ಆ. 29, 30: ‘ಎಲಿವೇಟ್‌ 100’ ಅಂತಿಮ ಸುತ್ತು


Team Udayavani, Aug 28, 2017, 11:35 AM IST

Start-Up-Symbolic-600.jpg

ಬೆಂಗಳೂರು: ರಾಜ್ಯ ಸರಕಾರ ನವೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭಿಸಿರುವ ‘ಎಲಿವೇಟ್‌ 100’ ಅಂತಿಮ ಸುತ್ತು ನಗರದ ಲಲಿತ್‌ ಅಶೋಕ್‌ ಹೊಟೇಲ್‌ನಲ್ಲಿ ಆ. 29 ಮತ್ತು 30ರಂದು ನಡೆಯಲಿದೆ. ಮಂಗಳೂರು, ಬೆಂಗಳೂರು, ಕಲಬುರಗಿ, ಮೈಸೂರು ಮತ್ತು ಹುಬ್ಬಳ್ಳಿ ಸಹಿತ ರಾಜ್ಯದ ವಿವಿಧ ಭಾಗಗಳಿಂದ 250 ಸ್ಟಾರ್ಟ್‌ಅಪ್‌ಗಳನ್ನು ‘ಎಲಿವೇಟ್‌ 100’ ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದೆ.

ಎಲಿವೇಟ್‌ ಅಂತಿಮ ಸುತ್ತಿಗೆ ಪ್ರವೇಶಿಸುತ್ತಿರುವ ಸ್ಟಾರ್ಟ್‌ಅಪ್‌ಗ್ಳು, ಪ್ಯಾನೆಲ್‌ ಚರ್ಚೆಗಳನ್ನು ನಡೆಸಲಿವೆ. ವಿಜೇತ 100 ಸ್ಟಾರ್ಟ್‌ಅಪ್‌ಗ್ಳಿಗೆ 400 ಕೋಟಿ ರೂ. ಸ್ಟಾರ್ಟ್‌ಅಪ್‌ ಫ‌ಂಡ್‌, ಮೆಂಟರ್‌ಗಳು, ನೆಟ್‌ವರ್ಕಿಂಗ್‌ ಅವಕಾಶಗಳು, ಇನ್‌ಕ್ಯುಬೇಶನ್‌ ಸೌಲಭ್ಯ ಮತ್ತು ರಾಜ್ಯ ಸರಕಾರ ಒದಗಿಸುವ ವಿವಿಧ ಸೌಲಭ್ಯಗಳು ಲಭ್ಯವಾಗಲಿವೆ.

ಆ. 29 ಮತ್ತು 30ರಂದು ನಡೆಯಲಿರುವ ಎರಡು ದಿನಗಳ ಅಂತಿಮ ಸುತ್ತಿನಲ್ಲಿ ಗ್ರಾಹಕರ ಮೌಲೀಕರಣ, ಮಾರ್ಕೆಟಿಂಗ್‌ ತಂತ್ರಗಳು, ಐಒಟಿ, ಸ್ಕೇಲಬಿಲಿಟಿ, ಫ‌ಂಡಿಂಗ್‌ ಮತ್ತು ಇತರ ವಿಷಯಗಳ ಬಗ್ಗೆ ಯಶಸ್ವಿ ಉದ್ಯಮಿಗಳಿಂದ ಮಾಹಿತಿ ಲಭ್ಯವಾಗಲಿದೆ. ಕರ್ನಾಟಕದಲ್ಲಿ ಮಹಿಳಾ ಉದ್ಯಮಶೀಲತೆ ಎಂಬ ವಿಷಯದ ಕುರಿತು ರಾಜ್ಯ ಸರಕಾರ ವಿಶೇಷ ಕಾರ್ಯಾಗಾರ ನಡೆಸಲಿದೆ.

ಎಲಿವೇಟ್‌ 100 ಎಂಬುದು ಕರ್ನಾಟಕದಲ್ಲಿನ 100 ಅತ್ಯಂತ ನವೀನ ಸ್ಟಾರ್ಟ್‌ಅಪ್‌ಗ್ಳನ್ನು ಗುರುತಿಸುವ ಕಾರ್ಯಕ್ರಮವಾಗಿದ್ದು, ಜುಲೈ 2017ರಲ್ಲಿ ಪರಿಚಯಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ 1,700 ಸ್ಟಾರ್ಟ್‌ಅಪ್‌ಗ್ಳು ಭಾಗವಹಿಸಿದ್ದವು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.