂತ್‌ ರಾಜ್‌. ಈ ಚಿತ್ರಕ್ಕೆ ಇನ್ನೂ ನಾಯಕಿಯ ಆಯ್ಕೆ ನಡೆದಿಲ್ಲ. 

ಟಾಪ್ ನ್ಯೂಸ್

Road Mishap: ಕಾಪು; ದಂಪತಿಗೆ ಬಸ್‌ ಢಿಕ್ಕಿ: ಪತಿ ಸಾವು

Road Mishap: ಕಾಪು; ದಂಪತಿಗೆ ಬಸ್‌ ಢಿಕ್ಕಿ: ಪತಿ ಸಾವು

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

045

Bhairathi Ranagal: ಕಾವಲಿಗನಾದ ಭೈರತಿ ರಣಗಲ್‌

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Road Mishap: ಕಾಪು; ದಂಪತಿಗೆ ಬಸ್‌ ಢಿಕ್ಕಿ: ಪತಿ ಸಾವು

Road Mishap: ಕಾಪು; ದಂಪತಿಗೆ ಬಸ್‌ ಢಿಕ್ಕಿ: ಪತಿ ಸಾವು

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.