ದಿನಕರನ್‌ ಬಣದ ಶಾಸಕರಿಗೆ ಈಗ ಅನರ್ಹತೆಯ ಗುಮ್ಮ


Team Udayavani, Aug 25, 2017, 8:50 AM IST

TTV.jpg

ಚೆನ್ನೈ: ಎಐಎಎಡಿಎಂಕೆ ಪಕ್ಷದಲ್ಲಿ, ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್‌ ಬೆಂಬಲಿತ ಶಾಸಕರ ಬಂಡಾಯ ಇದೀಗ ಅವರನ್ನು ಅನರ್ಹತೆಯ ಭೀತಿಯತ್ತ ದೂಡಿದೆ. 

ಸದ್ಯ ರೆಸಾರ್ಟ್‌ನಲ್ಲಿ ಬೀಡುಬಿಟ್ಟಿರುವ ಬಂಡಾಯ 19 ಶಾಸಕರನ್ನು ಅನರ್ಹಗೊಳಿ ಸುವಂತೆ, ಮುಖ್ಯ ಸಚೇತಕ ಎಸ್‌.ರಾಜೇಂದ್ರನ್‌ ಅವರು ಸ್ಪೀಕರ್‌ ಅವರನ್ನು ಕೋರಿದ್ದಾರೆ. ಫೆ.14ರಂದು ಎಐಎಡಿಎಂಕೆ ಶಾಸಕಾರು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಬಳಿಕ ಈಗಿನ 19 ಬಂಡಾಯ ಶಾಸಕರು, ಮಾಧ್ಯಮದ ಮುಂದೆ ಮಾತನಾಡಿದ್ದೂ ಅಲ್ಲದೇ ಅವರಿಗೆ ತಮ್ಮ ಬೆಂಬಲ ಇಲ್ಲ ಎಂದು ರಾಜ್ಯಪಾಲರನ್ನು ಭೇಟಿ ಮಾಡಿ ಹೇಳಿದ್ದಾರೆ. 

ಇದು ಸಂಪೂರ್ಣ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಅವರನ್ನು ಅನರ್ಹ ಗೊಳಿಸುವಂತೆ ಸ್ಪೀಕರ್‌ಗೆ ಮನವಿ ಮಾಡಿದ್ದಾಗಿ ಸಚೇತಕರು ಹೇಳಿದ್ದಾರೆ.

ದಿನಕರನ್‌ಗೆ ಸಿಎಂ ಆಗುವ ಇಚ್ಛೆ ಇಲ್ಲ: ಏತನ್ಮಧ್ಯೆ ದಿನಕರನ್‌ ಅವರಿಗೆ ಸಿಎಂ ಆಗುವ ಇಚ್ಛೆ ಇಲ್ಲ. ಸಿಎಂ ಆಗಿರುವ ಪಳನಿಸ್ವಾಮಿ ಮತ್ತು ಡಿಸಿಎಂ ಆಗಿರುವ ಒ. ಪನ್ನೀರ್‌ ಸೆಲ್ವಂ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ ಎಂದು ಬಂಡಾಯ ಶಾಸಕರು ಹೇಳಿದ್ದಾರೆ. ಈಗ ಸ್ಪೀಕರ್‌ ಆಗಿರುವ ಪಿ. ಧನಪಾಲ್‌ ಸಹಿತ ಬೇರೆ ಯಾರನ್ನೇ ಸಿಎಂ ಮಾಡಿದರೂ ನಮ್ಮ ಅಭ್ಯಂತರವಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.