ಸ್ಟಾರ್‌ ಸುವರ್ಣದಲ್ಲಿ ಸತ್ಯಂ ಶಿವಂ ಸುಂದರಂ


Team Udayavani, Aug 3, 2017, 10:46 AM IST

Satyam-Shivam-Sundaram-1.jpg

1987ರಲ್ಲಿ “ಸತ್ಯಂ ಶಿವಂ ಸುಂದರಂ’ ಎಂಬ ಚಿತ್ರ ಬಿಡುಗಡೆಯಾಗಿತ್ತು. ವಿಷ್ಣುವರ್ಧನ್‌ ಆ ಚಿತ್ರದಲ್ಲಿ ತ್ರಿಪಾತ್ರದಲ್ಲಿ ನಟಿಸಿದ್ದರು. ಅವರೊಂದಿಗೆ ರಾಧಿಕಾ, ಸುಮಿತ್ರ, ವಜ್ರಮುನಿ ಇತರರು ಅಭಿನಯಿಸಿದ್ದರು. ಈಗೇಕೆ ಆ ಸಿನಿಮಾ ವಿಷಯ ಅಂತೀರಾ, ಈಗ ಕಿರುತೆರೆಯಲ್ಲಿ “ಸತ್ಯಂ ಶಿವಂ ಸುಂದರಂ’ ಎಂಬ ಧಾರಾವಾಹಿ ಮೂಡಿಬರುತ್ತಿದೆ.

ಹೌದು, ಸ್ಟಾರ್‌ ಸುವರ್ಣದಲ್ಲಿ ಹೊಸದಾಗಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿಯಲ್ಲಿ ಶ್ರೀಮಂತ ರಾಜ್‌ಅರಸ್‌ ಮನೆತನದ ಕಥೆ ಹೇಳಲಾಗುತ್ತಿದೆ. ಈ ಧಾರಾವಾಹಿಯ ವಿಶೇಷವೆಂದರೆ, ಇದೇ ಮೊದಲ ಸಲ ನಟರಾದ ನೀನಾಸಂ ಅಶ್ವತ್ಥ್, ಆದಿ ಲೋಕೇಶ್‌, ಸುಷ್ಮಾ ವೀರ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಇವರೊಂದಿಗೆ ನಟ ಚೇತನ್‌ ಚಂದ್ರ ಕೂಡ ಇಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಇನ್ನು, ಹಿರಿಯ ನಟಿ ಭಾರ್ಗವಿ ನಾರಾಯಣ್‌ ಅವರಿಲ್ಲಿ ಕಲ್ಯಾಣಿ ರಾಜ್‌ ಅರಸ್‌ ಎಂಬ ಪಾತ್ರ ಮಾಡುತ್ತಿದ್ದಾರೆ.ಬಿಡದಿ ಬಳಿ ಬೃಹತ್‌ ಸೆಟ್‌ ನಿರ್ಮಿಸಿ, ಚಿತ್ರೀಕರಿಸುತ್ತಿರುವ ಈ ಧಾರಾವಾಹಿಯಲ್ಲಿ, ದೊಡ್ಡ ಮನೆಯ ದೊಡ್ಡ ಸಮಸ್ಯೆಗಳು,

ಆ ಕುಟುಂಬದೊಳಗಿನ ಕಲಹ, ಹಣದ ವ್ಯಾಮೋಹ, ಸಹೋದರರ ನಡುವಿನ ಬಿರುಕು, ಚಿಕ್ಕವರಾದರೂ ಶಿವ, ಸತ್ಯ ಮತ್ತು ಸುಂದರ ಈ ಮೂವರ ನಡುವಿನ ಬಾಂಧವ್ಯವನ್ನು ಹೇಳಲಾಗುತ್ತಿದೆ. ಇನ್ನೊಂದು ವಿಶೇಷವೆಂದರೆ, ಈ ಧಾರಾವಾಹಿಗೆ ಅದ್ಭುತ ಸೆಟ್‌ ನಿರ್ದೇಶನ ಮಾಡಿರುವುದು “ಬಾಹುಬಲಿ’, “ಅರುಂಧತಿ’ ಚಿತ್ರಗಳಲ್ಲಿ ಕೆಲಸ ಮಾಡಿರುವ ಹೈದರಾಬಾದ್‌ನ ಕಲಾ ನಿರ್ದೇಶಕ ನಾಣಿ.

ಈ ಧಾರಾವಾಹಿಯಲ್ಲಿ ರಂಗಭೂಮಿ ಕಲಾವಿದರಾದ ಗಿರೀಶ್‌, ಅಜಯ್‌ ರಾಜ್‌ ಇಬ್ಬರೂ ಸತ್ಯ ಹಾಗೂ ಸುಂದರ್‌ ನಟಿಸುತ್ತಿದ್ದಾರೆ. ಪವನ್‌ಕುಮಾರ್‌ ನಿರ್ದೇಶನದ ಈ ಧಾರಾವಾಹಿಗೆ ರಾಮ ಸಿಂಗ್‌ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಅಂದಹಾಗೆ, ಆಗಸ್ಟ್‌ 7 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 7 ಕ್ಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

Sanju Weds Geetha 2: ‘ಸಂಜು ವೆಡ್ಸ್‌ ಗೀತಾ-2’

Sanju Weds Geetha 2: ‘ಸಂಜು ವೆಡ್ಸ್‌ ಗೀತಾ-2’

12

Bhuvanam Gaganam Movie: ಹೃದಯವೇ ಚೂರು ನಿಲ್ಲು…

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

yash shetty’s jungle mangal kannada movie

Jangal Mangal Movie: ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.