“ಸರಕಾರದ ಸೌಲಭ್ಯ ಸದುಪಯೋಗವಾಗಲಿ’


Team Udayavani, Aug 22, 2017, 6:45 AM IST

1808ble19ph.jpg

ಬೆಳ್ತಂಗಡಿ: ಇಂದಿನ ದಿನಗಳಲ್ಲಿ ಶಿಕ್ಷಣ ಪಡೆಯಲು ಸರಕಾರದಿಂದ ಸಾಕಷ್ಟು ಪ್ರೋತ್ಸಾಹ ಹಾಗೂ ಸೌಲಭ್ಯ ದೊರೆಯುತ್ತಿದ್ದು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕಡಿಮೆಯಿದ್ದು, ಸರಕಾರ ಇದಕ್ಕೆ ನೆರವು ನೀಡುತ್ತಿದೆ. ಉತ್ತಮ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಲು ವ್ಯಕ್ತಿತ್ವ ವಿಕಸನಗಳಂತಹ  ತರಬೇತಿ ಕಾರ್ಯಕ್ರಮಗಳು ಸಹಕಾರಿ ಎಂದು ಬೆಳ್ತಂಗಡಿ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ಹೇಳಿದರು.

ಅವರು ದ.ಕ. ಜಿಲ್ಲಾ ಮಲೆಕುಡಿಯ ಸಂಘದ ಪ್ರಧಾನ ಕಚೇರಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಶಿವಗಿರಿಯಲ್ಲಿ ಕರ್ನಾಟಕ ರಾಜ್ಯ ಮಲೆಕುಡಿಯ ಸಂಘ ಹಾಗೂ ವಿಶ್ವ ಚೇತನ ಪ್ರತಿಷ್ಠಾನ ತುಮಕೂರು ಇದರ ಆಶ್ರಯದಲ್ಲಿ ನಡೆದ ವಿಶೇಷ ವ್ಯಕ್ತಿತ್ವ ವಿಕಸನ ಶಿಬಿರವನ್ನು ವಿದ್ಯಾರ್ಥಿನಿಗೆ ಪುಸ್ತಕ ಹಸ್ತಾಂತರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಅಣ್ಣಪ್ಪ ಎನ್‌. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಲೆಕುಡಿಯ ಸಂಘವು ಸಮುದಾಯದ ಏಳ್ಗೆಗಾಗಿ ಶ್ರಮಿಸಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಕಷ್ಟು ತರಬೇತಿಗಳನ್ನು ಪಡೆದುಕೊಳ್ಳಬೇಕು ಎಂದರು.

ವ್ಯಕ್ತಿತ್ವ ವಿಕಸನ ತರಬೇತಿದಾರ ತುಮಕೂರಿನ ವಿಶ್ವ ಚೇತನ ಪ್ರತಿಷ್ಠಾನದ ಅಧ್ಯಕ್ಷ ಪಿ.ಎಂ. ಪ್ರಸನ್ನಕುಮಾರ್‌ ವಿದ್ಯಾರ್ಥಿಗಳಿಗೆ ಕಲಿಕಾ ಕೌಶಲ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ತರಬೇತಿ ನೀಡಿದರು.

ಮುಖ್ಯ ಅತಿಥಿಯಾಗಿ ಪತ್ರಕರ್ತ ಅಶ್ರಫ್‌ ಅಲಿಕುಂಞಿ  ಭಾಗವಹಿಸಿದ್ದರು.ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕುಲ್ಲಾಜೆ, ಜಿಲ್ಲಾ ಕಾರ್ಯದರ್ಶಿ ಹಾಗೂ ತಾ.ಪಂ. ಸದಸ್ಯ ಜಯರಾಮ ಆಲಂಗಾರು, ತಾಲೂಕು ಸಮಿತಿಯ ಅಧ್ಯಕ್ಷ ನೋಣಯ್ಯ ಮಚ್ಚಿನ ಮೊದಲಾದವರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.

ತಾಲೂಕು ಸಮಿತಿಯ ಉಪಾಧ್ಯಕ್ಷೆ  ಸುಜಾತಾ ಸ್ವಾಗತಿಸಿ ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್‌ ಈದು  ಪ್ರಸ್ತಾವಿಸಿದರು.ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್‌ ವಂದಿಸಿದರು. ಕೋಶಾಧಿಕಾರಿ ಮೋಹನ್‌ ಎಸ್‌.ನಿಡ್ಲೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

14-sirsi

Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.