ವಿಟಿಯು ವಿರುದ್ಧ ಪ್ರತಿಭಟನೆ


Team Udayavani, Sep 2, 2017, 9:31 AM IST

gul-1.jpg

ಕಲಬುರಗಿ: ವಿಟಿಯು ತಾಂತ್ರಿಕ ವಿವಿಯಿಂದ ಫಲಿತಾಂಶ ವಿಳಂಬ, ಪರೀಕ್ಷೆಯಲ್ಲಿನ ಲೋಪದೋಷ ಸರಿಪಡಿಸುವುದು ಸೇರಿದಂತೆ ಪೂರಕ ಪರೀಕ್ಷೆ ಹಮ್ಮಿಕೊಳ್ಳಬೇಕೆಂದು ಆಗ್ರಹಿಸಿ ರಾಜ್ಯವ್ಯಾಪಿ ಕರೆಯ ಹಿನ್ನೆಲೆಯಲ್ಲಿ ತಾಂತ್ರಿಕ ಕಾಲೇಜುಗಳ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಸರ್ದಾರ ಪಟೇಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಬೆಳಗಾವಿ ತಾಂತ್ರಿಕ ವಿವಿ ಕುಲಪತಿಗೆ ಮನವಿ ಸಲ್ಲಿಸಿ 2016 ರ ಫಲಿತಾಂಶ ಐದು ತಿಂಗಳ ಕಾಲ ವಿಳಂಬವಾಗಿ ಪ್ರಕಟವಾಗಿದೆ. ಕೆಲ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಪರೀಕ್ಷೆಗೆ ತೆರಳುವ ಕೆಲ ಗಂಟೆಗಳ ಮುನ್ನ ಮರು ಮೌಲ್ಯಮಾಪನ ಫಲಿತಾಂಶ ಹಾಗೂ ತಡೆಹಿಡಿಯಲಾಗಿದ್ದ ಫಲಿತಾಂಶ ಪ್ರಕಟವಾಗಿದೆ. ಹೀಗೆ ಫಲಿತಾಂಶದಲ್ಲಿನ ಅನಿಶ್ಚತತೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆಯಲ್ಲಿನ ಗೊಂದಲಗಳಿಂದ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾಗಿದೆ. ಇದೇ ವೇಳೆ ಕ್ರಾಸ್‌ ಸೆಮಿಸ್ಟ್‌ರ್‌ನ ವಿದ್ಯಾರ್ಥಿಗಳು ಕೇವಲ ಎರಡು ತಿಂಗಳ ಅವಧಿಯಲ್ಲಿ 16ರಿಂದ 20 ವಿಷಯಗಳ ಪರೀಕ್ಷೆಯನ್ನು ಕೆಲ ಸಂದರ್ಭಗಳಲ್ಲಿ ದಿನಕ್ಕೆರಡು ಪರೀಕ್ಷೆ ಬರೆಯುವಂತೆ ಆಗಿದೆ. ಇದರಿಂದ ಒಂದು ವರ್ಷ ಕಳೆದುಕೊಳ್ಳುವ ಭೀತಿಯನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಪೂರಕ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದರು. ತಾಂತ್ರಿಕ ವಿವಿಯಲ್ಲಿಯೇ ದೋಷವಿದ್ದರೂ ಅದರ ಹೊಣೆಯನ್ನು ವಿದ್ಯಾರ್ಥಿಗಳ ಮೇಲೆ ಹೊರಿಸಲಾಗಿದೆ.2010ರ ಸ್ಕೀಮ್‌  (ನಾನ್‌-ಸಿಬಿಸಿಎಸ್‌) ವಿದ್ಯಾರ್ಥಿಗಳಿಗೆ ಕ್ರಿಟಿಕಲ್‌ ಇಯರ್‌ ಹಾಗೂ ಇಯರ್‌ ಬ್ಯಾಕ್‌ ವ್ಯವಸ್ಥೆ ತೆಗೆದುಹಾಕಬೇಕು ಎಂದು ಒತ್ತಾಯಿಸಿದ ಅವರು, ಸಿಬಿಸಿಎಸ್‌ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರಿ ಪರೀಕ್ಷೆ ನೀಡಲು ಆಗ್ರಹಿಸಿದರು. ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಹಣಮಂತ ಎಸ್‌.ಎಚ್‌., ಅಭಯಾ ದಿವಾಕರ, ಶಿವರಾಜ ಪೋದ್ದಾರ, ದಿಗಂಬರ,ಶಿವಕುಮಾರ ಸೊನ್ನ, ಸ್ನೇಹಾ ಕಟ್ಟಿಮನಿ, ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಕಾಲೇಜು, ನೂತನ ವಿದ್ಯಾಲಯ ತಾಂತ್ರಿಕ ಕಾಲೇಜು, ಶರಣಬಸವೇಶ್ವರ ತಾಂತ್ರಿಕ ಕಾಲೇಜು ಹಾಗೂ ಇನ್ನಿತರ ತಾಂತ್ರಿಕ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.