“ಬೆಟ್ಟದ ಜೀವ’ ಸಿನೆಮಾ ಪ್ರದರ್ಶನ; ಮುಖಾಮುಖೀ


Team Udayavani, Aug 3, 2017, 6:45 AM IST

0108bteph9.jpg

ಬಂಟ್ವಾಳ: ಜೀವನಾನುಭವ ದಿಂದ ರಚಿತವಾದ ಸಾಹಿತ್ಯ ಕೃತಿಗಳು ಶಾಶ್ವತವಾಗಿ ನೆಲೆ ನಿಲ್ಲುತ್ತವೆ. ನಾವು ಬದುಕುವ   ಪರಿಸರ, ಸಂಸ್ಕೃತಿ, ಸಮಾಜ, ಜೀವ ವೈವಿಧ್ಯಗಳ ಕುರಿತು ಕಾಳಜಿ ಹುಟ್ಟಿಸುವ ಸಾಹಿತ್ಯವು ಮೂಡಿಬರಬೇಕಾಗಿದೆ.ಡಾ| ಕೆ.ಶಿವರಾಮ ಕಾರಂತರು ತಮ್ಮ ಬದುಕು-ಬರವಣಿಗೆ ಎರಡರಲ್ಲೂ ತಮ್ಮ ಸುತ್ತಣ ಪರಿಸರಕ್ಕೆ ಪ್ರತಿಸ್ಪಂದಿಸುತ್ತ ಬಂದವರು ಎಂದು ಸಿದ್ಧಕಟ್ಟೆ ಸರಕಾರಿ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ಸಂಜಯ್‌ ಬಿ.ಎಸ್‌. ಅಭಿಪ್ರಾಯಪಟ್ಟರು.

ಅವರು ಆ. 1ರಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯಿಂದ ಆಯೋಜಿಸಿದ್ದ ಡಾ| ಕೆ.ಶಿವರಾಮ ಕಾರಂತರ “ಬೆಟ್ಟದ ಜೀವ’ ಸಿನೆಮಾ ಪ್ರದರ್ಶನ ಮತ್ತು ಮುಖಾಮುಖೀ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರಂತರು ನಿರಂತರ ಅನ್ವೇಷಣೆಯ ಮೂಲಕ  ಬದುಕಿನ ವಿವಿಧ ಆಯಾಮಗಳ ನಿಜಾರ್ಥವನ್ನು ಶೋಧಿಸಿದವರು. ಹಾಗಾಗಿಯೇ ಕಾರಂತರ ಸಾಹಿತ್ಯ ಕೃತಿಗಳು ಎಲ್ಲ ಕಾಲಕ್ಕೂ ಸಲ್ಲುವ ಶಾಶ್ವತ ಮೌಲ್ಯವನ್ನು ಪ್ರತಿನಿಧಿಸುತ್ತವೆ.  ನಿಸರ್ಗ ಜತೆಗಿನ ತೀವ್ರ ಒಡನಾಟ, ಸಂಘರ್ಷದಲ್ಲೇ “ಬೆಟ್ಟದ ಜೀವ’ ಕಾದಂಬರಿ ಅರಳಿದೆ ಎಂದರು.

ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ,  ಪುಸ್ತಕಗಳನ್ನು ಓದುವ ಹವ್ಯಾಸ ಕಡಿಮೆ ಯಾಗುತ್ತಿರುವುದು ಶೋಚನೀಯ ಸಂಗತಿ. ಬದುಕು ಅರಳಿಸುವ ಕೃತಿಗಳನ್ನು ಓದುವುದು ವರ್ತಮಾನದ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮ ಸಂಯೋಜಕ ಎನ್ನೆಸೆಸ್‌ ಯೋಜನಾಧಿಕಾರಿ ಚೇತನ್‌ ಮುಂಡಾಜೆ  ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಯೋಜನಾಧಿಕಾರಿಗಳಾದ ಪ್ರದೀಪ್‌ ಪೂಜಾರಿ, ಶಿವಪ್ರಸಾದ್‌ ನೀರಚಿಲುಮೆ, ವಿಜೇತಾ, ಕವಿತಾ, ದಿವ್ಯಲಕ್ಷ್ಮೀ  ಮತ್ತಿತರರು ಉಪಸ್ಥಿತರಿದ್ದರು. ಎನ್ನೆಸ್ಸೆಸ್‌  ಘಟಕ ನಾಯಕ ಭರತ್‌ ಸ್ವಾಗತಿಸಿ, ಘಟಕ ನಾಯಕಿ ಅನುಜ್ಞಾ  ವಂದಿಸಿದರು. ಸ್ವಯಂಸೇವಕಿ ಗೌತಮಿ ಕಾರ್ಯಕ್ರಮ ನಿರೂಪಿಸಿದರು. ಪಿ.ಶೇಷಾದ್ರಿ ನಿರ್ದೇಶನದ “ಬೆಟ್ಟದ ಜೀವ’ ಸಿನೆಮಾ ಪ್ರದರ್ಶನ, ಸಂವಾದ ಜರಗಿತು.

ಟಾಪ್ ನ್ಯೂಸ್

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.