ಸುದೀಪ್‌ ಬರ್ತ್‌ಡೇಗೆ ಅಭಿಮಾನಿಗಳಿಗೆ 3 ಗಿಫ್ಟ್


Team Udayavani, Aug 30, 2017, 10:32 AM IST

sudeep-raju-maedium.jpg

ಸೆಪ್ಟೆಂಬರ್‌ 02 ಸುದೀಪ್‌ ಹುಟ್ಟುಹಬ್ಬ. ಪ್ರತಿ ವರ್ಷ ಸುದೀಪ್‌ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳ ಪಾಲಿಗೆ ದೊಡ್ಡ ಹಬ್ಬ. ಸೆಪ್ಟೆಂಬರ್‌ 01ರ ಮಧ್ಯರಾತ್ರಿಯಿಂದಲೇ ಜೆ.ಪಿ.ನಗರದ ಅವರ ಮನೆಮುಂದೆ ಕಟೌಟ್‌, ಸ್ಟಾರ್‌ ಕಟ್ಟುವ ಅಭಿಮಾನಿಗಳ ಆಸೆ ಈ ಬಾರಿ ಈಡೇರುವುದಿಲ್ಲ. ಅದಕ್ಕೆ ಕಾರಣ ಸುದೀಪ್‌ ನಿರ್ಧಾರ. “ನಾನು ಇನ್ನು ಮುಂದೆ ಹುಟ್ಟುಹಬ್ಬ ಆಚರಿಸುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ಖರ್ಚು ಮಾಡುವ ದುಡ್ಡನ್ನು ಬೇರೆ ಕೆಲಸಗಳಿಗೆ ಬಳಸಿ’ ಎಂದು ಕೆಲ ದಿನಗಳ ಹಿಂದೆ ಸುದೀಪ್‌ ಹೇಳಿದ್ದರು. ಅಲ್ಲಿಗೆ ಸುದೀಪ್‌ ಮನೆ ಬಳಿ ಅಭಿಮಾನಿಗಳು ಹೋದರೂ ಅಲ್ಲಿ ಸುದೀಪ್‌ ಸಿಗೋದಿಲ್ಲ ಎಂಬುದು ಕಾತರಿಯಾಗಿದೆ.

ಹಾಗಂತ ಸುದೀಪ್‌ ಹುಟ್ಟುಹಬ್ಬ ಆಚರಿಸಲು ಅವಕಾಶವಿಲ್ಲವೆಂದು ಅಭಿಮಾನಿಗಳು ಬೇಸರಿಸಿಕೊಳ್ಳಬೇಕಿಲ್ಲ. ಏಕೆಂದರೆ, ಸುದೀಪ್‌ ಅವರ ಮೂರು ಸಿನಿಮಾಗಳಿಂದ ಅಭಿಮಾನಿಗಳಿ ಭರ್ಜರಿ ಗಿಫ್ಟ್ ಸಿಗಲಿದೆ. ಹೌದು, ಸುದೀಪ್‌ ಅವರು ನಟಿಸಿರುವ ಹಾಗೂ ನಟಿಸಲಿರುವ ಮೂರು ಸಿನಿಮಾಗಳ ಟೀಸರ್‌, ಮೋಶನ್‌ ಪೋಸ್ಟರ್‌ ಹಾಗೂ ಫ‌ಸ್ಟ್‌ಲುಕ್‌ ರಿಲೀಸ್‌ ಆಗಲಿವೆ. ಈಗಾಗಲೇ ಸುದೀಪ್‌ “ದಿ ವಿಲನ್‌’ ಚಿತ್ರದಲ್ಲಿ ನಟಿಸಿದ್ದು, “ವಿಲನ್‌’ ತಂಡ ಸುದೀಪ್‌ ಬರ್ತ್‌ಡೇಗೆ ಮೋಶನ್‌ ಪೋಸ್ಟರ್‌ವೊಂದನ್ನು ಉಡುಗೊರೆಯಾಗಿ ಬಿಡುಗಡೆ ಮಾಡಲಿದೆ.

ಮಧ್ಯರಾತ್ರಿ 12 ಗಂಟೆಗೆ ಈ ಮೋಶನ್‌ ಪೋಸ್ಟರ್‌ ಬಿಡುಗಡೆಯಾಗಲಿದ್ದು, ಈ ಮೂಲಕ ಅಭಿಮಾನಿಗಳು ಖುಷಿಯಾಗಿದ್ದಾರೆ. ಇನ್ನು, ಸುದೀಪ್‌ ಅವರು “ರಾಜು ಕನ್ನಡ ಮೀಡಿಯಂ’ ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಸುದೀಪ್‌ ನಟಿಸಿದ್ದು, ಸಖತ್‌ ಸ್ಟೈಲಿಶ್‌ ಲುಕ್‌ನಲ್ಲಿ ಕಾಣಿಸಿಕೊಂಡಿರೋದು ನಿಮಗೆ ಗೊತ್ತೇ ಇದೆ. ಸುದೀಪ್‌ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಟೀಸರ್‌ವೊಂದನ್ನು “ರಾಜು ಕನ್ನಡ ಮೀಡಿಯಂ’ ತಂಡ ಬಿಡುಗಡೆ ಮಾಡಲಿದೆ.

ಇದು ಎರಡು ಸಿನಿಮಾಗಳ ವಿಷಯವಾದರೆ, “ಹೆಬ್ಬುಲಿ’ ನಂತರ ಮತ್ತೆ ಸುದೀಪ್‌ ಸಿನಿಮಾ ಮಾಡುತ್ತಿರುವ ನಿರ್ದೇಶಕ ಕೃಷ್ಣ ಅಂದು ತಮ್ಮ ಚಿತ್ರದ ಫ‌ಸ್ಟ್‌ಲುಕ್‌ ರಿಲೀಸ್‌ ಮಾಡಲಿದ್ದಾರೆ. ಈಗಾಗಲೇ ಬ್ಯಾಂಕಾಕ್‌ನಲ್ಲಿ ಫೋಟೋಶೂಟ್‌ ಆಗಿದ್ದು, ಬಾಕ್ಸಿಂಗ್‌ ಸುತ್ತ ಈ ಚಿತ್ರ ಮಾಡುತ್ತಿದ್ದಾರೆ ಕೃಷ್ಣ.  ಹೀಗೆ ಒಂದೇ ದಿನ ಸುದೀಪ್‌ ಅವರ ಮೂರು ಸಿನಿಮಾಗಳ ವಿಭಿನ್ನ ಗೆಟಪ್‌ಗ್ಳನ್ನು ಕಣ್ತುಂಬಿಕೊಳ್ಳುವ ಅವಕಾಶ ಅಭಿಮಾನಿಗಳಿಗೆ ಸಿಗುತ್ತಿದೆ. ಹಾಗಾಗಿ, ಹುಟ್ಟುಹಬ್ಬ ದಿನ ದಿನ ಸುದೀಪ್‌ ಮನೆ ಬಳ ಸಿಗದೇ ಹೋದರೂ ಅವರ ಸಿನಿಮಾಗಳ ಅಪ್‌ಡೇಟ್‌ ಅಭಿಮಾನಿಗಳಿಗೆ ಸಿಗಲಿದೆ. 

ಟಾಪ್ ನ್ಯೂಸ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.